• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕ ಭವನ ಪೂರ್ಣಕ್ಕೆ ಪ್ರಯತ್ನ: ಶಾಸಕ ಗಣೇಶ್‌

Nov 19 2024, 12:52 AM IST
ಪಟ್ಟಣದಲ್ಲಿ ಮುಂದಿನ ದಿನಗಳಲ್ಲಿ ಕನಕದಾಸರ ಅದ್ಧೂರಿ ಜಯಂತಿ ಜೊತೆಗೆ ಪಟ್ಟಣದ ಕನಕ ಭವನ ಪೂರ್ಣಗೊಳಿಸಲು ಸಹಕಾರವಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.

ಕನಕದಾಸರ ಬದುಕು ಸರ್ವರಿಗೂ ದಾರಿದೀಪವಾಗಲಿ: ಶಾಸಕ ಶಿವರಾಮ ಹೆಬ್ಬಾರ್

Nov 19 2024, 12:51 AM IST
ಕನಕದಾಸರು ಸೇರಿದಂತೆ ಇನ್ನು ಅನೇಕ ದಾರ್ಶನಿಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಇಡೀ ಮಾನವ ಕುಲಕ್ಕೆ ಆದರ್ಶವನ್ನು ನೀಡಿದಂತ ಶ್ರೇಷ್ಠ ಸ್ಥಾನದಲ್ಲಿಡಬೇಕು.

ಮನುಕುಲಕ್ಕೆ ಕನಕದಾಸರ ಕೊಡುಗೆ ಅಪಾರ: ಶಾಸಕ ಜೆ.ಟಿ.ಪಾಟೀಲ

Nov 19 2024, 12:50 AM IST
ಕನಕದಾಸರು ಸಾಮಾಜಿಕ ಚಿಂತನೆ ಅಭಿವೃದ್ಧಿ ಹರಿಕಾರರು. ಅವರ ತತ್ವ ನಾವೆಲ್ಲರೂ ಪಾಲನೆ ಮಾಡಬೇಕಾಗಿದೆ

ಮನುಕುಲಕ್ಕೆ ಕನಕದಾಸರ ಕೊಡುಗೆ ಅಪಾರ: ಶಾಸಕ ರಾಘವೇಂದ್ರ ಹಿಟ್ನಾಳ

Nov 19 2024, 12:49 AM IST
ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಮನುಕುಲಕ್ಕೆ ಅಪಾರ ಸಂದೇಶ ನೀಡಿದ್ದಾರೆ.

ರೈತರಿಗೆ ಪ್ರತಿ ತಿಂಗಳು ಹಾಲಿನ ಪ್ರೋತ್ಸಾಹಧನ ನೀಡಿ: ಶಾಸಕ ಸಿ.ಎನ್.ಬಾಲಕೃಷ್ಣ

Nov 19 2024, 12:49 AM IST
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ. ರೈತರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದರು. ಚನ್ನರಾಯಪಟ್ಟಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ನಾರಾಯಣ ಗುರುಗಳ ಜೀವನ ಸಂದೇಶ ಅರ್ಥೈಸಿ: ಶಾಸಕ ಡಾ.ಮಂತರ್ ಗೌಡ

Nov 19 2024, 12:47 AM IST
17ನೇ ವರ್ಷದ ಅದ್ಧೂರಿ ಓಣಂ ಆಚರಣೆ ಸಭಾ ಕಾರ್ಯಕ್ರಮ ನಡೆಯಿತು. ಶಾಸಕ ಡಾ. ಮಂತರ್‌ಗೌಡ ಮಾತನಾಡಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕನಕದಾಸರ ಕೀರ್ತನೆಗಳು ಇಡೀ ದೇಶಕ್ಕೇ ಮಾದರಿ: ಶಾಸಕ ಕೆ. ಹರೀಶ್ ಗೌಡ

Nov 19 2024, 12:47 AM IST
ಕನಕದಾಸರ ಹಾದಿಯಲ್ಲಿಯೇ ಇಂದು ಸರ್ಕಾರವು ಯಾವುದೇ ಜಾತಿ, ಧರ್ಮವನ್ನು ನೋಡದೆ, ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ಸೌಕರ್ಯವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಕ್ಷತೆ ಹಾಗೂ ಪ್ರಾಮಾಣಿಕವಾಗಿ ಆಡಳಿತ ಮಾಡುತ್ತಿದ್ದಾರೆ.

ರಾಜ್ಯದಲ್ಲಿಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ. ರವಿಕುಮಾರ್‌ ಮತ್ತೆ ‘ಬಾಂಬ್‌’

Nov 19 2024, 12:46 AM IST

ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಮತ್ತೆ ‘ಬಾಂಬ್‌’ ಸಿಡಿಸಿದ್ದಾರೆ. ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬೆಲ್ಲ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಅನಿಷ್ಟ ಪದ್ಧತಿಗಳ ವಿರುದ್ಧ ಅರಿವು ಮೂಡಿಸಿದ್ದ ಕನಕದಾಸರು: ಶಾಸಕ ಎಚ್.ಟಿ.ಮಂಜು

Nov 19 2024, 12:46 AM IST
ತಮ್ಮ ಸರಳ ಕೀರ್ತನೆಗಳ ಮೂಲಕ ಸಮಾಜದ ಕಂದಾಚಾರಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಸಾಮಾಜಿಕ ಬದಲಾವಣೆ ತರಲು ಹೊರಟ ಸಾಮಾಜಿಕ ಹೋರಾಟಗಾರ ಕನಕರು ಒಂದು ಜಾತಿಗೆ ಸೀಮಿತವಾದವರಲ್ಲ. ದುರಂತ ಎಂದರೆ ಅವರನ್ನು ಇತ್ತೀಚಿಗೆ ಒಂದು ಜಾತಿಗೆ ಸೀಮಿತಗೊಳಿಸಲಾಗುತ್ತಿದೆ.

ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಿ: ಶಾಸಕ ಮಂಜು

Nov 19 2024, 12:45 AM IST
ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಲು ಹೆಚ್ಚಿನ ಗಮನಹರಿಸುವಂತೆ ಶಾಸಕ ಎ.ಮಂಜು ವೈದ್ಯರಿಗೆ ಸೂಚಿಸಿದರು. ಅರಕಲಗೂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ರಕ್ಷಾ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved