• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ವಿಶೇಷ ಅನುದಾನದಲ್ಲಿ ಚಿಕ್ಕಮಗಳೂರು ಸಮಗ್ರ ಅಭಿವೃದ್ಧಿ : ಶಾಸಕ ತಮ್ಮಯ್ಯ

Feb 06 2025, 12:17 AM IST
ಚಿಕ್ಕಮಗಳೂರು, ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಚಿಕ್ಕಮಗಳೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನವೂ ಮುಖ್ಯ: ಶಾಸಕ ಶಿವರಾಮ ಹೆಬ್ಬಾರ

Feb 06 2025, 12:17 AM IST
ಎಸ್ಎಸ್ಎಲ್‌ಸಿ ನಂತರ ಹೆಣ್ಣುಮಕ್ಕಳು ಕಲಿಕೆ ಮೊಟಕುಗೊಳ್ಳಬಾರದೆಂಬ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತಿದೆ.

೧೮ಲಕ್ಷ ಅಭಿವೃದ್ಧಿ ಕಾಮಗಾರಿಗೆ ಪರಿಷತ್ ಶಾಸಕ ಗುತ್ತೇದಾರ ಚಾಲನೆ

Feb 06 2025, 12:16 AM IST
18 Lakh development work, Parishad MLA contractor drive

ಸಿದ್ದಾಪುರ ತಾಲೂಕಿನ ವಿವಿಧೆಡೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Feb 06 2025, 12:16 AM IST
ನಾನು ಕೇವಲ ಭರವಸೆ ನೀಡುವ ಶಾಸಕನಲ್ಲ. ಕೃತಿಯ ಮೂಲಕ ಮಾಡುವ ಜನಪ್ರತಿನಿಧಿ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಕುತೂಹಲ ಬೆಳೆಸಲು ಹೊಸ ಪ್ರಯೋಗ: ಶಾಸಕ ಶ್ರೀನಿವಾಸ ಮಾನೆ

Feb 06 2025, 12:16 AM IST
ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ತಾಲೂಕಿನ 7 ಸರ್ಕಾರಿ ಪ್ರೌಢಶಾಲೆಗಳಿಗೆ 55 ಇಂಚಿನ್ 4ಕೆ ಸ್ಮಾರ್ಟ್ ಟಿವಿ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ಉಚಿತವಾಗಿ ವಿತರಿಸಿದರು.

ಧರ್ಮದ ನಿಜವಾದ ಸಾರ ಅರಿತು ಮುನ್ನಡೆಯುವ ಸಂಕಲ್ಪ ಮಾಡೋಣ: ಶಾಸಕ ಶ್ರೀನಿವಾಸ ಮಾನೆ

Feb 06 2025, 12:15 AM IST
ಹಾನಗಲ್ಲ ತಾಲೂಕಿನ ವರ್ದಿ ಗ್ರಾಮದಲ್ಲಿ ಹಜರತ್ ಹುಸ್ನುಲ್ ಫುಕ್ರಾ ಗುರುಗಳ ಉರೂಸ್ ನಡೆಯಿತು.

ರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ : ಶಾಸಕ ತಮ್ಮಯ್ಯ

Feb 05 2025, 12:33 AM IST
ಚಿಕ್ಕಮಗಳೂರುರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ ನೆಲೆಸುತ್ತದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಕೃಷಿ ಚಟುವಟಿಕೆ ವೆಚ್ಚ ಸರಿದೂಗಿಸಲು ಉಪಕಸಬು ಕೈಗೊಳ್ಳಬೇಕಾದ ಅನಾವಾರ್ಯತೆ ಸೃಷ್ಟಿ-ಶಾಸಕ ಬಸವರಾಜ

Feb 05 2025, 12:33 AM IST
ಕೃಷಿ ಚಟುವಟಿಕೆ ಮೇಲಿನ ವೆಚ್ಚ ಸರಿದೂಗಿಸಲು ರೈತರು ಉಪಕಸಬುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ದೇಶದ ಕೃಷಿ ವ್ಯವಸ್ಥೆ ಬಂದು ತಲುಪಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಕದ್ದುಮುಚ್ಚಿ ಸಾಗುವಳಿ ಚೀಟಿ ನೀಡುವ ಸಂಪ್ರದಾಯವಿಲ್ಲ: ಶಾಸಕ ಶರತ್ ಬಚ್ಚೇಗೌಡ

Feb 05 2025, 12:32 AM IST
ಹೊಸಕೋಟೆ ತಾಲೂಕಿನ ಪೋಡಿಗೆ ಸಂಬಂಧಪಟ್ಟ 5250 ಪ್ರಕರಣಗಳಲ್ಲಿ 4300 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, ಶೀಘ್ರವಾಗಿ ಇತರೆ ಪ್ರಕರಣಗಳನ್ನು ಮುಗಿಸಿಕೊಡುತ್ತೇವೆ ಹಾಗೂ ಶಾಸಕರ ಆಶಯದಂತೆ ಇಲಾಖೆ ಸೇವೆ ನೀಡುತ್ತದೆ ಎಂದರು.

ಸಾಮೂಹಿಕ ವಿವಾಹ ದುಂದು ವೆಚ್ಚಕ್ಕೆ ಕಡಿವಾಣ: ಶಾಸಕ ಕೃಷ್ಣನಾಯ್ಕ

Feb 05 2025, 12:32 AM IST
ಪುರ ಎಂಬ ಪುಟ್ಟ ಗ್ರಾಮದಲ್ಲಿ ಶ್ರೀಗಳ ಮಠದಿಂದ ಅತ್ಯುತ್ತಮ ಸಮಾಜಮುಖಿ ಕೆಲಸ ಕಾರ್ಯಗಳು ಜರುಗುತ್ತಿವೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved