• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌

Nov 16 2024, 12:34 AM IST
ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಸರ್ಕಾರಿ ಬಾಲಕಿಯರ ಪಪೂ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿಪಂ ಸಿಇಒ ಭೇಟಿ

Nov 16 2024, 12:31 AM IST
ಉಡುಪಿಯ ಬಾಲಕಿಯರ ಪಪೂ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಪಂ ಸಿಇಓ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರತಿಯೊಬ್ಬರಿಗೂ ಹಳಗನ್ನಡ ಜ್ಞಾನ ಅವಶ್ಯಕ: ಶಾಸಕ ಡಾ.ಜಗದೀಶ ಗುಡಗುಂಟಿ

Nov 16 2024, 12:30 AM IST
ಹಳಗನ್ನಡ ವಿಷಯ ಅರ್ಥೈಸಿಕೊಂಡು ಬೋಧನೆ ಮಾಡುವುದು ಕಷ್ಟಸಾಧ್ಯವಾಗಿರುವ ಸಂದರ್ಭದಲ್ಲಿ ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಕಾರ್ಯ ಶ್ಲಾಘನೀಯ

ಕನ್ನಡ ಸಂಘ ವಿದ್ಯಾದಾನದ ಮೂಲಕ ಮತ್ತಷ್ಟು ಪ್ರಜ್ವಲಿಸಲಿ: ಶಾಸಕ ಕೆ.ಎಸ್.ಆನಂದ್

Nov 15 2024, 12:38 AM IST
ಬೀರೂರು.ಶಿಕ್ಷಕರು ಪಠ್ಯಕ್ರಮಗಳಿಂದ ಮಕ್ಕಳ ವ್ಯಕ್ತಿತ್ವ ರೂಪಿಸಲು ಸಾಧ್ಯವಿಲ್ಲ. ಅವರಿಗೆ ಈ ನೆಲದ ಸಂಸ್ಕೃತಿ ಮತ್ತು ಸಂಸ್ಕಾರ ನೀಡುವ ಜೊತೆಗೆ ರಾಜ್ಯಾಭಿಮಾನ ಮತ್ತು ರಾಷ್ಟ್ರಾಭಿಮಾನ ಮೂಡಿಸಿದಾಗ ಮಾತ್ರ ಉತ್ತಮ ಪ್ರಜೆಯಾಗಿ ರೂಪಿಸಬಹುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಹರವೆ ಹೋಬಳಿ ಕೇಂದ್ರ, ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಶಾಸಕ ಗಣೇಶ್ ಪ್ರಸಾದ್

Nov 15 2024, 12:37 AM IST
ಚಾಮರಾಜನಗರ ಹೋಬಳಿ ಕೇಂದ್ರವಾಗಿರುವ ಹರವೆ ಹಾಗೂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಮಾದರಿ ಗ್ರಾಪಂ ಮಾಡಲು ಶ್ರಮಿಸೋಣ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು. ಚಾಮರಾಜನಗರ ಹರವೆಯಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕಿದೆ: ಶಾಸಕ ಕೆ.ಷಡಕ್ಷರಿ

Nov 15 2024, 12:36 AM IST
ಮಾನವೀಯ ಮೌಲ್ಯಗಳನ್ನು ಸಾರುವ ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸಬೇಕಾಗಿರುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇನ್ನರ್‌ವೀಲ್ ಕ್ಲಬ್ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ಜಾನಪದ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಯರಗೋಳ್ ನೀರು ಸರಬರಾಜು ಪೈಪ್‌ಲೈನ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ವೈ.ನಂಜೇಗೌಡ

Nov 15 2024, 12:35 AM IST
15ನೇ ಹಣಕಾಸು ಯೋಜನೆಯಡಿಯಲ್ಲಿ ಮಾಲೂರು ಪಟ್ಟಣದಲ್ಲಿ ಯರಗೋಳ್ ಕುಡಿಯುವ ನೀರಿನ ಸರಬರಾಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದಾರೆ ಎಂದು ಶಾಸಕ ಹೇಳಿದ್ದಾರೆ.

ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಪಿ.ರವಿಕುಮಾರ್‌

Nov 15 2024, 12:35 AM IST
ಹಲವು ವರ್ಷಗಳಿಂದ ಕೆರೆ ತುಂಬದೇ ನೀರಿನ ಸಮಸ್ಯೆ ಈ ಭಾಗದ ಜನರಲ್ಲಿ ಹೆಚ್ಚು ಕಾಡುತ್ತಿತ್ತು, ಈ ವರ್ಷ ಮಳೆ ಸಂತೃಪ್ತಿಯಾಗಿ ಗ್ರಾಮದವರೆಲ್ಲಾ ಸೇರಿ ಗಂಗೆ ಪೂಜೆ ಬಾಗಿನ ಅರ್ಪಿಸಿದ್ದಾರೆ. 77 ಎಕರೆ ಇರುವ ಈ ಕೆರೆ ಪಕ್ಕದಲ್ಲಿ ರಸ್ತೆ ನಿರ್ಮಾಣದ ಟೆಂಡರ್‌ ಕರೆದು ಅಭಿವೃದ್ಧಿ ಪಡಿಸಲಾಗುವುದು.

ರೋಲ್ ಕಾಲ್ ಗಿರಾಕಿಗಳು ಎಂದ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ

Nov 15 2024, 12:35 AM IST
ಒನಕೆ ಓಬವ್ವ ಜಯಂತಿ ಸಂದರ್ಭದಲ್ಲಿ ರೋಲ್ ಕಾಲ್ ಗಿರಾಕಿಗಳು ದುಡ್ಡು ಕೊಡದೆ ಇದ್ದ ಕಾರಣಕ್ಕೆ ಮಾತನಾಡುತ್ತಾರೆ. ಅವರೊಬ್ಬರೇ ದಲಿತರಲ್ಲ ಎಂಬ ಹೇಳಿಕೆ ಶಾಸಕ ಪ್ರದೀಪ್‌ ಈಶ್ವರ್‌ ನೀಡಿದ್ದರು.

ಪಶುವೈದ್ಯಕೀಯ ಮಹಾವಿದ್ಯಾಲಯದ ಉನ್ನತಿಗಾಗಿ ಸಹಕರಿಸಿ: ಶಾಸಕ ಬೆಲ್ದಾಳೆ ಮನವಿ

Nov 15 2024, 12:34 AM IST
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್‌ನ 41ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 469
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved