• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾಡಳಿತದ ಶಿವರಾತ್ರಿ ಕಾರ್ಯಕ್ರಮ ಗೋಕರ್ಣದಲ್ಲೇ ನಡೆಯಲಿ: ಶಾಸಕ ದಿನಕರ ಶೆಟ್ಟಿ

Feb 02 2025, 11:47 PM IST
ಹಿಂದಿನ ವರ್ಷ ಮುರುಡೇಶ್ವರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಬಾರಿ ನನ್ನ ಕ್ಷೇತ್ರ ಪವಿತ್ರ ಸ್ಥಳದಲ್ಲೇ ಆಗಬೇಕು ಎಂದಾಗ ಇದಕ್ಕೆ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸಹಮತ ಸೂಚಿಸಿ ಅದರಂತೆ ಸಭೆಯಲ್ಲಿ ನಿರ್ಣಯ ಕೈಗೊಂಡು ಠರಾವು ಮಾಡಲಾಯಿತು.

ಅವ್ಯವಸ್ಥೆ ತಾಣವಾಗಿರುವ ಸರ್ಕಾರಿ ಶಾಲೆಗಳು: ಶಾಸಕ ಪ್ರಭು ಬಿ.ಚವ್ಹಾಣ

Feb 02 2025, 11:47 PM IST
ಸರ್ಕಾರಿ ಶಾಲೆಗಳು ಅವ್ಯವಸ್ಥೆಯ ತಾಣಗಳಾಗಿವೆ. ಇವುಗಳನ್ನು ಸರಿಪಡಿಸಿ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇರುವಂತೆ ಮಾಡಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಟ್ಟುವ ಕಾರ್ಯಕ್ಕೆ ಭೋವಿ ಜನಾಂಗದ ಕೊಡುಗೆ: ಶಾಸಕ ಕೆ.ಎಸ್.ಆನಂದ್

Feb 02 2025, 11:46 PM IST
ಕಡೂರು, ಬೆವರಿಳಿಸಿ ಶ್ರಮ ಹಾಕುವ ಮೂಲಕ ಸಮಾಜ ಕಟ್ಟುವ ಕಾರ್ಯಕ್ಕೆ ಭೋವಿ ಜನಾಂಗ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಕೇಂದ್ರ ಸರ್ಕಾರದಿಂದ ಅಂಚೆ ಇಲಾಖೆಯ ಬಲವರ್ಧನೆ: ಶಾಸಕ ಮಹೇಶ ಟೆಂಗಿನಕಾಯಿ

Feb 02 2025, 11:46 PM IST
ವಿಕಸಿತ ಭಾರತದ ಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕಾರ್ಯ ಯೋಜನೆಗಳೊಂದಿಗೆ ಅಂಚೆ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸುಧಾರಣೆಗೆ ಕ್ರಮವಹಿಸಿದ್ದಾರೆ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.

ಸಹಕಾರ ಸಂಘದಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ - ರೈತರ ಏಳಿಗೆಗೆ ಶ್ರಮಿಸಿ : ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ

Feb 02 2025, 11:45 PM IST

ರೈತರ ಆರ್ಥಿಕಾಭಿವೃದ್ದಿಗೆಂದಿರುವ ಏಕೈಕ ಸಂಸ್ಥೆ ವ್ಯವಸಾಯ ಸೇವಾ ಸಹಕಾರ ಸಂಘ ಇಂತಹ ಸಂಘಗಳಲ್ಲಿ ಯಾರೂ ಸಹ ರಾಜಕೀಯ ಹಸ್ತಕ್ಷೇಪ ಮಾಡದೆ ರೈತರ ಏಳಿಗೆಗೆ ಶ್ರಮಿಸಬೇಕೆಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.

ಅಭಿವೃದ್ಧಿಗಾಗಿ ಎಲ್ಲರೂ ಒಂದುಗೂಡಿ ಕೆಲಸ ಮಾಡಿ: ಶಾಸಕ ತುನ್ನೂರು

Feb 02 2025, 11:45 PM IST
Everyone should work together for development: MLA Thunnuru

ನಾಲಾ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಪ್ರಸಾದ ಅಬ್ಬಯ್ಯ

Feb 02 2025, 11:45 PM IST
ಹುಬ್ಬಳ್ಳಿಯ ಎಸ್.ಎಂ‌. ಕೃಷ್ಣ ನಗರದ ಬಳಿ ನಡೆದಿರುವ ರಾಜನಾಲಾ ತಡೆಗೋಡೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ವೀಕ್ಷಿಸಿದರು.

ಉಡುಪಿ - ಮಡಿವಾಳ ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್ಪಾಲ್ ಸುವರ್ಣ

Feb 02 2025, 01:04 AM IST
ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಎ. ಸುವರ್ಣ ಉದ್ಘಾಟಿಸಿ ಮಾತನಾಡಿದರು.

ಕೃಷಿಯ ಮೂಲ ಆಧಾರವೇ ಗೋವು ಸಂಪತ್ತು: ಶಾಸಕ ಸಿದ್ದು ಸವದಿ

Feb 02 2025, 01:04 AM IST
ನಮ್ಮ ಬದುಕು ಕಟ್ಟಿಕೊಳ್ಳಬೇಕಾದರೆ ಗೋವು ಸಂಪತ್ತು ಉಳಿಯಬೇಕು. ಗೋವು ಆಧಾರಿತ ಕೃಷಿ ನಾವು ಮರೆತಿರುವುದರಿಂದ ಮಾರಕ ರೋಗಗಳು ನಮ್ಮನ್ನು ಆವರಿಸುತ್ತಿವೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಮೌಢ್ಯದ ವಿರುದ್ಧ ಅರಿವು ಮೂಡಿಸಿದ ಮಡಿವಾಳ ಮಾಚಿದೇವ: ಶಾಸಕ ಪಾಟೀಲ

Feb 02 2025, 01:03 AM IST
12ನೇ ಶತಮಾನದಲ್ಲಿ ವಚನಗಳನ್ನು ರಚನೆ ಮಾಡುವ ಮೂಲಕ ಸಮಾಜದಲ್ಲಿದ್ದ ಮೌಢ್ಯಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved