• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಶಾಸಕ ಶ್ರೀನಿವಾಸ ಮಾನೆ

Jul 31 2025, 12:49 AM IST
ಭೌತಿಕವಾದುದನ್ನು ಹಾಳು ಮಾಡಬಹುದು. ಭಕ್ತಿಯ ಮನಸ್ಸನ್ನು ನಾಶಪಡಿಸುವುದು ಎಂದಿಗೂ ಸಾಧ್ಯವಿಲ್ಲ.

ಪೊಲೀಸ್ ಎಂದರೆ ಭಯವಲ್ಲ, ಜನಸ್ನೇಹಿ: ಶಾಸಕ ಕೆ.ಎಸ್.ಆನಂದ್

Jul 31 2025, 12:45 AM IST
ಕಡೂರು, ಪೊಲೀಸ್ ಎಂದರೆ ಭಯವಲ್ಲ, ಭರವಸೆ ನೀಡುವ ಜನಸ್ನೇಹಿಯಾಗಿ ನಿಮ್ಮ ಮನೆಗಳಿಗೆ ಬಂದು ಕುಂದುಕೊರತೆಗಳನ್ನು ಸಮಸ್ಯೆ ಆಲಿಸಿ, ಸೂಕ್ತ ಪರಿಹಾರ ನೀಡುವ ಬಂಧುಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕರದ ನಿರ್ದೇಶನದಂತೆ ಮನೆಮನೆಗೆ ಪೊಲೀಸ್ ಅಭಿಯಾನ ನಡೆಯುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

180 ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ₹407 ಕೋಟಿ ಮಂಜೂರು: ಶಾಸಕ ಕೆ.ಎಸ್.ಆನಂದ್

Jul 31 2025, 12:45 AM IST
ಕಡೂರು:ಕ್ಷೇತ್ರ ವ್ಯಾಪ್ತಿಗೆ ಬರುವ 180 ಕೆರೆಗಳನ್ನು ತುಂಬಿಸುವ ಭದ್ರಾ ಉಪ ಕಣಿವೆ ಯೋಜನೆ 3ನೇ ಹಂತದ ಕಾಮಗಾರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ₹407 ಕೋಟಿ ಮಂಜೂರು ಮಾಡಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಕಟಿಸಿದರು.

ಶಾಸಕ ಪ್ರದೀಪ್ ಈಶ್ವರ್ ತಾಯಿಯ ಹೆಸರಲ್ಲಿ ಅಮ್ಮ ಕ್ಲಿನಿಕ್

Jul 31 2025, 12:45 AM IST
ಕುಗ್ರಾಮಗಳ ಮನೆ ಬಳಿಗೆ ಆರೋಗ್ಯ ಚಿಕಿತ್ಸೆ ತಲುಪಿಸಲು ಅಮ್ಮ ಕ್ಲಿನಿಕ್‌ ಯೋಜನೆಯನ್ನು ಕಳೆದ ಸೋಮವಾರ ಮಂಚೇನಹಳ್ಳಿ ತಾಲೂಕಿನ ವರವಣಿ ಗ್ರಾಮದಲ್ಲಿ ಆರಂಭಿಸಿದ್ದು, ಬುಧವಾರ ಚಿಕ್ಕಬಳ್ಳಾಪುರ ತಾಲೂಕಿನ ರೇಣುಮಾಕಲಹಳ್ಳಿ ಗ್ರಾಮದಲ್ಲಿ ಆರೋಗ್ಯ ಸೇವೆ ನೀಡಿದಾಗ ಉತ್ತಮ ಸ್ಪಂದನೆ ದೊರೆತಿದೆ.

ಕಾಲಾವಧಿಯೊಳಗೆ ಈ ಸ್ವತ್ತು ಅರ್ಜಿ ವಿಲೇವಾರಿ ಮಾಡಿ: ಶಾಸಕ ಚನ್ನಬಸಪ್ಪ

Jul 30 2025, 12:45 AM IST
ಈ ಸ್ವತ್ತು ದಾಖಲೆಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ನಿಗದಿತ ಕಾಲಾವಧಿಯೊಳಗೆ ಕೆಲಸ ಮುಗಿಸುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ ಸೂಚನೆ ನೀಡಿದರು.

ಜನರಿಗೆ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ: ಶಾಸಕ ದರ್ಶನ್‌ ಧ್ರುವನಾರಾಯಣ್‌

Jul 30 2025, 12:45 AM IST
ನಾನು ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಸುಮಾರು 450 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ.

ಪರ್ತಕರ್ತರು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು:ಶಾಸಕ ಸಿದ್ದು ಸವದಿ

Jul 29 2025, 02:08 AM IST
ಪತ್ರಕರ್ತರು ವ್ಯಕ್ತಿ ಮತ್ತು ಪಕ್ಷಕ್ಕೆ ಸೀಮಿತವಾಗಿರದೆ, ಪ್ರಾಮಾಣಿಕವಾಗಿ ಸಮಾಜದ ಒಳತಿಗಾಗಿ ವರದಿ ಮಾಡಬೇಕು. ಸಮಾಜದಲ್ಲಿನ ಕುಂದು ಕೊರತೆ ಎತ್ತಿ ತೋರಿಸುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದುದು. ಯಾರಿಗೂ ಹೆದರದೆ, ನಿರ್ಭೀತಿಯಿಂದ ವಸ್ತುನಿಷ್ಠ ವರದಿ ಮಾಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ನಮ್ಮ ಕ್ಲಿನಿಕ್‌ ಸದ್ಬಳಕೆಯಾಗಲಿ: ಶಾಸಕ ಪ್ರಕಾಶ ಕೋಳಿವಾಡ

Jul 29 2025, 01:04 AM IST
ನಗರ ಪ್ರದೇಶದ ಬಡ ಜನರಿಗಾಗಿ ಅವರು ವಾಸಿಸುವ ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಯೋಜನೆ ಜಾರಿಗೆ ತರಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು.

ರೈತರಿಗೆ ನೀರಾವರಿ ಯೋಜನೆ ಕೊಡಿ; ಸಿಎಂಗೆ ಬೇಡಿಕೆ ಇಟ್ಟ ಶಾಸಕ ಕೆ.ಎಂ.ಉದಯ್

Jul 29 2025, 01:01 AM IST
ಹತ್ತಾರು ವರ್ಷಗಳಿಂದ ರೈತರ ಬೇಸಾಯಕ್ಕೆ ವಿದ್ಯುತ್ ಕೊರತೆಯಿಂದಾಗಿ ಅನ್ನದಾತರ ಸಮಸ್ಯೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿ ಇಂದು ಸೋಮನಹಳ್ಳಿ ಬಳಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದ್ದು, ಇನ್ನು ಮುಂದೆ ವಿದ್ಯುತ್ ಸಮಸ್ಯೆಗೆ ಮುಕ್ತಿ ನೀಡಲಾಗುವುದು.

ಭಗವಂತನಲ್ಲಿ ನಂಬಿಕೆ, ಪೂಜೆ ಸನಾತನ ಪದ್ಧತಿಗಳಾಗಿವೆ: ಶಾಸಕ ದೇವೇಂದ್ರಪ್ಪ

Jul 29 2025, 01:00 AM IST
ಲೋಕಕಲ್ಯಾಣ, ಕ್ಷೇತ್ರದಲ್ಲಿ ಉತ್ತಮ ಮಳೆ- ಬೆಳೆಯಾಗಿ ಸರ್ವರೂ ಆರೋಗ್ಯ, ನೆಮ್ಮದಿಯಿಂದ ಬದುಕಲಿ ಎಂದು ಪ್ರಾರ್ಥಿಸಿ, ಶ್ರಾವಣ ಸೋಮವಾರ ಹಿನ್ನೆಲೆ ಉರುಳು ಸೇವೆ ಸಂಕಲ್ಪ ಮಾಡಿಕೊಂಡಿದ್ದೆ. ಹೀಗಾಗಿ ಐತಿಹಾಸಿಕ ಕಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ ನೆರವೇರಿಸಿದ್ದೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 459
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved