• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣ ಸ್ವಾಗತಾರ್ಹ: ಶಾಸಕ ಎನ್.ಶ್ರೀನಿವಾಸ್

Jul 06 2025, 01:48 AM IST
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನಗೆ ಸಮಯ ನೀಡಿದ್ದರು, ಅವರ ಜೊತೆ ನಾನು ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದೇನೆ. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನನಗೆ ತಿಳಿದ ಸಲಹೆಗಳನ್ನು ನೀಡಿದ್ದೇನೆ. ನಾನು ನೀಡಿದ ಮನವಿಗಳಿಗೆ ಸ್ಪಂದಿಸಿದ್ದಾರೆ.

ಕ್ಷೇತ್ರದ ಜನತೆಗೆ ಅಮೃತ ನೀಡುತ್ತೇನೆ ಹೊರತು ವಿಷ ಹಾಕಲ್ಲ: ಶಾಸಕ ಶ್ರೀನಿವಾಸ್

Jul 06 2025, 01:48 AM IST
ಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ 1200 ಕೋಟಿಗೂ ಅಧಿಕ ಅನುದಾನ ತಂದಿದ್ದು, ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಾನೇ ಹೋಗಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಇಸುವನಹಳ್ಳಿಪಾಳ್ಯ ಗ್ರಾಮದ ಅಭಿವೃದ್ಧಿಗೆ ಇನ್ನೂ ಒಂದು ಕೋಟಿ ಅನುದಾನ ನೀಡುತ್ತೇನೆ. ಗಡಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.

ಕಲೆಕ್ಷನ್‌ ಫುಲ್, ಸರ್ಕಾರದ ಗಲ್ಲೆ ಖಾಲಿ ಖಾಲಿ -ಶಾಸಕ ಪಾಟೀಲ ಟೀಕೆ

Jul 06 2025, 01:48 AM IST
ಟಾಕೀಸ್ ಕಲೆಕ್ಷನ್‌ ಫುಲ್ ಗಲ್ಲೆ ಖಾಲಿ ಎನ್ನುವಂತಿರುವ ಕಾಂಗ್ರೆಸ್‌ ಸರಕಾರದಿಂದ ಅಭಿವೃದ್ಧಿ ಶೂನ್ಯ. ಜನರ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ನನ್ನ ಸುದೀರ್ಘ ರಾಜಕೀಯ ಅನುಭವದಲ್ಲಿ ಅಭಿವೃದ್ಧಿ ಮಾಡದ ಕಾಂಗ್ರೆಸ್‌ದಂತಹ ದರಿದ್ರ, ಕೆಟ್ಟ ಸರಕಾರವನ್ನು ಕಂಡಿಲ್ಲವೆಂದು ಶಾಸಕ ಸಿ. ಸಿ .ಪಾಟೀಲ ವಾಗ್ದಾಳಿ ನಡೆಸಿದರು.

ಶೃಂಗೇರಿ: 700 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ: ಶಾಸಕ ಟಿ.ಡಿ.ರಾಜೇಗೌಡ

Jul 06 2025, 01:48 AM IST
ನರಸಿಂಹರಾಜಪುರ , ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ₹700 ಕೋಟಿ ರು. ಕ್ರಿಯಾ ಯೋಜನೆ ರೂಪಿಸಲಾಗುತ್ತಿದ್ದು ಶೀಘ್ರದಲ್ಲೇ ಹಣ ಮಂಜೂರಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಹೆಬ್ರಿ: ಜುಲೈ 7ರಂದು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ಥಳಿ ಅನಾವರಣ, ಜೀವನ ಚರಿತ್ರೆ ಬಿಡುಗಡೆ

Jul 04 2025, 11:54 PM IST
ಮಾಜಿ ಶಾಸಕ ಗೋಪಾಲ ಭಂಡಾರಿ ಸ್ಮರಣಾರ್ಥ ವೃತ್ತ ನಿರ್ಮಾಣ, ಪುತ್ಥಳಿ ಅನಾವರಣ ಹಾಗೂ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ 7ರಂದು ಹೆಬ್ರಿಯಲ್ಲಿ ಜರುಗಲಿದೆ.

ಬಡವರ ಪರವಾಗಿ ಗಟ್ಟಿಯಾಗಿ ನಿಂತಿರುವ ರಾಜ್ಯ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Jul 04 2025, 11:49 PM IST
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಿದೆ.

ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ

Jul 04 2025, 11:47 PM IST

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್‌ ಅವರು ಕೈಮುಗಿದು ಕಾಲುಮಟ್ಟಿ ನಮಸ್ಕರಿಸಿದರು.

ನರೇಗಾ ಸಮರ್ಪಕ ಜಾರಿಗೆ ಅಧಿಕಾರಿಗಳು ಮುಂದಾಗಲಿ: ಶಾಸಕ ಬಸವರಾಜ ಶಿವಣ್ಣನವರ ಸಲಹೆ

Jul 04 2025, 11:46 PM IST
ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕರೆ, ನೀರುಗಾಲುವೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ.

ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ

Jul 04 2025, 11:46 PM IST
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ

Jul 03 2025, 11:49 PM IST

ಡಿ.ಕೆ. ಶಿವಕುಮಾರ್ ಗೆ ಒಂದು ಅವಕಾಶ ಸಿಗಬೇಕು ಅನ್ನುವ ಕಾರಣಕ್ಕೆ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 459
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved