ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಡೂರಿನಿಂದ- ಮಲ್ಲೇಶ್ವರದವರೆಗೆ ಡಬಲ್ ರೋಡ್: ಶಾಸಕ ಕೆ.ಎಸ್. ಆನಂದ್
Nov 15 2024, 12:34 AM IST
ಕಡೂರು, ಪಟ್ಟಣ ವೇಗವಾಗಿ ಬೆಳೆಯುತ್ತಿರುವ ಜೊತೆ ಜನದಟ್ಟಣೆ ಹೆಚ್ಚಾಗಿರುವ ಕಾರಣ ಸುಗಮ ಸಂಚಾರಕ್ಕಾಗಿ ಕಡೂರಿನಿಂದ- ಮಲ್ಲೇಶ್ವರದವರೆಗೆ ಡಬಲ್ ರೋಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ನಾನು ಸದಾ ಸಿದ್ಧ: ಶಾಸಕ ಜಿ.ಎಚ್.ಶ್ರೀನಿವಾಸ್
Nov 15 2024, 12:33 AM IST
ತರೀಕೆರೆ, ಪಂಚಾಯತಿ ಮತ್ತು ಗ್ರಾಮಗಳ ಅಭಿವೃದ್ಧಿಗೆ ನಾನು ಸದಾ ನಿಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸಿದ್ಧ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಶಾಸಕನಿಗೆ ಏಡ್ಸ್ ಹಬ್ಬಿಸಲೆತ್ನ: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಪ್ತ ಇನ್ಸ್ಪೆಕ್ಟರ್ ಸೆರೆ
Nov 15 2024, 12:33 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಭಾರತದಲ್ಲಿ ಸಾಕ್ಷರತೆ ನಡೆಗೆ ಅಡಿಪಾಯ ಹಾಕಿದವರೇ ನೆಹರು: ಶಾಸಕ ಶರತ್ ಬಚ್ಚೇಗೌಡ
Nov 15 2024, 12:33 AM IST
, ಶಾಸಕ ಶರತ್ ಬಚ್ಚೇಗೌಡ ಶಿಕ್ಷಣ ಪ್ರೇಮಿಗಳಾಗಿ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ಶ್ರಮಿಸುತ್ತಿದ್ದಾರೆ. ಸಿಎಸ್ಆರ್ ಅನುದಾನ ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳಿಗೆ ಹೊಸ ರೂಪ ಕೊಡಲು ಮುಂದಾಗಿರುವುದು ಪ್ರಶಂಸನೀಯ.
ಶ್ರೀಮಂಚಮ್ಮ ದೇವಸ್ಥಾನದ ಅಭಿವೃದ್ಧಿ ಅನುದಾನ ಶಾಸಕ ಮಧುಗೆ ಮನವಿ
Nov 15 2024, 12:32 AM IST
ಶಾಸಕ ಮಧು ಜಿಮಾದೇಗೌಡರನ್ನು ಭೇಟಿ ನೀಡಿದ ಅಣ್ಣೂರು ಗ್ರಾಮದ ಮುಖಂಡರು, ನ.25, 26ರಂದು ದೇವಸ್ಥಾನ ಉದ್ಘಾಟನೆ ಗೊಳ್ಳುತ್ತಿದೆ. ಸದ್ಯಕ್ಕೆ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ತಮ್ಮ ಶಾಸಕರ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಕೊಡಬೇಕೆಂದು ಮನವಿ ಮಾಡಿದರು.
ದುಶ್ಚಟ ತೊರೆಯಲು ಇಚ್ಛಾಶಕ್ತಿ, ಮನೋಬಲ ಮುಖ್ಯ: ಶಾಸಕ ಶಿವರಾಮ ಹೆಬ್ಬಾರ್
Nov 15 2024, 12:32 AM IST
ಜೀವನದಲ್ಲಿ ತಿಳಿದೋ, ತಿಳಿಯದೆಯೋ ಪರರ ಒತ್ತಾಸೆಯಿಂದಾಗಿ ತಪ್ಪುದಾರಿ ಹಿಡಿದವರಿಗೆ ಯೋಜನೆ ನೆರವಾಗುತ್ತಿರುವುದು ಶ್ಲಾಘನೀಯ.
ಅಧಿಕಾರಿಗಳು ಆತ್ಮಸಾಕ್ಷಿಗನುಗುಣವಾಗಿ ಸೇವೆ ಸಲ್ಲಿಸಲು ಶಾಸಕ ಪುಟ್ಟಸ್ವಾಮಿಗೌಡ ಸಲಹೆ
Nov 15 2024, 12:32 AM IST
ರೈತರ ಬಡಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಮಾಡಿದ್ದು ಇಂದು ಸುಮಾರು 50 ಹೆಚ್ಚು ದೂರು ಅರ್ಜಿಗಳು ಬಂದಿದೆ ಎಂದು ಶಾಸಕ ಪುಟ್ಟಸ್ವಾಮಿ ಗೌಡ ಹೇಳಿದ್ದಾರೆ
ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ಶಾಸಕ ದಿನೇಶ್ ಗೂಳಿಗೌಡ
Nov 15 2024, 12:32 AM IST
ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.
ಅಚ್ಚುಕಟ್ಟಾಗಿ ಕನಕದಾಸರ ಜಯಂತಿ ಆಚರಿಸಿ: ಶಾಸಕ
Nov 15 2024, 12:31 AM IST
ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಕ್ಷೇತ್ರಗಳಲ್ಲಿ ರಾಜೋತ್ಸವ ಪ್ರಶಸ್ತಿ ಪಡೆದವರನ್ನೂ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು.
1.18ಕೋಟಿ ಕಾಮಗಾರಿಗೆ ಶಾಸಕ ಎಚ್.ವಾಯ್.ಮೇಟಿ ಚಾಲನೆ
Nov 15 2024, 12:30 AM IST
ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಿಸಿ ರಸ್ತೆ, ಸಿಸಿ ಚರಂಡಿ, ಪ್ಲೆವ್ ಬ್ಲಾಕ್ ರಸ್ತೆ ನಿರ್ಮಾಣ, ಘನತ್ಯಾಜ್ಯ ವಸ್ತು ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ
< previous
1
...
196
197
198
199
200
201
202
203
204
...
469
next >
More Trending News
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!