• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಗೆ ಅಗತ್ಯವಿರುವ ಜಲ್ಲಿ, ಮರಳು ಸುಲಭವಾಗಿ ದೊರಕುವಂತಾಗಬೇಕು: ಶಾಸಕ ಯಶ್ಪಾಲ್

Feb 01 2025, 12:00 AM IST
ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಅಂಗವಿಕಲರು ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು: ಶಾಸಕ ತುನ್ನೂರು

Feb 01 2025, 12:00 AM IST
Disabled people can achieve more than able-bodied people: MLA Thunnur

ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ಅಗತ್ಯ: ಶಾಸಕ ಶರತ್ ಬಚ್ಚೇಗೌಡ

Jan 31 2025, 12:48 AM IST
ಪಂಚ ಗ್ಯಾರಂಟಿಗಳನ್ನು ನೀಡುವುದರ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸುವ ದೃಷ್ಟಿಯಿಂದ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಜೊತೆಗೆ ಶಾಸಕರ ಅನುದಾನವನ್ನು ಸಹ ಬಳಕೆ ಮಾಡಿಕೊಂಡು ಅತ್ತಿವಟ್ಟ, ತವಟಹಳ್ಳಿ, ಉಮ್ಮಲು, ಗೂಗುಟ್ಟಹಳ್ಳಿ, ವಳಗೆರೆಪುರ ಗ್ರಾಮಗಳಲ್ಲಿ 3 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮಗಳಿಗೆ ಮತ್ತಷ್ಟು ಅಭಿವೃದ್ಧಿಗೆ ಅನುದಾನವನ್ನು ಒದಗಿಸಲಾಗುವುದು.

ವಿಜ್ಞಾನ, ಕಂಪ್ಯೂಟರ್ ಲ್ಯಾಬ್ ಆರಂಭಕ್ಕೆ ಕ್ರಮ: ಶಾಸಕ ಮಾನೆ

Jan 31 2025, 12:48 AM IST
ಹಾನಗಲ್ಲ ತಾಲೂಕಿನ ಬೆಳಗಾಲಪೇಟೆ ಮತ್ತು ಹಿರೇಹುಲ್ಲಾಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಲ್ಯಾಬ್ ಹಾಗೂ ಮಕರವಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹನೂರಲ್ಲಿ ಕಾಯಂ ನ್ಯಾಯಾಲಯ ಸ್ಥಾಪನೆಗೆ ಮಾಜಿ ಶಾಸಕ ನರೇಂದ್ರ ಮನವಿ

Jan 31 2025, 12:48 AM IST
ಹನೂರು ತಾಲೂಕಿನ ವಿವಿಧ ಕಾಮಗಾರಿಗೆ ಅನುದಾನ ನೀಡುವಂತೆ ಮಾಜಿ ಶಾಸಕ ಆರ್‌.ನರೇಂದ್ರ ನೇತೃತ್ವದ ತಂಡ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿತು.

ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ: ಶಾಸಕ ಪೊನ್ನಣ್ಣ ಆರೋಪ

Jan 31 2025, 12:47 AM IST
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಆರ್ಥಿಕ ನೀತಿಗಳೇ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಾರಣ. ನಬಾರ್ಡ್‌ನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಕಡಿತವಾಗಿದೆ ಎಂದರು.

ಜನ, ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳುತ್ತೇನೆ: ಶಾಸಕ ಜಿ.ಎಚ್.ಶ್ರೀನಿವಾಸ್

Jan 31 2025, 12:46 AM IST
ತರೀಕೆರೆ, ಜನತೆ ಮತ್ತು ಕಾರ್ಯಕರ್ತರ ನಂಬಿಕೆಯನ್ನು ಪ್ರಾಮಾಣಿಕವಾಗಿ ಉಳಿಸಿಕೊಳ್ಳುತ್ತೇನೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ಚಿಂತನೆ: ಶಾಸಕ ಕೆ.ಎಂ.ಉದಯ್

Jan 31 2025, 12:46 AM IST
ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನಿವೇಶನಗಳನ್ನು ಖರೀದಿ ಮಾಡಬಾರದು. ಒಂದು ವೇಳೆ ಸಾರ್ವಜನಿಕರು ಅನಧಿಕೃತ ಲೇಔಟ್‌ಗಳಿಂದ ನಿವೇಶಗಳನ್ನು ಖರೀದಿ ಮಾಡಿದ್ದೆ ಆದಲ್ಲಿ ಪುರಸಭೆಯಿಂದ ಯಾವುದೇ ಮೂಲ ಸೌಲಭ್ಯ ದೊರಕುವುದಿಲ್ಲ.

ರೈತರ ಉತ್ಪನ್ನಗಳಿಗೆ ಒಂದೇ ದರ ನಿಗದಿ ಮಾಡಿ: ಶಾಸಕ ಪಾಟೀಲ

Jan 30 2025, 12:34 AM IST
ತಾಲೂಕಿನ ಮುಖ್ಯ ಮಾರುಕಟ್ಟೆ ಹಾಗೂ ಉಪ ಮಾರುಕಟ್ಟೆಗಳಲ್ಲಿ ದವಸ ಧಾನ್ಯಗಳ ಖರೀದಿಗೆ ಒಂದೇ ದರವನ್ನು ನಿಗದಿ ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ವರ್ತಕರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಲಿಕಾರ್ಜುನ ಖರ್ಗೆ ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ: ಶಾಸಕ ಪ್ರಸಾದ ಅಬ್ಬಯ್ಯ

Jan 30 2025, 12:33 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯವೈಖರಿ ವಿರುದ್ಧ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದರೂ ಪಾಪ ತೊಳೆಯುವುದಿಲ್ಲ ಎಂದು ಹೇಳಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved