ಶ್ರೀ ಕೃಷ್ಣನ ಮಾರ್ಗದಲ್ಲಿ ನಡೆದರೆ ಧರ್ಮ ಸ್ಥಾಪನೆ: ಶಾಸಕ ಎಸ್.ಎನ್.ಚನ್ನಬಸಪ್ಪ
Aug 27 2024, 01:30 AM ISTಶ್ರೀ ಕೃಷ್ಣ ಭಗವಾನ್ ನಮಗೆ ಮಾತ್ರ ಸೀಮಿತವಲ್ಲ, ಆತ ಸರ್ವವ್ಯಾಪಿ, ಸರ್ವಶ್ರೇಷ್ಠ. ಲೋಕ ಕಲ್ಯಾಣ ಮಾಡಿದ ಲೋಕಮಾನ್ಯ. ಅಧರ್ಮ ಅವನತಿಯಾಗಿ ಧರ್ಮ ಸ್ಥಾಪನೆ ಆಗಬೇಕು, ರಾಕ್ಷಸತನ ದೂರ ಆಗಬೇಕೆಂದು ಕಾರ್ಯಪ್ರವೃತ್ತರಾದವರು