• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ : ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹ

Jan 28 2025, 12:50 AM IST

 ಕನಕಪುರ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ ನಡೆಸಿರುವ ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹಿಸಿ ಕನಕಪುರದ ಹೊಂಗಾಣಿದೊಡ್ಡಿಯಿಂದ ರಾಮನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಬಿಜೆಪಿ ಮುಖಂಡ ಗೌತಮ್ ಗೌಡ ತಿಳಿಸಿದರು.

ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ : ಶಾಸಕ ಜಿ.ಎಸ್. ಪಾಟೀಲ್

Jan 28 2025, 12:50 AM IST
ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.

ಪ್ರತಿಯೊಬ್ಬರೂ ರಾಷ್ಟ್ರೀಯ ಭಾವನೆ ಮೈಗೂಡಿಸಿಕೊಳ್ಳಿ: ಶಾಸಕ ಸಿದ್ದು ಸವದಿ

Jan 28 2025, 12:49 AM IST
ದೇಶ, ಸಂವಿಧಾನ ಮೊದಲು ಎಂಬ ರಾಷ್ಟ್ರೀಯ ಭಾವನೆ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಚನ್ನಪಟ್ಟಣ ನಗರಾಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಪಡಿಸೋಣ : ಶಾಸಕ ಸಿ.ಪಿ.ಯೋಗೇಶ್ವರ್

Jan 28 2025, 12:49 AM IST

 ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಹಿಂದಿನ ಶಾಸಕರ ಅಭಿವೃದ್ಧಿ ಕಾರ್ಯಗಳು ಕಳಪೆ: ಶಾಸಕ ಉದಯ್‌ ಆರೋಪ

Jan 28 2025, 12:48 AM IST
ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಸಿ.ತಮಣ್ಣನವರ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳ ವೈಫಲ್ಯ ಸಾಕಷ್ಟು ಇರುತ್ತದೆ. ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದ ನಂತರ ಅದನ್ನು ಪರಿಶೀಲನೆ ಮಾಡಿ ಗುಣಮಟ್ಟ ಪರಿಶೀಲನೆ ಮಾಡಬೇಕಾದ್ದು,ಮಾಜಿ ಶಾಸಕರ ಕರ್ತವ್ಯವಾಗಿತ್ತು.

ರಾಜ್‌ಕುಮಾರ್ ರಸ್ತೆಗೆ ಶಾಸಕ ಬಾಲಕೃಷ್ಣ ಗುದ್ದಲಿ ಪೂಜೆ

Jan 28 2025, 12:47 AM IST
ಲೋಕೋಪಯೋಗಿ ಇಲಾಖೆಯ ಒನ್ ಟೈಮ್ ಇಂಪ್ರ್ಯೂಮೆಂಟ್ ಕಾರ್ಯಕ್ರಮದ ಅಡಿ ೨ ಕೋಟಿ ರು. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, ಡ್ರೈನೇಜ್ ದುರಸ್ತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ತಾಲೂಕು ಪಂಚಾಯಿತಿ ಸಮೀಪದ ವಾಣಿಜ್ಯ ಸಂಕೀರ್ಣವನ್ನು ನೂತನವಾಗಿ ನಿರ್ಮಾಣ ಮಾಡಲು ಟೆಂಡರ್‌ ಆಹ್ವಾನ ಮಾಡಲಾಗುವುದು. ಪುರಸಭೆಯ ಪುರಭವನದ ಕಾಮಗಾರಿ ಮೊದಲನೇ ಅಂತಸ್ತು ಪೂರ್ಣಗೊಂಡಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ನಮ್ಮ ಗ್ಯಾರಂಟಿ ಯೋಜನೆಗಳನ್ನು ಇತರೆ ರಾಜ್ಯಗಳು ಅನುಸರಿಸುತ್ತಿವೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ

Jan 28 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದೂ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ ಹೊಟ್ಟೆ ತುಂಬಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ಖಾಸಗಿ ವಾಹನ ಸರ್ವೇ ಕಾರ್ಯ ಶೀಘ್ರವಾಗಲಿ: ಶಾಸಕ ಜೆಟಿಪಾ

Jan 28 2025, 12:47 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಶೇ.98ರಷ್ಟು ಯೋಜನೆ ಎಲ್ಲರಿಗೂ ಲಭಿಸಿದೆ. ತಿಂಗಳಿಗೆ ಬೀಳಗಿ ತಾಲೂಕಿಗೆ ಅಂದಾಜು ₹279 ಕೋಟಿ ಈ ಯೋಜನೆಗಳಿಗೆ ಬರುತ್ತಿದೆ ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದರು.

ಹಿರಿಯ ನಾಯಕರನ್ನು ಜೀವಂತವಾಗಿಡುವುದು ಅವಶ್ಯ: ಶಾಸಕ ದರ್ಶನ್

Jan 28 2025, 12:45 AM IST
ಕೆ.ವಿ.ಶಂಕರಗೌಡ, ಜಿ.ಮಾದೇಗೌಡ ಸೇರಿದಂತೆ ಹಲವು ಹಿರಿಯ ನಾಯಕರು ದೂರದೃಷ್ಟಿಯನ್ನಿಟ್ಟುಕೊಂಡು ಜಿಲ್ಲೆಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅದು ನಮ್ಮಂತಹ ರಾಜಕಾರಣಿಗಳಿಗೆ ಪ್ರೇರಣಾ ಶಕ್ತಿಯಾಗಬೇಕು. ಮುಂದಿನ ಪೀಳಿಗೆ ಅವರ ಹಾದಿಯಲ್ಲೇ ಮುನ್ನಡೆದಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.

ಆಶ್ರಯ ಮನೆಗಾಗಿ ದುಡ್ಡು ನೀಡದಿರಿ: ಶಾಸಕ ದೇಶಪಾಂಡೆ ಮನವಿ

Jan 28 2025, 12:45 AM IST
ನಾನು ಮನವಿ ಮಾಡಿದ್ದರೂ ಸಹಕರಿಸದೇ ಭ್ರಷ್ಟಾಚಾರಕ್ಕೆ ಕೈಯೊಡ್ಡಿದ್ದರೆ ಅವರನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು. ಸಾರ್ವಜನಿಕ ಜೀವನದಲ್ಲಿ ಸಹಾಯ ಮಾಡುವ ಆಪೇಕ್ಷೆ ಹೊಂದಿದವರು ಏನನ್ನೂ ನಿರೀಕ್ಷಿಸಲೇಬಾರದು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved