• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಜನಾರ್ದನ ರೆಡ್ಡಿ ಮನೆಯೇ ಸುಳ್ಳಿನ ಕಾರ್ಖಾನೆ : ಸಚಿವ ಶಿವರಾಜ ತಂಗಡಗಿ ವ್ಯಂಗ್ಯ

Nov 09 2024, 01:17 AM IST

ಶಾಸಕ ಜನಾರ್ದನ ರೆಡ್ಡಿ ಮನೆಯೇ ಸುಳ್ಳಿನ ಕಾರ್ಖಾನೆ ಎಂದು ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.

ಶಾಸಕ ಬಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

Nov 09 2024, 01:17 AM IST
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಕೆಲಸಗಳು ಮತ್ತು ಐದು ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಹಿಂದೂ ಧರ್ಮ ಸುರಕ್ಷತೆಗೆ ಬಿಜೆಪಿಗೆ ಮತಹಾಕಿ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ

Nov 09 2024, 01:15 AM IST
ಭಾರತ ದೇಶ ಹಾಗೂ ಹಿಂದೂ ಧರ್ಮ ಸುರಕ್ಷತೆಗಾಗಿ ನಾವೆಲ್ಲ ಜಾತಿ, ಮತ ಎನ್ನದೇ ಹಿಂದೂಗಳೆಲ್ಲ ಒಟ್ಟಾಗಿ ಇರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮತ ನೀಡಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ ಮಾಡಿದರು.

ಕಲುಷಿತ ನೀರು ಪೂರೈಕೆಯಾದರೆ ನಗರಸಭಾ ಅಧಿಕಾರಿಗಳೇ ಹೊಣೆ: ಶಾಸಕ ಎ ಆರ್ ಕೃಷ್ಣಮೂರ್ತಿ

Nov 09 2024, 01:07 AM IST
ಕಲುಷಿತ ನೀರು ಪೂರೈಕೆಯಾದರೆ ನಗರಸಭೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು. ಕೊಳ್ಳೇಗಾಲದಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Nov 09 2024, 01:04 AM IST
ದೇಶದಲ್ಲಿ ಇಂದೂರ್ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ನಾನು ಸಹ ಸ್ವಚ್ಛತೆ ಸಂಬಂಧಿಸಿದಂತೆ ಅಲ್ಲಿಂದ ವರದಿ ತರಿಸಿಕೊಂಡಿದ್ದೇನೆ. ಎಲ್ಲಾ ಪುರಸಭೆ ಸದಸ್ಯರು, ಅಧಿಕಾರಿಗಳು ಸಹಕಾರ ಕೊಟ್ಟರೆ, ಸ್ಥಳೀಯ ನಿವಾಸಿಗಳು, ಹೊರಗಿನ ಎನ್‌ಜಿಓ ಸಂಘ-ಸಂಸ್ಥೆಗಳನ್ನು ಕರೆಸಿ ಇಡೀ ಪಟ್ಟಣವನ್ನು ಎರಡು ದಿನಗಳಲ್ಲಿ ಸ್ವಚ್ಛತೆ ಮಾಡಿಸಲಾಗುವುದು.

ಯುವಕರು ನಾಯಕರ ಆದರ್ಶ ಪಾಲಿಸಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Nov 09 2024, 01:03 AM IST
ಯುವಕರು ನಾಯಕರ ಮಾತುಗಳನ್ನು ಕೇಳುವುದಷ್ಟೇ ಅಲ್ಲ. ಅವರ ಆದರ್ಶ ಅನುಕರಿಸಬೇಕು

ಎಲ್ಲಾ ಕೆಲಸ ಒಂದೇ ಬಾರಿ ಮಾಡಲು ಸಾಧ್ಯವಿಲ್ಲ: ಶಾಸಕ ಕೆ. ಷಡಕ್ಷರಿ

Nov 09 2024, 01:03 AM IST
ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಸಹಾಯಕ ಮನೋಭಾವ ಉಂಟಾಗಿದ್ದು, ನಮಗೆ ಇಂತಹ ಪೌರಾಯುಕ್ತರು ಬೇಡ ಎಂದು ನಗರಸಭೆ ಸದಸ್ಯರು ಪೌರಾಯುಕ್ತರ ನಡೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಲ್ಲಿನ ನಗರಸಭೆಯಲ್ಲಿ ನಡೆಯಿತು. ತಿಪಟೂರಿನಲ್ಲಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಗುರಿಯತ್ತ ಒಲವು, ಪೋಷಕರ ಬಲವಿದ್ದರೆ ಸಾಧಕರಾಗಬಹುದು: ಶಾಸಕ ಪ್ರದೀಪ್ ಈಶ್ವರ್

Nov 08 2024, 12:42 AM IST
ನಾನು ಶಾಸಕನಾಗಿ ಆಯ್ಕೆಯಾಗಿರಬಹುದು, ಇದು ಅಧಿಕಾರವನ್ನು ಸವಿಯಲು ಅಲ್ಲ. ಬದಲಿಗೆ ಜನರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು ಹುಸಿಯಾಗದಂತೆ ನಡೆದುಕೊಳ್ಳುವ ಭಾರ ಎಂದು ಭಾವಿಸಿದ್ದೇನೆ. ಮುಂದಿನ ವರ್ಷ ಇಲ್ಲಿ ಬಿಎಸ್‌ಸಿ ಪದವಿ ಪ್ರಾರಂಭಿಸಲು ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿದ್ದೇನೆ. 4 ಕೋಟಿ ರು. ವೆಚ್ಚದಲ್ಲಿ 10 ಕೊಠಡಿಗಳ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ-ಶಾಸಕ ಮಾನೆ

Nov 08 2024, 12:37 AM IST
ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿರುವ ಕಾಂಗ್ರೆಸ್‌ಗೆ ಆಶೀರ್ವದಿಸಲಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ವಿಶ್ವಾಸ ವ್ಯಕ್ತಪಡಿಸಿದರು.

ನದಿಗಳಿಗೂ ತಾಯಿಯಷ್ಟೇ ಕಾಳಜಿ ತೋರಿ ರಕ್ಷಿಸಬೇಕು: ಶಾಸಕ ಜ್ಞಾನೇಂದ್ರ

Nov 07 2024, 11:52 PM IST
ನದಿ ನಮ್ಮನ್ನು ಹೆತ್ತ ತಾಯಿಯಷ್ಟೇ ಪವಿತ್ರವಾಗಿದೆ. ತಾಯಿಯನ್ನು ರಕ್ಷಿಸಿದಷ್ಟೇ ಹೊಣೆಗಾರಿಕೆಯಿಂದ ನದಿಯನ್ನು ರಕ್ಷಿಸುವ ಪ್ರತಿಜ್ಞೆ ಮಾಡಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 469
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
ಧರ್ಮಸ್ಥಳ ಗ್ರಾಮ ಉತ್ಖನನಕ್ಕೆ ಬಿಜೆಪಿ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved