• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಛಾಯಾಗ್ರಾಹಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Aug 24 2024, 01:25 AM IST
ಛಾಯಾಗ್ರಾಹಕರು ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ಆಗಬೇಕಿದೆ. ಎಲ್ಲರ ಕೈಯಲ್ಲೂ ಡಿಜಿಟಲ್ ಮೊಬೈಲ್ ಬಳಸುವುದರಿಂದ ವೃತ್ತಿಪರ ಛಾಯಾಗ್ರಾಹಕರೂ ಸಹ ಡಿಜಿಟಲ್ ವೃತ್ತಿಗೆ ಪರಿವರ್ತನೆಗೊಂಡು ಹೊಸ ಸ್ವರೂಪ ಪಡೆದುಕೊಳ್ಳಬೇಕು. ಛಾಯಾಗ್ರಾಹಕರ ಮನವಿಗೆ ನಾನು ಸದಾ ಸ್ಪಂದಿಸುತ್ತೇನೆ.

‘ಬಿಜೆಪಿ ಕಚೇರಿಗೆ ಒಮ್ಮೆ ಬಂದು ನೋಡಲಿ..’ಕಾಂಗ್ರೆಸಿಗರಿಗೆ ಸವಾಲು ಹಾಕಿದ ಶಾಸಕ

Aug 24 2024, 01:19 AM IST
ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.

ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತುರ್ತು ಪರಿಹಾರ ಒದಗಿಸಿ-ಶಾಸಕ ಮಾನೆ

Aug 24 2024, 01:18 AM IST
ಹೆಚ್ಚು ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತುರ್ತು ಪರಿಹಾರ ಒದಗಿಸಬೇಕು. ಪೂರ್ಣ ಮನೆ ಬಿದ್ದಿರುವ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲು ಕ್ರಮ ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಹಶೀಲ್ದಾರ್ ರೇಣುಕಾ ಎಸ್. ಅವರಿಗೆ ಸೂಚಿಸಿದರು.

ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ: ಸ್ಥಳ ಪರಿಶೀಲಿಸಿದ ಶಾಸಕ ಬಸವಂತಪ್ಪ

Aug 24 2024, 01:16 AM IST
ಚನ್ನಗಿರಿ ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಹಿನ್ನೆಲೆ ಶಾಸಕ ಕೆ.ಎಸ್. ಬಸವಂತಪ್ಪ ಸ್ಥಳೀಯ ಮುಖಂಡರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಸಿದರು.

ವಿದ್ಯಾರ್ಥಿಗಳಿಗೆ ಪಾಠದ ಜತೆ ಆಟವೂ ಮುಖ್ಯ: ಶಾಸಕ ಹೆಬ್ಬಾರ

Aug 23 2024, 01:14 AM IST
ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ಕ್ರೀಡೆಗಳಿಗಾಗಿ ವಿಶಾಲ ಮೈದಾನವಿರುವುದು ಶೋಭೆಯಾಗಿದ್ದು, ಹಿತ್ಲಳ್ಳಿಯಲ್ಲಿ ಇಂತಹ ಉತ್ತಮ ಮೈದಾನವಿರುವುದು ಸಂತಸದ ಸಂಗತಿ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಸೋಲೂರು ಹೋಬಳಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಎನ್. ಶ್ರೀನಿವಾಸ್

Aug 23 2024, 01:12 AM IST
ಮಾಗಡಿ ತಾಲೂಕಿನ ತಿಮ್ಮಸಂದ್ರ ಗ್ರಾಮಕ್ಕೂ ರಸ್ತೆ ಬೇಡಿಕೆಯನ್ನು ಗ್ರಾಮಸ್ಥರು ಇಟ್ಟಿದ್ದಾರೆ. ಆ ಭಾಗದ ರಸ್ತೆ ಅಭಿವೃದ್ಧಿಗೂ ಚಿಂತನೆ ನಡೆಸುತ್ತಿದ್ದೇವೆ. ಜೊತೆಗೆ ಅರಸನಕುಂಟೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಅತಿ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ತೆರೆಯುತ್ತೇವೆ.

ನಿವೇಶನ ಪಡೆದದ್ದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

Aug 23 2024, 01:07 AM IST
ಒಂದು ಸಣ್ಣ ದಾಖಲೆ ಬಿಡುಗಡೆಗೊಳಿಸಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ.

ಹನೂರಿನ ಉಡುತೊರೆ ಜಲಾಶಯಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ, ಪರಿಶೀಲನೆ

Aug 23 2024, 01:06 AM IST
ಉಡುತೊರೆ ಜಲಾಶಯಕ್ಕೆಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು.

ಅಗತ್ಯವಿರುವೆಡೆ ಹೆಚ್ಚುವರಿ ಪರಿವರ್ತಕಗಳ ಅಳವಡಿಕೆ: ಶಾಸಕ

Aug 23 2024, 01:06 AM IST
ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳು ಎಫ್ 15 ಲೈನ್ ನಿಂದ ಎಫ್ 10ಗೆ ಬದಲಿಸುವಂತೆ ಮನವಿ ಮಾಡಿದರು. ಶ್ರೀ ರಾಮನಹಳ್ಳಿ ಗ್ರಾಮದಲ್ಲಿ 13 ಬೋರ್ ವೇಲ್ ಗೆ ಒಂದೇ ಟ್ರಾನ್ಸ್‌ಫಾರ್ಮರ್‌ ಇದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿಕೊಟ್ಟು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥ ರವಿಕುಮಾರ್ ಮನವಿ ಮಾಡಿದರು.

ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ರಾಜು ಕಾಗೆ

Aug 23 2024, 01:04 AM IST
ಗ್ರಾಮಗಳ ಅಭಿವೃದ್ಧಿಯ ವಿಷಯ ಬಂದಾಗ ಗ್ರಾಮದ ಎಲ್ಲ ಮುಖಂಡರು, ರಾಜಕೀಯ ಬಿಟ್ಟು, ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 401
  • next >

More Trending News

Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved