• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನುವಾರನ್ನು ಸಾಕಿ ಲಾಭ ಪಡೆದುಕೊಳ್ಳಿ: ಶಾಸಕ ಕೃಷ್ಣಮೂರ್ತಿ

Aug 20 2024, 12:46 AM IST
ರೈತರು ತಮ್ಮ ಕೃಷಿಯ ಜೊತೆ ಹೈನುಗಾರಿಕೆ ಹಾಗೂ ಕುರಿ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಮಾಡುವುದರಿಂದ ಹೆಚ್ಚು ಲಾಭ ಪಡೆದುಕೊಳ್ಳಬಹುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು. ಯಳಂದೂರಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಕುರಿಮರಿಗಳನ್ನು ವಿತರಿಸಿ ಅವರು ಮಾತನಾಡಿದರು.

ಅವರಪ್ಪನಾಣೆಗೂ ನಮ್ಮ ಸರ್ಕಾರ ಕೆಡವಲು ಸಾಧ್ಯವಿಲ್ಲ: ಶಾಸಕ ಶಾಮನೂರು

Aug 20 2024, 12:46 AM IST
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರು ಕಳ್ಳರು. ಅದಕ್ಕೆ ಹಾಗೆಲ್ಲಾ ಹೇಳುತ್ತಿದ್ದಾರೆ.

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತರಾಟೆ

Aug 20 2024, 12:45 AM IST
ಚನ್ನಗಿರಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಸವರಾಜು ವಿ.ಶಿವಗಂಗಾ ಅಧ್ಯಕ್ಷತೆಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಹಿರೇಕೆರೂರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ತಾವು ಬದ್ಧ- ಶಾಸಕ ಯು . ಬಿ. ಬಣಕಾರ

Aug 19 2024, 12:56 AM IST
ರಟ್ಟೀಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ವಿದ್ಯುತ್ ದೀಪಗಳು ಹಾಗೂ ಹೊಸ್ ಬಸ್‌ ನಿಲ್ದಾಣ ಸರ್ಕಲ್ ಮತ್ತು ಭಗತ್ ಸಿಂಗ ವೃತ್ತದಲ್ಲಿ ಅಳವಡಿಸಿರುವ ಹೈಮಾಸ್ಕ್‌ಗಳನ್ನು ಶಾಸಕ ಯು.ಬಿ. ಬಣಕಾರ ಲೋಕಾರ್ಪಣೆ ಮಾಡಿದರು.

ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ: ಶಾಸಕ ಮಹೇಶ ಟೆಂಗಿನಕಾಯಿ ಭೂಮಿಪೂಜೆ

Aug 19 2024, 12:53 AM IST
ಕ್ಷೇತ್ರದ ಜನತೆಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡುವೆ. ಇಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ - ದುಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು : ಶ್ರೀನಿವಾಸಪುರ ಶಾಸಕ ಜಿ.ಎಸ್.ವೆಂಕಟಶಿವಾರೆಡ್ಡಿ

Aug 19 2024, 12:52 AM IST
ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದ ಅಭಿವೃದ್ಧಿ ಶೂನ್ಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಿಂದ ನೀರಾವರಿ ಯೋಜನೆ, ಮೂಲಭೂತ ಸೌಲಭ್ಯಗಳು ಹಾಗೂ ರಸ್ತೆ ಸೇರಿದಂತೆ ಯಾವುದೇ ಒಂದೇ ಒಂದು ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಂಡಿಲ್ಲ.

ಚುನಾಯಿತ ಸರ್ಕಾರ ತೆಗೆಯುವ ದುಸ್ಸಾಹಸಕ್ಕೆ ಬಿಜೆಪಿ ಕೈ ಹಾಕಿದೆ : ಶಾಸಕ ಎನ್.ಎಚ್. ಕೋನರೆಡ್ಡಿ

Aug 19 2024, 12:51 AM IST

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.

ಸ್ಪರ್ಧಾ ಪರೀಕ್ಷೆ ತರಬೇತಿಗೆ ಗ್ರಾಮೀಣರಿಗೆ ಆದ್ಯತೆ: ಶಾಸಕ ಗೋಪಾಲಕೃಷ್ಣ ಬೇಳೂರು

Aug 19 2024, 12:49 AM IST
ರಿಪ್ಪನ್‍ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಸಿಇಟಿ, ಎನ್‍ಇಇಟಿ, ಜೆಇಇ, ವೃತ್ತಿ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಮಕ್ಕಳಿಗೆ ಮೌಲ್ಯಯುತ ಶಿಕ್ಷಣದಂತಹ ಆಸ್ತಿ ನೀಡಬೇಕು: ಶಾಸಕ ಶಾಸಕ ಪುಟ್ಟರಂಗಶೆಟ್ಟಿ

Aug 19 2024, 12:49 AM IST
ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಆದರೆ ಅವರಿಗೆ ಮೌಲ್ಯಯುತ ಶಿಕ್ಷಣ ಎಂಬ ಆಸ್ತಿ ಕೊಡಿಸಿ ಅವರನ್ನು ಭವ್ಯ ಭಾರತದ ಪ್ರಜೆಯಾಗಿ ರೂಪಿಸಿ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಕೊಳ್ಳೇಗಾಲದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಶಾಸಕ ಶಿವಗಂಗಾ

Aug 19 2024, 12:49 AM IST
ರಾಮಮನೋಹರ ಲೋಹಿಯಾ ಭವನದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಮ್ಮಿಕೊಂಡಿದ್ದ ನೋಂದಾಯಿತ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಟೂಲ್‌ಕಿಟ್ ಶಾಸಕ ಬಸವರಾಜು ವಿ.ಶಿವಗಂಗಾ ವಿತರಿಸಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 401
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved