• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸಾಪದಿಂದ ಸಾಹಿತ್ಯಿಕ ವಾತಾವರಣ ನಿರ್ಮಾಣ: ಶಾಸಕ ಆರ್.ವಿ. ದೇಶಪಾಂಡೆ

Jul 03 2025, 11:49 PM IST
ಕಸಾಪದಿಂದ ಉತ್ತಮ ಸಾಹಿತ್ಯಿಕ ವಾತಾವರಣ ನಿರ್ಮಾಣವಾಗಿದೆ.

ರಥೋತ್ಸವಕ್ಕೆ ಶಾಸಕ ರಮೇಶ ಚಾಲನೆ

Jul 03 2025, 11:49 PM IST
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವದ 4ನೇ ದಿನವಾದ ಗುರುವಾರ ರಥೋತ್ಸವ ಲಕ್ಷಾಂತರ ಭಕ್ತರ ನಡುವೆ ಅತೀ ವಿಜೃಂಭಣೆಯಿಂದ ನಡೆಯಿತು. 2ನೇ ದಿನದ ರಥೋತ್ಸವಕ್ಕೆ ಶಾಸಕ ಹಾಗೂ ಜಾತ್ರಾ ಕಮಿಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.

ಕಾಂಗ್ರೆಸ್‌ನ ಕಪಟ ನೀತಿಯ ಅಸಲಿ ಮುಖ ಬಯಲಾಗಿದೆ: ಶಾಸಕ ಚನ್ನಬಸಪ್ಪ

Jul 03 2025, 11:49 PM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಆರ್ಥಿಕ ಹಗರಣದ ಪಾರದರ್ಶಕ ತನಿಖೆಗೆ ಹೈಕೋರ್ಟ್ ಸಿಬಿಐಗೆ ನೀಡಿರುವುದು ಸ್ವಾಗತಾರ್ಹ ಮತ್ತು ನ್ಯಾಯದ ದಿಕ್ಕಿನಲ್ಲಿ ನಡೆದಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ತಿಳಿಸಿದ್ದಾರೆ.

ನೀರಿನ ಟ್ಯಾಂಕ್‌ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ

Jul 03 2025, 11:48 PM IST
ರಮ್ಮನಹಳ್ಳಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕದಿಂದ ಬೆಲವತ್ತ ಗ್ರಾಮದಲ್ಲಿ ನಿರ್ವಾಣವಾಗಲಿರುವ ಟ್ಯಾಂಕ್‌ ಗೆ ನೀರು ಬಂದು, ಅಲ್ಲಿಂದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು. ಈ ಕಾಮಗಾರಿಗೆ 30 ಕೋಟಿ ರು. ಮಂಜೂರಾಗಿದ್ದು, ಮುಂದಿನ ವರ್ಷದಲ್ಲಿ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು.

ವಾಟೆಹೊಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಸಿಮೆಂಟ್ ಮಂಜು

Jul 03 2025, 11:47 PM IST
ಆಲೂರಿನ ವಾಟೆಹೊಳೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಸುಮಾರು ಹದಿನೆಂಟು ಸಾವಿರ ಹೆಕ್ಟರ್ ಭೂ ಪ್ರದೇಶವಿದ್ದು ಎಲ್ಲರೂ ಮಧ್ಯಮವರ್ಗದ ರೈತಾಪಿಜನರು ಈ ವಾಟೆಹೊಳೆ ಜಲಾಶಯದ ನೀರನ್ನು ಬೇಸಿಗೆ ಕಾಲದಲ್ಲಿ ಅವಲಂಬಿಸಿದ್ದು ಕೃಷಿ ಮಾಡಲು ಅನುಕೂಲವಾಗುತ್ತದೆ. ಬೇಸರದ ವಿಷಯವೆಂದರೆ ವಾಟೆಹೊಳೆ ನಾಲೆಯು ಹದಗೆಟ್ಟು ಅವೈಜ್ಞಾನಿಕವಾಗಿರುವುದು ರೈತರಲ್ಲಿ ಅಸಮಾಧಾನ ಉಂಟುಮಾಡಿದೆ ಎಂದರು. ಜನರ ಜೀವನಾಡಿಯಾಗಿರುವ ವಾಟೆಹೊಳೆ ಜಲಾಶಯ ಮಳೆಗಾಲಕ್ಕೂ ಮುಂಚೆಯೇ ಜೂನ್ ತಿಂಗಳಲ್ಲೆ ಉತ್ತಮ ಮಳೆಯಾಗಿ ಭರ್ತಿಯಾಗಿದೆ ಎಂದರು.

ನಿಖಿಲ್ ಟೈಂಪಾಸ್ ರಾಜಕಾರಣಿ: ಶಾಸಕ ಪಿ.ರವಿಕುಮಾರ್ ವ್ಯಂಗ್ಯ

Jul 03 2025, 11:47 PM IST
ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಮಗಾರಿ ನೆಪವೊಡ್ಡಿ ನೀರು ನಿಲ್ಲಿಸುವುದು ಸರಿಯಲ್ಲ. ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೈ-ಪವರ್ ಮೀಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.

ನಕಾರಾತ್ಮಕ ಯೋಚನೆ ವಿರುದ್ಧ ಜಯ ಸಾಧಿಸಿ-ಶಾಸಕ ಲಮಾಣಿ

Jul 03 2025, 11:47 PM IST
ನಕಾರಾತ್ಮಕ ಯೋಚನೆಗಳೇ ಜೀವನದ ಬಹುದೊಡ್ಡ ಶತ್ರುವಾಗಿದ್ದು, ವಿದ್ಯಾರ್ಥಿಗಳು ಅದರ ಮೇಲೆ ಜಯ ಗಳಿಸಬೇಕು. ದುರಾಲೋಚನೆಯ ವಿರುದ್ಧ ಹೋರಾಡುವ ಜತೆಗೆ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ ಜ್ಞಾನವಂತರಾಗಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ತಾಕತ್ತಿದ್ದರೆ ಕಾಂಗ್ರೆಸ್ಸಿಗರು ನಾಲೆ ಕಾಮಗಾರಿ ತಡೆಹಿಡಿಯಲಿ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ್

Jul 03 2025, 12:32 AM IST
ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಬಹು ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಕಾಮಗಾರಿಯನ್ನು ತಾಕತ್ತಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಹರಿಹರ ಕಾಂಗ್ರೆಸ್ ಮುಖಂಡರು ತಮ್ಮದೇ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹಾಕಿ ತಡೆಹಿಡಿಯಲಿ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಸವಾಲು ಹಾಕಿದರು.

ಸೀಗೇಹಡ್ಲು ಕಂದಾಯ ಗ್ರಾಮವಾಗಿ ಘೋಷಣೆ: ಶಾಸಕ ಕೆ.ಎಸ್ ಆನಂದ್

Jul 02 2025, 11:52 PM IST
ಕಡೂರು, ಅನೇಕ ದಶಕಗಳ ಬಳಿಕ ಕ್ಷೇತ್ರದ ಸೀಗೇಹಡ್ಲು ಕಂದಾಯ ಗ್ರಾಮವಾಗಿ ಘೋಷಣೆ ಆಗುತ್ತಿರುವುದು ಹಾಗೂ ಹಕ್ಕು ಪತ್ರ ನೀಡಲು ಕಾಲ ಕೂಡಿ ಬಂದಿರುವುದು ಸಂತೋಷದ ವಿಷಯ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.

ಮುಂದಿನ ಎರಡೂವರೆ ವರ್ಷ ತಾಲೂಕಲ್ಲಿ ಅಭಿವೃದ್ಧಿ ಪರ್ವ: ಶಾಸಕ ಕೆ.ವೈ.ನಂಜೇಗೌಡ

Jul 02 2025, 11:51 PM IST
ಪಕ್ಷಕ್ಕೆ ನಿಷ್ಠೆ, ತಾಳ್ಮೆ ಹಾಗೂ ಹಣೆಬರಹ ಇದ್ದರೆ ಏನಾದರೂ ಆಗಬಹುದು. ನನಗೆ ಕೋಚಿಮುಲ್‌ ಅಧ್ಯಕ್ಷ ಅಥವಾ ಕೆ.ಎಂ.ಎಫ್‌ ಅಧ್ಯಕ್ಷ ಸ್ಥಾನ ಸಿಗಬಹುದು ಅಥವಾ ಮಂತ್ರಿಯೂ ಆಗಬಹುದು. ಈ ಮೂರು ಆಯ್ಕೆಯೂ ನನಗೆ ಮುಕ್ತವಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 459
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved