• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮುದಾಯ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ: ಶಾಸಕ

Oct 08 2025, 01:00 AM IST
ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿ, ಶ್ರೀರಾಮನ ಕುರುಹುಗಳನ್ನು ಜಗತ್ತಿಗೆ ಪರಿಚಯಿಸಿದ ಅವರು ಶ್ರೇಷ್ಠ ದೈವಾಂಶಸಂಭೂತರು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಬಣ್ಣಿಸಿದ್ದಾರೆ.

ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ: ಶಾಸಕ ಬಿ.ದೇವೇಂದ್ರಪ್ಪ

Oct 08 2025, 01:00 AM IST
ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ. ಒಬ್ಬ ವ್ಯಕ್ತಿಯ ಭೂತಕಾಲ ಅಥವಾ ಅವನ ಜೀವನದ ಹಿಂದಿನ ದಿನಗಳನ್ನು ಮರೆತು, ಮುಂದಿನ ದಿನಗಳಲ್ಲಿ ಉತ್ತಮ ಮಾರ್ಗವನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ತನ್ನದೇ ಆದ ಹೆಸರನ್ನು ಗಳಿಸುವುದು ಹೇಗೆ ಎಂಬುದನ್ನು ವಾಲ್ಮೀಕಿಯ ಜೀವನದಿಂದ ನಾವೆಲ್ಲಾ ಕಲಿಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ವಾಲ್ಮೀಕಿ ಕಾವ್ಯದ ಮೌಲ್ಯ ಭವಿಷ್ಯಕ್ಕೆ ದಾರಿದೀಪ:ಶಾಸಕ ಕೆ.ಎಸ್.ಆನಂದ್

Oct 08 2025, 01:00 AM IST
ಕಡೂರುಪ್ರತಿಯೊಬ್ಬ ಮನುಷ್ಯನಿಗೂ ನೀತಿಪಾಠದಿಂದ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಬದಲಾವಣೆಯಿಂದ ಸಮಾಜದಲ್ಲಿ ಬದುಕಲು ಪ್ರೇರೆಪಿಸುವ ರಾಮಾಯಾಣದ ಮಹಾನ್ ಕಾವ್ಯವನ್ನು ಮಹರ್ಷಿ ವಾಲ್ಮೀಕಿ ಜಗತ್ತಿಗೆ ಪರಿಚಯಿಸಿಕೊಟ್ಟಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಆಧಾರವಿಲ್ಲದೇ ಶಾಸಕ ವಿರುದ್ಧ ಮಾತನಾಡಬೇಡಿ

Oct 08 2025, 01:00 AM IST
ಮಾಗಡಿ: ಶಾಸಕ ಬಾಲಕೃಷ್ಣ ಹಾಗೂ ಸಹೋದರ ಬಮೂಲ್ ನಿರ್ದೇಶಕ ಅಶೋಕ್ ವಿರುದ್ಧ ಸಾಕ್ಷಿಗಳಿಲ್ಲದೆ ಪುರಸಭೆ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ ಆರೋಪ ಮಾಡುವುದು ಬಿಡಬೇಕು ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರವೀಶ್ ಎಚ್ಚರಿಕೆ ನೀಡಿದರು.

ವಿಶ್ವಕ್ಕೆ ಮಾರ್ಗದೀಪರಾದ ವಾಲ್ಮೀಕಿ ಮಹರ್ಷಿ: ಶಾಸಕ ಕೆ.ಎಂ. ಶಿವಲಿಂಗೇಗೌಡ

Oct 08 2025, 01:00 AM IST
ದೈವಾಂಶ ಸಂಭೂತರಾದ ವಾಲ್ಮೀಕಿ ಮಹರ್ಷಿಯವರು ಸತ್ಪ್ರವೃತ್ತಿ, ತಪಸ್ಸು ಮತ್ತು ಆತ್ಮಶುದ್ಧಿಯ ಮೂಲಕ ಮಾನವ ಜೀವನವನ್ನು ಪುನೀತಗೊಳಿಸುವ ಮಾರ್ಗವನ್ನು ತೋರಿಸಿದರು. ಇಂದಿಗೂ ಅವರ ತತ್ವಗಳು ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಧರ್ಮದ ಬಲವನ್ನು ಬೋಧಿಸುತ್ತಿವೆ.

ವಿಶ್ವಕ್ಕೇ ಮಾದರಿ ಮಹಾಕಾವ್ಯ ರಾಮಾಯಣ: ಶಾಸಕ ‌ಅಲ್ಲಮಪ್ರಭು ಪಾಟೀಲ

Oct 08 2025, 01:00 AM IST
ಇಡೀ‌ ವಿಶ್ವಕ್ಕೆ ರಾಮಾಯಣ ಮಹಾಕಾವ್ಯದ ಮೂಲಕ ಭರತ‌ ಖಂಡದ ಸಂಸ್ಕೃತಿ,‌ ಸಂಸ್ಕಾರ ಮತ್ತು ಮಾನವೀಯ ಮೌಲ್ಯವನ್ನು ತಿಳಿಸಿಕೊಟ್ಟ ಮೊದಲ ಮಹಾ ಕವಿ ವಾಲ್ಮೀಕಿಯವರಾಗಿದ್ದಾರೆ‌ ಎಂದು ಶಾಸಕ ‌ಅಲ್ಲಮಪ್ರಭು ಪಾಟೀಲ ಹೇಳಿದರು.

ಸಂಸದ ಡಾ.ಕೆ.ಸುಧಾಕರ್ ರವರ ತಾಯಿ ಹೆಸರಿನಲ್ಲಿ ಹೃದ್ರೋಗ ಘಟಕ ಸ್ಥಾಪಿಸುವೆ: ಶಾಸಕ ಪ್ರದೀಪ್ಈಶ್ವರ್

Oct 08 2025, 01:00 AM IST
ಯತ್ನಾಳ್ ನನ್ನ ವಿರುದ್ಧ ಚುನಾವಣೆಗೆ ಸ್ಫರ್ಧಿಸುವುದಲ್ಲಾ, ನಾನೇ ಅವರ ವಿರುದ್ಧ ವಿಜಯಪುರದಲ್ಲಿ ಸ್ಪರ್ಧಿಸುವೆ, ಅವರಿಗೆ ಕನಿಷ್ಠ ಡೆಪಾಸಿಟ್ ಕೂಡ ಸಿಗದಂತೆ ಮಾಡುವೆ.

ಲವ್‌ ಜಿಹಾದ್‌ ಸಂತ್ರಸ್ತೆ ಸ್ವಧರ್ಮಕ್ಕೆ ಮರಳದಿದ್ರೆ ವಿಷ ಕೊಡಿ: ಶಾಸಕ

Oct 07 2025, 01:03 AM IST
‘ನಿಮ್ಮ ಹುಡುಗಿ ಲವ್‌ ಜಿಹಾದ್‌ನ ಸಂತ್ರಸ್ತೆಯಾಗಿದ್ದು, ಸ್ವಧರ್ಮಕ್ಕೆ ಮರಳಲು ಒಪ್ಪದಿದ್ದರೆ ಆಕೆಗೆ ವಿಷ ಕೊಟ್ಟುಬಿಡಿ’ ಎಂದು ತೆಲಂಗಾಣದ ಉಚ್ಚಾಟಿತ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್‌ ಹೇಳಿಕೆ ನೀಡಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಆಯುಧಪೂಜೆ, ವಿಜಯದಶಮಿ ಆಚರಣೆಯಿಂದ ಸಮಸ್ಯೆ ಪರಿಹಾರ: ಶಾಸಕ ಡಾ. ಮಂತರ್‌ಗೌಡ

Oct 07 2025, 01:03 AM IST
ಸಮಸ್ಯೆಗಳನ್ನು ಎದುರಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ನಮಗೆ ಪ್ರೇರಣೆಯಾಗಬೇಕು ಎಂದು ಶಾಸಕರು ತಿಳಿಸಿದರು.

ಕುರ್ಚಿ ಉಳಿಸಿಕೊಳ್ಳಲು ಜನರಿಗೆ ಮೋಸ ಮಾಡುವುದಿಲ್ಲ-ಶಾಸಕ ಮಾನೆ

Oct 07 2025, 01:03 AM IST
ಕುರ್ಚಿ ಉಳಿಸಿಕೊಳ್ಳಲು ಜನರಿಗೆ ಮೋಸ ಮಾಡುವುದಿಲ್ಲ, ನಂಬಿಕೆ, ವಿಶ್ವಾಸಕ್ಕೆ ದ್ರೋಹ ಬಗೆಯುವುದಿಲ್ಲ. ಯಾವುದೇ ಸಂದರ್ಭದಲ್ಲಿ ಸಹ ಜನರನ್ನು ಅಗೌರವದಿಂದ ಕಾಣುವುದಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved