ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಷಡ್ಯಂತ್ರ ವಿರುದ್ಧ ಭಕ್ತರು ಎಚ್ಚೆತ್ತುಕೊಳ್ಳಬೇಕು: ಶಾಸಕ ಆರಗ ಜ್ಞಾನೇಂದ್ರ
Aug 20 2025, 01:30 AM IST
ಹಿಂದೂ ಧಾರ್ಮಿಕ ಭಾವನೆಯ ಪ್ರತೀಕದಂತಿರುವ ಧರ್ಮಸ್ಥಳ ಕ್ಷೇತ್ರದ ಘನತೆಗೆ ಎಡಪಂಥೀಯರಿಂದ ಷಡ್ಯಂತ್ರದ ಮೂಲಕ ಧಕ್ಕೆ ಉಂಟು ಮಾಡುವ ಯತ್ನದ ಬಗ್ಗೆ ಕ್ಷೇತ್ರದ ಭಕ್ತಾದಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ: ಶಾಸಕ ಎನ್.ಶ್ರೀನಿವಾಸ್
Aug 20 2025, 01:30 AM IST
ಕಬ್ಬಡಿ ದೇಶಿಯ ಕ್ರೀಡೆಯಾಗಿದ್ದು, ಯುವಜನತೆಯನ್ನು ಕ್ರೀಡೆಯಲ್ಲಿ ತೊಡಗಿಸುವ ಉದ್ದೇಶದಿಂದ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿರುವ ಈ ಮುಖಂಡರ ಕಾರ್ಯ ಶ್ಲಾಘನೀಯ.
ತುಮಕೂರು ವಿವಿಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಿ: ಶಾಸಕ ಸುರೇಶ್ ಗೌಡ ಒತ್ತಾಯ
Aug 20 2025, 01:30 AM IST
ಡಾ.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದಲ್ಲಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಅವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ.
ಸಣ್ಣ ವರ್ತಕರ ಹಿತ ಕಾಪಾಡಲು ಸರ್ಕಾರಕ್ಕೆ ಶಾಸಕ ಗಂಟಿಹೊಳೆ ಆಗ್ರಹ
Aug 19 2025, 01:00 AM IST
ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ಯುಪಿಐ ವ್ಯವಹಾರ ಸಂಬಂಧ ಅಗತ್ಯ ತಿಳಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳಿ ಸದನದಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪರಿಸರ ರಕ್ಷಣೆಗೆ ಕಾಳಜಿ ಅಗತ್ಯ: ಶಾಸಕ ಬಸವರಾಜ ಶಿವಣ್ಣನವರ
Aug 19 2025, 01:00 AM IST
ಅತಿಯಾದ ಅರಣ್ಯ ನಾಶ ಮನುಷ್ಯ ಸೇರಿದಂತೆ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತಿದೆ. ಇದಕ್ಕೆ ಮಾನವನೆ ಕಾರಣ ಎನ್ನುವುದು ಸಹ ಸತ್ಯ ಸಂಗತಿ.
ಶಾಸಕ ಎ. ಮಂಜು ಕೀಳುಮಟ್ಟದ ರಾಜಕಾರಣಿ
Aug 19 2025, 01:00 AM IST
ಅಭಿವೃದ್ಧಿ ಕುರಿತು ಪ್ರಶ್ನಿಸಿದರೆ ನನ್ನ ವೈಯುಕ್ತಿಕ ಬದುಕಿನ ಕುರಿತು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಶಾಸಕ ಎ. ಮಂಜು ಕೀಳುಮಟ್ಟದ ರಾಜಕೀಯ ಮೆರೆದಿದ್ದಾರೆ.
ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ
Aug 19 2025, 01:00 AM IST
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.
ಸಾಮರಸ್ಯ ಜೀವನಕ್ಕೆ ಭಗವದ್ಗೀತೆ ಓದಿ: ಶಾಸಕ ಶರತ್
Aug 19 2025, 01:00 AM IST
ಹೊಸಕೋಟೆ: ಮುಂದಿನ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಈಗ ನಿರ್ಮಿಸುತ್ತಿರುವ ಯಾದವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಿ ನೂತನ ಭವನದಲ್ಲೆ ಆಚರಿಸೋಣ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಶಾಸಕ ಕೆ. ಹರೀಶ್ ಗೌಡ ಗುದ್ದಲಿ ಪೂಜೆ
Aug 19 2025, 01:00 AM IST
ಈ ಕಾಮಗಾರಿಯಲ್ಲಿ ಕೈಲಾಸಪುರಂನ ಅಡ್ಡರಸ್ತೆಗಳಿಗೆ - ಒಳಚರಂಡಿ, ಮಳೆ ನೀರು ಚರಂಡಿ, ಸ್ಲಾಬ್ ಅಳವಡಿಕೆ,
ಜನಾಂಗದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ: ಎ.ಎಸ್.ಶಾಸಕ
Aug 18 2025, 12:01 AM IST
ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ ಎಂದು ಶಾಸಕರು ಹೇಳಿದರು.
< previous
1
...
17
18
19
20
21
22
23
24
25
...
490
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?