• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಯರಾಜರ ಗೋಸೇವೆ ಅನನ್ಯ: ಶಾಸಕ ಶರತ್

Jan 17 2025, 12:46 AM IST
ಹೊಸಕೋಟೆ: ಕಳೆದ 29 ವರ್ಷಗಳಿಂದ ರಾಸುಗಳಿಗೆ ಮೇವು ವಿತರಣೆ ಹಾಗೂ ಬಹುಮಾನ ವಿತರಿಸುತ್ತಿರುವ ಡಾ.ಸಿ.ಜಯರಾಜರ ಗೋಸೇವಾ ಕಾರ್ಯವನ್ನು ಶಾಸಕ ಶರತ್ ಪ್ರಶಂಸಿಸಿದರು.

ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಅಧಿಕಾರಿಗಳಿಗೆ ಶಾಸಕ ಸುಬ್ಬಾರೆಡ್ಡಿ ಸೂಚನೆ

Jan 16 2025, 12:49 AM IST
ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನ ರಹಿತರ ಪಟ್ಟಿಯನ್ನು ತಿಂಗಳೊಳಗಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಏನಾದರೂ ಸಮಸ್ಯೆಗಳಿದ್ದರೆ ನನಗೆ ತಿಳಿಸಿ, ಅದನ್ನು ನಾವು ಬಗೆಹರಿಸುತ್ತೇವೆ. ನನ್ನ ತಾಲೂಕಿನ ವ್ಯಾಪ್ತಿಯಲ್ಲಿ ಯಾರೂ ನಿವೇಶನವಿಲ್ಲದೇ ಇರಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕೆಂದು ತಾಪಂ ಇಒ ನಾಗಮಣಿ ಹಾಗೂ ಪಿಡಿಒಗಳಿಗೆ ಸೂಚನೆ ನೀಡಿದರು.

ಕಂದಾಯ ಸಚಿವರ ಸುಧಾರಣಾ ಕ್ರಮಗಳಿಗೆ ಬೆಂಬಲ: ಶಾಸಕ ಎಚ್.ಟಿ.ಮಂಜು

Jan 16 2025, 12:49 AM IST
ಕೆ.ಆರ್.ಪೇಟೆ ತಾಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಕೃಷ್ಣ ಭೈರೇಗೌಡರು ಮಾಡುತ್ತಿರುವ ಸುಧಾರಣಾ ಕ್ರಮಗಳು ಶ್ಲಾಘನೀಯವಾಗಿದೆ. ಇಲಾಖೆಯಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳು ಬಹುದೊಡ್ಡ ಸುಧಾರಣಾ ಕ್ರಾಂತಿಗೆ ಮುನ್ನುಡಿ ಬರೆದಿದೆ.

ನನಗೆ ಕಾಂಗ್ರೆಸ್ಸಿಂದ ಆಫರ್‌ ಬಂದಿತ್ತು: ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್

Jan 16 2025, 12:49 AM IST
ಸಿಎಂ ಸಿದ್ದರಾಮಯ್ಯ ನನ್ನನ್ನು ಖಾಸಗಿಯಾಗಿ ಕರೆದು ಮಾತನಾಡಿರುವುದು ಸತ್ಯ. ಆದರೆ, ನಾನು ಕಾಂಗ್ರೆಸ್‌ ಸೇರ್ಪಡೆ ಆಗುವುದಿಲ್ಲ. ಅದು ಊಹಾಪೋಹ ಮಾತ್ರ. ಗಾಳಿ ಸುದ್ದಿಗಳಿಗೆ ಯಾರು ಕಿವಿ ಕೊಡಬಾರದು’ ಎಂದು ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.

ಬಸವತತ್ವದ ಚಿಂತನೆಯಲ್ಲಿ ಅರಳಿದ ಸಿದ್ದರಾಮೇಶ್ವರ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

Jan 16 2025, 12:48 AM IST
ಭಾರತ ದೇಶವು ಸಾಂಸ್ಕೃತಿಕ, ಸಂಪ್ರದಾಯಗಳ ನಾಡು. ಈ ನಾಡಿನಲ್ಲಿ ಹಲವಾರು ಜಾತಿ, ಪಂಗಡಗಳಿದ್ದು, ಸರ್ವರೂ ಒಂದೇ ಎಂಬ ಭಾವನೆಯಿಂದ ಮಹನೀಯರು, ಸಾಧುಗಳು, ಋಷಿ ಮುನಿಗಳು ದೇಶದ ಏಕತೆಗೆ, ಏಳಿಗೆಗೆ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ.

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಶಾಸಕ ಕೊತ್ತೂರು ಬಂಧನಕ್ಕೆ ಒತ್ತಾಯ

Jan 16 2025, 12:47 AM IST
ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕನಾಗಿ ಆಯ್ಕೆಯಾಗಿ ಅಧಿಕಾರ ಪಡೆದಿದ್ದ ಕೊತ್ತೂರು ಮಂಜುನಾಥ್ ಇಡೀ ಪರಿಶಿಷ್ಟ ಜನಾಂಗಕ್ಕೆ ಮಾಡಿರುವ ವಂಚನೆಯಾಗಿದೆ. ಇವರ ವಿರುದ್ಧ ನ್ಯಾಯಾಲಯದಲ್ಲೂ ರುಜುವಾತಾಗಿ ತೀರ್ಪು ನೀಡಿದೆ. ಆದ್ದರಿಂದ ಶಾಸಕ ಕೊತ್ತೂರು ಮಂಜುನಾಥ್‌ರನ್ನು ಸರ್ಕಾರವು ಕೂಡಲೇ ಅಟ್ರಾಸಿಟಿ ಹಾಕಿ ಬಂಧಿಸಬೇಕು.

ತ್ವರಿತ ಸೇವೆಗಾಗಿ ಭೂದಾಖಲೆಗಳ ಡಿಜಿಟಲೀಕರಣ: ಶಾಸಕ ಜೆ.ಟಿ.ಪಾಟೀಲ

Jan 16 2025, 12:47 AM IST
3 ತಿಂಗಳ ಅವಧಿಯಲ್ಲಿ ಈ ಯೋಜನೆಯನ್ನು ಅಧಿಕಾರಿಗಳು ಸಿಬ್ಬಂದಿ ಹೆಚ್ಚಿನ ಕಾಳಜಿವಹಿಸಿ ಕೇವಲ 30 ದಿನಗಳಲ್ಲಿ ಮುಗಿಸಬೇಕು.

ಶಾಸಕ ನಂಜೇಗೌಡ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕ

Jan 16 2025, 12:46 AM IST
ಇತ್ತೀಚೆಗೆ ನಡೆದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು, ಮತದಾರರನ್ನು ಹೆದರಿಸಿ, ಬೆದರಿಸಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡ ಶಾಸಕ ನಂಜೇಗೌಡರ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ : ಶಾಸಕ ರಮೇಶ ಜಾರಕಿಹೊಳಿ

Jan 16 2025, 12:45 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ

Jan 15 2025, 12:48 AM IST
ಕೆ.ಹೊಸಕೋಟೆ ಹೋಬಳಿ ಕಿತ್ತಗೆರೆ ಗ್ರಾಮದಲ್ಲಿ 22 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ ಗ್ರಾಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರ ಬಳಿ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯದೆ ಆಹ್ವಾನಿಸದೆ ಇರುವ ಬಗ್ಗೆ ತಿಳಿಸಿದರು. ಎಂಎಲ್‌ಎ ಬರ್ತಾರೆ ಅಂದ್ರೆ ನಿಮಗೆ ಜವಾಬ್ದಾರಿ ಬೇಡವೇ, ಬೇಕಾಬಿಟ್ಟಿ ಮಾಡ್ತೀರಿ ಅಂದ್ರೆ ಸುಮ್ಮೆ ಇರ್ತೀನಾ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕ ನಿರ್ದೇಶಕ ಎ. ಟಿ. ಮಲ್ಲೇಶ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಲ್ಮಾ ಮತ್ತು ರಜಾಕ್ ಅವರಿಗೆ ತೀವ್ರವಾಗಿ ತರಾಟೆ ತೆಗೆದುಕೊಂಡರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 530
  • next >

More Trending News

Top Stories
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved