ಭೀಮಾನದಿ ಪ್ರವಾಹದಿಂದ ಬೆಳೆ ಹಾನಿಗೊಳಗಾದ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಹಾಗೂ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಅವರು ತಾಲೂಕು ಮಟ್ಟಡದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.