• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 10 2024, 01:37 AM IST
ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಹನೂರಿನಲ್ಲಿ ಬ್ಯಾರಿಕೇಡ್‌ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್.ಮಂಜುನಾಥ್

Aug 10 2024, 01:36 AM IST
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣವಾಗುತ್ತಿರುವ ಬ್ಯಾರಿಕೇಡ್ ಕಾಮಗಾರಿಯನ್ನು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ಪರಿಶೀಲನೆ ನಡೆಸಿದರು.

ಶೀಘ್ರದಲ್ಲಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ: ಶಾಸಕ ಹಂಪನಗೌಡ ಬಾದರ್ಲಿ

Aug 10 2024, 01:35 AM IST
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸುವರ್ಣ ಸಂಭ್ರಮ-2024 ಕಾರ್ಯಕ್ರಮದಲ್ಲಿ ಸುವರ್ಣ ಸಿಂಧೂರ ವಿಶೇಷ ಸಂಚಿಕೆಯನ್ನು ಶಾಸಕ ಹಂಪನಗೌಡ ಬಾದರ್ಲಿ ಬಿಡುಗಡೆಗೊಳಿಸಿದರು.

ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ಸೂಚನೆ: ಶಾಸಕ ಕೆ.ಎಂ.ಉದಯ್

Aug 09 2024, 12:36 AM IST
ಮದ್ದೂರು ಕ್ಷೇತ್ರ ವ್ಯಾಪ್ತಿಯ ಮದ್ದೂರು ಕೆರೆ, ಸೂಳೆಕೆರೆ, ಆತಗೂರು ಹೋಬಳಿಯ ಕೆರೆಗಳು ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಅಂಕಗಳಿಕೆಗಿಂತ ಜ್ಞಾನ ದೊಡ್ಡದು: ಶಾಸಕ

Aug 09 2024, 12:36 AM IST
ಸುರಪುರ ನಗರದ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು.

ದಮ್ಮು, ತಾಕತ್ತು ಇದ್ದರೆ ಸರ್ಕಾರ ಬೀಳಿಸಲಿ: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು

Aug 09 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಚ್ಛ ಆಡಳಿತ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ನಾಯಕರು ಇಲ್ಲದ ಆರೋಪ ಮಾಡಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್‌ಗೆ ಬೆಂಕಿ : ಪೆಟ್ರೋಲ್‌ನಿಂದ ಸುಟ್ಟು ಬೆಂಬಲಿಗರ ವಿರುದ್ಧ ಆಕ್ರೋಶ

Aug 09 2024, 12:33 AM IST
ಪಾದಯಾತ್ರೆ ವೇಳೆ ಪ್ರೀತಂಗೌಡ ಬೆಂಬಲಿಗರು ಗೌಡರ ಗೌಡ ಪ್ರೀತಂಗೌಡ ಎಂಬ ಘೋಷಣೆ ಕೂಗಿದ್ದರಿಂದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ, ಆಕ್ರೋಶಗೊಂಡಿದ್ದರು.

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 09 2024, 12:33 AM IST
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಅಲೆದಾಡಿಸಬಾರದು: ಶಾಸಕ ಬಸವಂತಪ್ಪ

Aug 09 2024, 12:32 AM IST
ಗ್ರಾಮೀಣರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದರು.

ಸಮಗ್ರ ಅಭಿವೃದ್ಧಿಗೆ ಸಹಕರಿಸುವೆ: ಶಾಸಕ ಶ್ರೀನಿವಾಸ್‌

Aug 09 2024, 12:32 AM IST
ಪಕ್ಷಬೇಧ ಮಾಡದೇ ನಗರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಎನ್. ಶ್ರೀನಿವಾಸ್ ಭರವಸೆ ನೀಡಿದರು. ನೆಲಮಂಗಲದಲ್ಲಿ ನಗರಸಭೆಗೆ ಅವಿರೋಧ ಆಯ್ಕೆಯಾದ ನೂತನ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಅವರಿಗೆ ಶುಭ ಕೋರಿ ಮಾತನಾಡಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved