• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯಾನದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ: ಶಾಸಕ ನಾರಾ ಭರತ್ ರೆಡ್ಡಿ

Jan 10 2025, 12:45 AM IST
ನಗರದ 10 ಆಯ್ದ ಪಾರ್ಕ್''''ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು.

ಶಾಸಕ ದೇವೇಂದ್ರಪ್ಪರಿಂದ ಸರ್ವಾಧಿಕಾರಿ ಆಡಳಿತ: ರಾಜೇಶ್ ಆಕ್ರೋಶ

Jan 10 2025, 12:45 AM IST
ಜ.11 ಮತ್ತು 12ರಂದು ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 13 ರಂದು ನಡೆಯಲಿರುವ 'ಜಗಳೂರು ಜಲೋತ್ಸವ' ಶಾಸಕ ಬಿ.ದೇವೇಂದ್ರಪ್ಪ ಅವರ ಪ್ರಚಾರದ ಉತ್ಸವವಾಗಿವೆ. ಆಡಳಿತ ವ್ಯವಸ್ಥೆ ರಿಪಬ್ಲಿಕ್ ಆಫ್ ಜಗಳೂರು ಆಗಿ ಮಾರ್ಪಟ್ಟಿದೆ. ಶಾಸಕರು ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಜಗಳೂರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ಫೋಸಿಸ್ ಸಹಯೋಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ ಶೀಘ್ರ : ಶಾಸಕ ಶರತ್ ಬಚ್ಚೇಗೌಡ

Jan 09 2025, 12:50 AM IST
ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆಯನ್ನು ಇನ್ಫೋಸಿಸ್ ಸಹಯೋಗದಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜೋಯಿಡಾದ ಗಡ್ಡೆ ಗೆಣಸು ವಿಶ್ವ ವಿಖ್ಯಾತಿ: ಶಾಸಕ ಆರ್.ವಿ. ದೇಶಪಾಂಡೆ

Jan 09 2025, 12:48 AM IST
ಜೋಯಿಡಾದ ಗಡ್ಡೆ ಗೆಣಸು ವಿಶ್ವವಿಶ್ಯಾತಿಯಾಗಿದೆ, ಗಡ್ಡೆ ಗೆಣಸು ಬೆಳೆಯುವ ಪದ್ಧತಿ ಜೋಯಿಡಾದಲ್ಲಿದೆ. ಇಲ್ಲಿನ ಜನರು ಎಂದಿಗೂ ಸಂಸ್ಕೃತಿ ಬಿಟ್ಟಿಲ್ಲ.

ಸಂಸದ ಶ್ರೇಯಸ್‌ ಮೇಲೆ ಶಾಸಕ ಮಂಜು ಮುನಿಸು

Jan 09 2025, 12:48 AM IST
ಸಂಸದ ಶ್ರೇಯಸ್ ಪಟೇಲ್ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಾಸಕರ ಗೈರಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಅಧೀಕೃತ ಸಭೆ ನಡೆಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಭೆ ನಡೆಸಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಹಾಗೂ ಸಂಸದರ ವಿರುದ್ಧ ಸರ್ಕಾರಕ್ಕೆ ದೂರು ನೀಡಲು ಶಾಸಕ ಮಂಜು ಸಜ್ಜಾಗಿದ್ದಾರೆ. ಅನಾವಶ್ಯಕವಾಗಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಸಂಸದರ ನಡೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನದಿ, ಕೆರೆ-ಕಟ್ಟೆಗಳಿಗೆ ಮಲೀನ ನೀರು ಸೇರ್ಪಡೆ: ಶಾಸಕ ಮಂಜು ಆಕ್ರೋಶ

Jan 09 2025, 12:47 AM IST
ಪುರಸಭೆ ಒಳಚರಂಡಿ ಯೋಜನೆ ಪೂರ್ಣಗೊಳ್ಳದಿದ್ದರೂ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅದನ್ನು ಪುರಸಭೆ ಹಸ್ತಾಂತರ ಮಾಡಿಕೊಂಡಿದೆ. ಪಟ್ಟಣದ ಕಾಗುಂಡಿ ಹಳ್ಳದ ಬಳಿ ವೆಟ್ ವೆಲ್ ಕಾರ್ಯನಿರ್ವಹಿಸುತ್ತಿಲ್ಲ. ಪಟ್ಟಣದ ಮಲಯುಕ್ತ ಕಲುಷಿತ ನೀರು ಕಾಗುಂಡಿ ಹಳ್ಳದ ಮೂಲಕ ಹೊಸಹೊಳಲು ಕೆರೆ ಸೇರಿ ನೀರು ಕಲುಷಿತಗೊಳ್ಳುತ್ತಿದೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.

ಉಡುಪಿಯ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್‌ ಯೋಜನೆ: ಶಾಸಕ ಯಶಪಾಲ್‌ ಸುವರ್ಣ

Jan 09 2025, 12:47 AM IST
ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಕೃಷ್ಣ ಕಾರಿಡಾರ್‌ ಎಂಬ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು

Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು

ಕಠಿಣ ಪರಿಶ್ರಮ,ಛಲದಿಂದ ಸಾಧನೆ ಸುಲಭ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Jan 09 2025, 12:46 AM IST
ಒಬ್ಬ ಸಾಮಾನ್ಯ ರೈತನ ಮಗನಾಗಿದ್ದ ನಾನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ನಾನೇನು ಮೇಧಾವಿ ವಿದ್ಯಾರ್ಥಿಯಾಗಿರಲಿಲ್ಲ, ಸಾಮಾನ್ಯ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದಲೇ ಶಿಸ್ತು, ಪರಿಶ್ರಮ, ಸಾಧನೆ ಮಾಡಬೇಕೆಂಬ ಛಲ, ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ನನ್ನದಾಗಿತ್ತು. ಇದೇ ಸರ್ಕಾರಿ ಶಾಲೆಯಲ್ಲಿ ಓದಿದ ನಾನು ಇಂದು ಸತತ 3 ಸಲ ಎಂ.ಎಲ್.ಎ ಆಗಿದ್ದೇನೆ, ಉದ್ಯಮಿಯಾಗಿದ್ದೇನೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved