ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ: ಶಾಸಕ ಎನ್.ಶ್ರೀನಿವಾಸ್
Aug 20 2025, 01:30 AM IST
ಕಬ್ಬಡಿ ದೇಶಿಯ ಕ್ರೀಡೆಯಾಗಿದ್ದು, ಯುವಜನತೆಯನ್ನು ಕ್ರೀಡೆಯಲ್ಲಿ ತೊಡಗಿಸುವ ಉದ್ದೇಶದಿಂದ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿರುವ ಈ ಮುಖಂಡರ ಕಾರ್ಯ ಶ್ಲಾಘನೀಯ.
ತುಮಕೂರು ವಿವಿಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಿ: ಶಾಸಕ ಸುರೇಶ್ ಗೌಡ ಒತ್ತಾಯ
Aug 20 2025, 01:30 AM IST
ಡಾ.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದಲ್ಲಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಅವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ.
ಸಣ್ಣ ವರ್ತಕರ ಹಿತ ಕಾಪಾಡಲು ಸರ್ಕಾರಕ್ಕೆ ಶಾಸಕ ಗಂಟಿಹೊಳೆ ಆಗ್ರಹ
Aug 19 2025, 01:00 AM IST
ಸಣ್ಣ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ಯುಪಿಐ ವ್ಯವಹಾರ ಸಂಬಂಧ ಅಗತ್ಯ ತಿಳಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳಿ ಸದನದಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪರಿಸರ ರಕ್ಷಣೆಗೆ ಕಾಳಜಿ ಅಗತ್ಯ: ಶಾಸಕ ಬಸವರಾಜ ಶಿವಣ್ಣನವರ
Aug 19 2025, 01:00 AM IST
ಅತಿಯಾದ ಅರಣ್ಯ ನಾಶ ಮನುಷ್ಯ ಸೇರಿದಂತೆ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತಿದೆ. ಇದಕ್ಕೆ ಮಾನವನೆ ಕಾರಣ ಎನ್ನುವುದು ಸಹ ಸತ್ಯ ಸಂಗತಿ.
ಶಾಸಕ ಎ. ಮಂಜು ಕೀಳುಮಟ್ಟದ ರಾಜಕಾರಣಿ
Aug 19 2025, 01:00 AM IST
ಅಭಿವೃದ್ಧಿ ಕುರಿತು ಪ್ರಶ್ನಿಸಿದರೆ ನನ್ನ ವೈಯುಕ್ತಿಕ ಬದುಕಿನ ಕುರಿತು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಶಾಸಕ ಎ. ಮಂಜು ಕೀಳುಮಟ್ಟದ ರಾಜಕೀಯ ಮೆರೆದಿದ್ದಾರೆ.
ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ
Aug 19 2025, 01:00 AM IST
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.
ಸಾಮರಸ್ಯ ಜೀವನಕ್ಕೆ ಭಗವದ್ಗೀತೆ ಓದಿ: ಶಾಸಕ ಶರತ್
Aug 19 2025, 01:00 AM IST
ಹೊಸಕೋಟೆ: ಮುಂದಿನ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಈಗ ನಿರ್ಮಿಸುತ್ತಿರುವ ಯಾದವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಿ ನೂತನ ಭವನದಲ್ಲೆ ಆಚರಿಸೋಣ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಶಾಸಕ ಕೆ. ಹರೀಶ್ ಗೌಡ ಗುದ್ದಲಿ ಪೂಜೆ
Aug 19 2025, 01:00 AM IST
ಈ ಕಾಮಗಾರಿಯಲ್ಲಿ ಕೈಲಾಸಪುರಂನ ಅಡ್ಡರಸ್ತೆಗಳಿಗೆ - ಒಳಚರಂಡಿ, ಮಳೆ ನೀರು ಚರಂಡಿ, ಸ್ಲಾಬ್ ಅಳವಡಿಕೆ,
ಜನಾಂಗದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ: ಎ.ಎಸ್.ಶಾಸಕ
Aug 18 2025, 12:01 AM IST
ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ ಎಂದು ಶಾಸಕರು ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ಪಟ ದೇಶಪ್ರೇಮಿ- ಶಾಸಕ ಡಾ. ಚಂದ್ರು ಲಮಾಣಿ
Aug 18 2025, 12:00 AM IST
ಬ್ರಿಟಿಷರ ವಿರುದ್ಧ ಸಿಡಿದೆದ್ದ ಅಪ್ಪಟ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ ನಿಜವಾದ ದೇಶಾಭಿಮಾನಿ. ಕಿತ್ತೂರು ರಾಣಿ ಚನ್ನಮ್ಮನ ಸೈನ್ಯದಲ್ಲಿ ಸೈನಿಕರಾಗಿ ಬ್ರಿಟಿಷರ ವಿರುದ್ಧ ಹೋರಾಡಿದರು. ನಾಡಿನ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
< previous
1
...
18
19
20
21
22
23
24
25
26
...
491
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?