ತಕ್ಷಣವೇ ಕೆಆರ್ಎಸ್ನಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
Jul 02 2025, 11:50 PM ISTಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ, ನೆಲಮನೆ, ಕೊತ್ತತ್ತಿ, ಕೊತ್ತತ್ತಿ-2 ಪ್ರದೇಶದಲ್ಲಿ ಬೆಳೆದಿರುವ ಕಬ್ಬು ನೀರಿಲ್ಲದೆ ಒಣಗುತ್ತಿದೆ. ಆ ಭಾಗದ ರೈತರು ಬೆಳೆ ಒಣಗುತ್ತಿರುವುದನ್ನು ಕಂಡು ಕಣ್ಣೀರಿಡುತ್ತಿದ್ದಾರೆ. ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಕನಿಷ್ಠ ಮಾನವೀಯತೆಯೂ ಇಲ್ಲ. ಗುತ್ತಿಗೆದಾರರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೀರು ಕೊಡದೆ ವಿಳಂಬ ಮಾಡುತ್ತಿದ್ದಾರೆ.