ಅಭಿವೃದ್ಧಿಯಲ್ಲಿ ಹೆದ್ದಾರಿಗಳ ಪಾತ್ರ ಬಹುಮುಖ್ಯ: ಶಾಸಕ ಶರತ್ ಬಚ್ಚೇಗೌಡ
Oct 07 2025, 01:02 AM ISTಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು,