• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ಬ್ಯಾಂಕ್‍ಗಳ ಸೌಲಭ್ಯ ಬಳಸಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

Oct 07 2025, 01:02 AM IST
ಬಹುಜನರ ಬಹುದಿನದ ಅಪೇಕ್ಷೆಯಂತೆ ತ್ಯಾಗರ್ತಿಯಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ಅನುಷ್ಠಾನಗೊಂಡಿದ್ದು, ಪ್ರತಿಯೊಬ್ಬ ರೈತರು ಈ ಬ್ಯಾಂಕ್‍ನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾಗರ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು.

ಅಭಿವೃದ್ಧಿಯಲ್ಲಿ ಹೆದ್ದಾರಿಗಳ ಪಾತ್ರ ಬಹುಮುಖ್ಯ: ಶಾಸಕ ಶರತ್ ಬಚ್ಚೇಗೌಡ

Oct 07 2025, 01:02 AM IST
ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು,

ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಶಾಸಕ ಆನಂದ

Oct 07 2025, 01:02 AM IST
ಕಡೂರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಪ್ರತಿಭಾವಂತ ಮಕ್ಕಳು ಸಮಾಜದ ಉನ್ನತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಕೈ ಕಾರ್ಯಕರ್ತರಿಗೆ ಶಕ್ತಿ ತುಂಬಲು ಸಿದ್ದರಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌

Oct 07 2025, 01:02 AM IST
ರಾಮನಗರ: ಪ್ರತಿ ಬೂತ್ ಗಳಲ್ಲಿ ಸ್ಥಳೀಯವಾಗಿ ಮುಖ ಪರಿಚಯವಿರುವ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಿಎಲ್ ಎ 2 ಗಳನ್ನಾಗಿ ನೇಮಕ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಶಾಸಕ ಇಕ್ಬಾಲ್ ಹುಸೇನ್ ಸಲಹೆ ನೀಡಿದರು.

ಸರ್ಕಾರದ ಯೋಜನೆ ತಳ ಮಟ್ಟಕ್ಕೆ ತಲುಪಿಸಿ: ಶಾಸಕ ರೈ ಕಿವಿಮಾತು

Oct 06 2025, 01:01 AM IST
ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ಬಿಜಪಿ ಪಕ್ಷದ ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)ಗಳ ತರಬೇತಿ ಕಾರ್ಯಕ್ರಮ ನಡೆಯಿತು.

ಜಿಪಿಎಸ್ ಆಗದೇ ಇದ್ದರೂ ಅರಣ್ಯ ಅತಿಕ್ರಮಣದಾರರ ತೆರವು ಮಾಡಬಾರದು; ಶಾಸಕ ಭೀಮಣ್ಣ

Oct 06 2025, 01:01 AM IST
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಇಲ್ಲ. ಆದರೆ, ಹಳೆಯ ಅತಿಕ್ರಮಣ ಇದ್ದೂ, ಜಿಪಿಎಸ್ ಆಗದೇ ಇದ್ದರೂ ತೆರವು ಮಾಡದೇ ಮಾನವೀಯತೆ ತೋರಬೇಕು.

ಹಿಂದುಳಿದ ವರ್ಗ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ: ಶಾಸಕ ಜಿ.ಎಸ್. ಪಾಟೀಲ

Oct 06 2025, 01:01 AM IST
ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರು ಕೂಡ ಹಿಂದುಳಿದ ವರ್ಗಗಳ ಪರ ಕಾಳಜಿ ಹೊಂದಿದ್ದು, ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಅವಿರತವಾಗಿ ಶ್ರಮಿಸುತ್ತಿದೆ.

₹2.25 ಕೋಟಿ ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರದ ಉಗ್ರಾಣ: ಶಾಸಕ ಜಿ.ಎಸ್. ಪಾಟೀಲ

Oct 06 2025, 01:01 AM IST
ಅತಿವೃಷ್ಟಿಯಿಂದಾದ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಿದೆ. ಈ‌ ಕುರಿತು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.

ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಡಾ. ಚಂದ್ರು ಕೆ. ಲಮಾಣಿ

Oct 06 2025, 01:01 AM IST
ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.

ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು-ಶಾಸಕ ಮಾನೆ

Oct 06 2025, 01:01 AM IST
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿ ವಿಚಾರ ಬಂದಾಗ ವಿನಾಕಾರಣ ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved