• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟವಿಲ್ಲದ ಕಾಮಗಾರಿ ಸ್ಥಗಿತಕ್ಕೆ ಸೂಚಿಸಿದ ಶಾಸಕ ಸುರೇಶ್‌

Jan 08 2025, 12:15 AM IST
ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ನಿರ್ಮಿಸುತ್ತಿರುವ ಸೆಂಟ್ರಲ್ ಲ್ಯಾಬ್ ಕಟ್ಟಡ ಹಾಗೂ ವೈದ್ಯರ ೪ ವಸತಿಗೃಹಗಳ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಶಾಸಕ ಎಚ್.ಕೆ.ಸುರೇಶ್ ಸೂಚನೆ ನೀಡಿದರು. ಸ್ಥಳಕ್ಕೆ ತೆರಳಿದಾಗ ಕಾರ್ಮಿಕರಷ್ಟೇ ಕೆಲಸ ಮಾಡುತ್ತಿದ್ದಾರೆಯೇ ಹೊರತು ಉಸ್ತುವಾರಿ ನೋಡಿಕೊಳ್ಳುವ ಯಾರೊಬ್ಬರೂ ಇರಲಿಲ್ಲ. ಹೀಗಾದರೆ ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಮಾಡುವ ಕೆಲಸ ಗುಣಮಟ್ಟ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಗುತ್ತಿಗೆದಾರನಿಂದ ಬಿಡುಗಾಸು ಕೇಳುವುದಿಲ್ಲ: ಶಾಸಕ ಮಧು ಜಿ.ಮಾದೇಗೌಡ

Jan 08 2025, 12:15 AM IST
ನನ್ನ ವಿಧಾನ ಪರಿಷತ್ ಸದಸ್ಯ ಸ್ಥಾನದ ಅನುದಾನದಲ್ಲಿ ಯಾವುದೇ ಗುತ್ತಿಗೆದಾರನಿಂದ ಬಿಡಿಗಾಸು ಕೇಳುವುದಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಗುಣಮಟ್ಟದ ಕಾಮಗಾರಿಯಷ್ಟೇ ಮುಖ್ಯ. ನಾನು ನನ್ನ ಅನುದಾನವನ್ನು ಸಮರ್ಪಕವಾಗಿ ಬಳಿಸಿಕೊಂಡು ನಿಮ್ಮ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಐಷಾರಾಮಿ ಬೆನ್ಜ್‌ ಕಾರನ್ನು ಬಳಕೆ : ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಬಂಗಾರಿ ಸಂಕಷ್ಟ

Jan 07 2025, 07:15 AM IST

ಚಂದ್ರಾಲೇಔಟ್‌ ಠಾಣೆಯಲ್ಲಿದಾಖಲಾಗಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧದ ವಂಚನೆ ಪ್ರಕರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಚೆಸ್‌ದಿಂದ ಏಕಾಗ್ರತೆ, ಜ್ಞಾಪಕ ಶಕ್ತಿ ವೃದ್ಧಿ: ಶಾಸಕ ಸತೀಶ ಸೈಲ್‌

Jan 07 2025, 12:32 AM IST
ಚೆಸ್ ಪಾರ್ಕ್ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ, ಮೈಂಡ್ ಗೇಮ್ ಆಟವಾಗಿದ್ದು, ಯಾವ ಹಂತದಲ್ಲಿ ಯಾವ ಕಾಯಿ ಮುನ್ನಡೆಸಬೇಕು? ಯಾವ ರೀತಿ ಆಡಬೇಕು? ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ.

ಮಕ್ಕಳಲ್ಲಿ ಬಾಲ್ಯದಲ್ಲೇ ಸೇವಾಭಾವ ಜಾಗೃತಗೊಳಿಸಿ: ಶಾಸಕ ಸತೀಶ ಸೈಲ್‌

Jan 07 2025, 12:32 AM IST
ಕಾರ್ಯಕ್ರಮದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಕಾರವಾರದ ನರೇಂದ್ರ ದೇಸಾಯಿ ಅವರಿಗೆ ದೀನಬಂಧು ಸ.ಪ. ಗಾಂವಕರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮಕ್ಕೆ ಶಾಸಕ ಮಂಥರ್ ಗೌಡ ಚಾಲನೆ

Jan 07 2025, 12:30 AM IST
ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕಿನ ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್‌ ಗೌಡ ಚಾಲನೆ ನೀಡಿದರು.

ಸುಗಮ ಸಂಚಾರ ಅಭಿವೃದ್ಧಿಗೆ ಪೂರಕ: ಶಾಸಕ ಜೆ.ಟಿ.ಪಾಟೀಲ

Jan 06 2025, 01:03 AM IST
ಬೀಳಗಿ ಮತಕ್ಷೇತ್ರದ ಎಲ್ಲ ರಸ್ತೆಗಳ ಸುಧಾರಣೆಗೆ ನಾನು ಬದ್ಧನಾಗಿದ್ದು, ನಾಗರಿಕರು ಆತಂಕ ಪಡಬಾರದು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ನೆಮ್ಮದಿಯ ಬದುಕಿಗೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಜನರಿಗೆ ಗೊತ್ತು.

ಬೀದಿಬದಿ ವ್ಯಾಪಾರಸ್ಥರಿಗೆ ಪರ್‍ಯಾಯ ವ್ಯವಸ್ಥೆಗೆ ಶಾಸಕ ಬಾದರ್ಲಿ ಭರವಸೆ

Jan 06 2025, 01:03 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ಭಾನುವಾರ ನಡೆದ 6ನೇ ದಿನದ ಉಪವಾಸ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಬಂದು ಚರ್ಚಿಸಿ ಮಾತನಾಡಿದರು.

ಶಾಲೆಗೆ ಭೂದಾನ ಮಾಡಿದವರ ಸ್ಮರಿಸುವ ಕಾರ್ಯವಾಗಲಿ-ಶಾಸಕ ಶ್ರೀನಿವಾಸ ಮಾನೆ

Jan 06 2025, 01:02 AM IST
ಶಾಲೆಗಳ ಕಟ್ಟಡ ನಿರ್ಮಿಸಲು ಭೂಮಿ ನೀಡಿರುವ ದಾನಿಗಳ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಮೂಲಕ ಅವರನ್ನು ಸ್ಮರಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಮೂಲಸೌಕರ್ಯಕ್ಕೆ ಸರ್ಕಾರದ ಆದ್ಯತೆ-ಶಾಸಕ ಬಣಕಾರ

Jan 06 2025, 01:02 AM IST
ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved