• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್‌ ರಾಜ್ಯದಲ್ಲೇ ಮುಂಚೂಣಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಸಾಧನೆಯಿಂದ ವ್ಯಕ್ತಿತ್ವ ರೂಪಿಸಿಕೊಂಡು, ಸಮಾಜ ಗುರುತಿಸುತ್ತಿರುವ ಜಿ.ಎನ್. ಹೆಗಡೆಯವರಿಗೆ ಸನ್ಮಾನ ಖಂಡಿತ ಅರ್ಥಪೂರ್ಣವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲವೇ ರಾಜೀನಾಮೆ ಕೊಟ್ಟು ಹೋಗಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಬಾಲಕಿ ಸಾವಿನ ಘಟನೆಯನ್ನು ವಿಶೇಷ ಪ್ರಕರಣ ಪರಿಗಣಿಸಿ ಸರ್ಕಾರದಿಂದ ಮೃತ ಬಾಲಕಿ ಕುಟುಂಬಕ್ಕೆ ವಿಶೇಷ ಪರಿಹಾರ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಶಿವರಾಮ್ ಹೆಬ್ಬಾರ ಅವರು ತಹಸೀಲ್ದಾರ್ ಶಂಕರ್ ಗೌಡಿ ಅವರಿಗೆ ಸೂಚಿಸಿದರು.

ಮಕ್ಕಳು ಸ್ಪರ್ಧಾಮನೋಭಾವ ಬೆಳೆಸಿಕೊಳ್ಳಿ: ಶಾಸಕ ಗುಡಗುಂಟಿ

Jan 05 2025, 01:34 AM IST
ಮಕ್ಕಳು ಸ್ಪರ್ಧಾಮನೋಭಾವನೆ ಬೆಳೆಸಿಕೊಳ್ಳಬೇಕು. ಹೊಸ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವದ್ದು: ಶಾಸಕ ಗೋಪಾಲಕೃಷ್ಣ ಬೇಳೂರು

Jan 05 2025, 01:33 AM IST
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ಯುವ ಸಮಾಜ ನಿರ್ಮಿಸಲು ಕ್ರೀಡೆಯೊಂದೇ ದಾರಿ: ಶಾಸಕ ಕೋಳಿವಾಡ

Jan 05 2025, 01:33 AM IST
ಆರೋಗ್ಯವಂತ ಯುವ ಸಮಾಜವನ್ನು ನಿರ್ಮಿಸಲು ಕ್ರೀಡೆಯೊಂದೇ ದಾರಿ. ಆದರೆ ಇಂದಿನ ಮಕ್ಕಳು ಎಲ್ಲಾ ಕ್ರೀಡೆಗಳನ್ನು ಮೊಬೈಲ್ ಫೋನ್‌ನಲ್ಲೇ ಆಡುತ್ತಾ ಕಾಲಹರಣ ಮಾಡುತ್ತಿರುವುದರಿಂದ, ದೈಹಿಕ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಗೀಳಿನಿಂದ ಇಂದಿನ ಯುವಪೀಳಿಗೆಯನ್ನು ಹೊರತಂದು ಆರೋಗ್ಯವಂತ ಸಮಾಜದ ನಿರ್ಮಿಸಲು ಇಂತಹ ಒಳಾಂಗಣ ಕ್ರೀಡಾಂಗಣ ಸಹಕಾರಿಯಾಗಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಬೀದಿಬದಿಯ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಶಾಸಕ ಹಂಪನಗೌಡ ಭರವಸೆ

Jan 05 2025, 01:31 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ಸಮಿತಿ ಮುಖಂಡರೊಂದಿಗೆ ಶನಿವಾರ ಶಾಸಕ ಹಂಪನಗೌಡ ಬಾದರ್ಲಿ ಸಭೆ ನಡೆಸಿ ಚರ್ಚಿಸಿದರು.

ಗುಣಾತ್ಮಕ ಶಿಕ್ಷಣ ನೀಡಿದಾಗ ಸಂಸ್ಥೆಗಳು ಉತ್ತಮ ಹೆಸರು ಸಂಪಾದಿಸಲು ಸಾಧ್ಯ: ಶಾಸಕ ಕೆ.ನೇಮರಾಜ್‌ ನಾಯ್ಕ

Jan 05 2025, 01:31 AM IST
ಲಹರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಮಾನದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸರ್ವ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ನಾಯಕ್‌

Jan 05 2025, 01:31 AM IST
Priority is given to the development of all communities: MLA Nayak

ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ: ಶಾಸಕ ದೊಡ್ಡನಗೌಡ ಪಾಟೀಲ

Jan 05 2025, 01:31 AM IST
ಅಕ್ರಮ ಚಟುವಟಿಕೆ ವಿರುದ್ಧ ಕ್ರಮಕೈಗೊಳ್ಳದ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಕಾರ್ಯ ವೈಖರಿಯ ಕುರಿತು ಶಾಸಕ ದೊಡ್ಡನಗೌಡ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ಬೇಲೂರು ಬಸ್‌ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಶಾಸಕ ಕಿಡಿ

Jan 05 2025, 01:31 AM IST
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಅವ್ಯವಸ್ಥೆಯ ತಾಣವಾಗಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಎಚ್. ಕೆ. ಸುರೇಶ್ ಭೇಟಿ ನೀಡಿ ಡಿಪೋ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು. ಇಷ್ಟೆಲ್ಲಾ ಅವ್ಯವಸ್ಥೆಗೆ ಕಾರಣವಾಗಿರುವ ಅಧಿಕಾರಿಗಳ ತಲೆದಂಡ ಮಾಡಲು ಹಾಗೂ ಸಾರ್ವಜನಿಕರ ಜೊತೆ ಸ್ಪಂದಿಸದ ಡಿಪೋ ಮ್ಯಾನೇಜರ್ ಅವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved