• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏನೇ ಭಿನ್ನಾಭಿಪ್ರಾಯ ಇದ್ರೂ ಕುಳಿತು ಮಾತನಾಡಿ: ಶಾಸಕ ಎಚ್.ಟಿ.ಮಂಜು

Jan 05 2025, 01:30 AM IST
ಮುಖಂಡರಲ್ಲಿ ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಕುಳಿತು ಮಾತನಾಡಿಕೊಂಡು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಮುಂದೆ ಜಿಲ್ಲಾ, ತಾಲೂಕು ಪಂಚಾಯ್ತಿ, ಟಿಎಪಿಸಿಎಂಎಸ್, ಮನ್ಮುಲ್, ಸೊಸೈಟಿಗಳು, ಗ್ರಾಮ ಪಂಚಾಯ್ತಿ, ಎಪಿಎಂಸಿ ಸೇರಿದಂತೆ ಸರಣಿ ಚುನಾವಣೆಗಳಿವೆ.

ಪ್ರಗತಿಪರ ಕೃಷಿಕರನ್ನು ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಎಚ್.ಟಿ.ಮಂಜು

Jan 05 2025, 01:30 AM IST
ಕೆ.ಆರ್.ಪೇಟೆ ತಾಲೂಕು ವ್ಯಾಪ್ತಿಯಲ್ಲಿ ನೂರಾರು ರೈತರು ಕೃಷಿಯಲ್ಲಿ ಹೊಸ ಹೊಸ ಪ್ರಯೋಗ ಮಾಡಿ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ರಗತಿಪರ ಕೃಷಿಕರನ್ನು ಗುರುತಿಸಿ ಕೃಷಿ ಕ್ಷೇತ್ರದ ರೋಲ್‌ಮಾಡಲ್ ಗಳನ್ನಾಗಿ ಇಲಾಖೆಗಳು ಬಿಂಬಿಸಿ ನೆರೆಹೊರೆಯ ಇತರೆ ಕೃಷಿಕರ ಮೇಲೆ ಪರಿಣಾಮ ಬೀರುವಂತೆ ಮಾಡಬೇಕು.

ಬಿಜೆಪಿ ನಾಯಕ ಯೋಗೇಶಗೌಡ ಕೊಲೆ ಪ್ರಕರಣ - ಕೊಲೆ ಮಾಡಿಸಿದ್ದೇ ಶಾಸಕ ವಿನಯ್‌ ಕುಲಕರ್ಣಿ : ಮುತ್ತಗಿ

Jan 04 2025, 06:40 AM IST

ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಹತ್ಯೆಗೆ ಶಾಸಕ ವಿನಯ್‌ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.

ಸಾಹಿತ್ಯ ಸಮ್ಮೇಳನ ಸ್ವಾಭಿಮಾನದ ಪ್ರತೀಕ: ಶಾಸಕ ದೊಡ್ಡನಗೌಡ ಪಾಟೀಲ

Jan 04 2025, 12:34 AM IST
ಕುಷ್ಟಗಿ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಕುಷ್ಟಗಿ ತಾಲೂಕಿನ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಲಾಯಿತು.

ಗ್ಯಾರಂಟಿ ಯೋಜನಗಳಿಗೆ ಜೋತು ಬಿದ್ದ ಸರ್ಕಾರ; ಶಾಸಕ ಎಚ್.ಟಿ.ಮಂಜು

Jan 04 2025, 12:33 AM IST
ಸಿಎಂ. ಡಿಸಿಎಂ ಎಲ್ಲರಲ್ಲೂ ಅನುದಾನಕ್ಕೆ ಬೇಡಿದೆ. ಸ್ಪಂದಿಸಿಲ್ಲ. ಉಸ್ತುವಾರಿ ಸಚಿವರಿಗೆ ಅನುದಾನ ಕೇಳಿದರೆ ಅನುದಾನ ಕೊಟ್ಟಿಲ್ಲ. ಜೆಡಿಎಸ್ ಶಾಸಕರಿದ್ದಾರೆ ಎಂದು ಅನುದಾನ ಕೊಡಲ್ಲ ಅನ್ನುತ್ತಿದ್ದಾರೆ. ಈ ಹಿಂದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಈಗ ಒಂದೇ ಒಂದು ಆಶ್ರಯ ಯೋಜನೆ ‌ಮನೆ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧೀಜಿ ಕನಸು ನನಸಾಗಿಸಲು ಸಂಕಲ್ಪ ಮಾಡಿ: ಶಾಸಕ ಎಚ್.ಟಿ.ಮಂಜು

Jan 04 2025, 12:32 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ನನಸಾಗಿಲ್ಲ. ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಫಲವು ಅರ್ಹ ಫಲಾನುಭವಿಗಳಿಗೆ ಸಿಗುವ ಬದಲಿಗೆ ಉಳ್ಳವರ ಪಾಲಾಗುತ್ತಿದೆ.

ಎಷ್ಟೇ ಅಡೆ-ತಡೆಗಳು ಬಂದರು ಗುರಿ ಬದಲಿಸಬೇಡಿ: ಮಾಜಿ ಶಾಸಕ ಆನಂದ ನ್ಯಾಮಗೌಡ

Jan 04 2025, 12:30 AM IST
ಇಂದಿನ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ,ದೇಶ ಮಾತ್ರವಲ್ಲದೇ ವಿಶ್ವ ಮಟ್ಟದಲ್ಲಿ ಸ್ಪರ್ಧೆ ಎದುರಿಸಬೇಕಾಗಿದೆ. ಅದಕ್ಕೆ ಸತತ ಪರಿಶ್ರಮ ಹಾಗೂ ಗುರಿ ಇರಬೇಕು.

ಪ್ರಜಾಪ್ರಭುತ್ವದ ಜೀವನಾಡಿ ಸಂವಿಧಾನ: ಶಾಸಕ

Jan 03 2025, 12:32 AM IST
ವೀರ ಕೋರೆಂಗಾವ್‌ ಯುದ್ಧದ ಇತಿಹಾಸದ ಬಗ್ಗೆ ಎಷ್ಟೋ ಜನಕ್ಕೆ ಗೊತ್ತಿಲ್ಲ. ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಇತಿಹಾಸ ಅರಿಯಲು ಸಾಧ್ಯ. ಭಾರತದ ಸಂವಿಧಾನವು ಧರ್ಮ, ಜಾತಿ,ವರ್ಣ ವರ್ಗ ಪ್ರದೇಶ ಸೇರಿದಂತೆ ರಾಜಕೀಯ ನಿಲುವುಗಳ ಆಧಾರದ ಮೇಲೆ ತಾರತಮ್ಯ ಮಾಡಲು ಅವಕಾಶ ಇರುವುದಿಲ್ಲ.

ಗ್ರಾಮೀಣರ ಆರೋಗ್ಯ ರಕ್ಷಣೆಗೆ ಆದ್ಯತೆ: ಶಾಸಕ

Jan 03 2025, 12:31 AM IST
ಜನತೆ ಅನುಭವಿಸುತ್ತಿರುವ ನೈಜ ಸಮಸ್ಯೆಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಮುನ್ನುಡಿ ಬರೆಯುತ್ತಿದ್ದೇನೆ. ನನ್ನ ಭೇಟಿಯ ಅವಧಿಯಲಿಯೇ ಪರಿಹರಿಸಬಹುದಾದ ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರಿಸುತ್ತೇನೆ. ಯಾರು ಏನೇ ಹೇಳಿದರೂ ಜನಪರ ಕಾರ್ಯಕ್ರಮ ನಿಲ್ಲಿಸುವುದುಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.

ಐದು ವರ್ಷದಲ್ಲಿ ೪,೨೦೦ ಜನರಿಗೆ ದೃಷ್ಟಿಭಾಗ್ಯ-ಶಾಸಕ ಮಾನೆ

Jan 03 2025, 12:31 AM IST
ಹಾನಗಲ್ಲ ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved