• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು: ಶಾಸಕ ತಮ್ಮಯ್ಯ

Aug 03 2024, 12:36 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ಚನ್ನಯ್ಯ ಒಡೆಯರ್‌ ಬೆನ್ನಿಗೆ ಚೂರಿ ಹಾಕಿದ್ದೇ ಶಾಸಕ ಶಾಮನೂರು

Aug 03 2024, 12:36 AM IST
ಮಾಜಿ ಸಂಸದ ಜಿ.ಮಲ್ಲಿಕಾರ್ಜುನಪ್ಪ ಹಾಗೂ ಜಿ.ಎಂ. ಸಿದ್ದೇಶ್ವರ ಅವರನ್ನು ದಾವಣಗೆರೆಗೆ ಕರೆ ತಂದಿದ್ದು ತಾವೇ ಎನ್ನುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಹಿಂದುಳಿದ ನಾಯಕರಾಗಿದ್ದ ಚನ್ನಯ್ಯ ಒಡೆಯರ್‌ ಬೆನ್ನಿಗೆ ಚೂರಿ ಹಾಕಿದ್ದನ್ನು ಸ್ವತಃ ಶಾಸಕ ಶಾಮನೂರು ಶಿವಶಂಕರಪ್ಪನವರೇ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವಂತೆ ಶಾಸಕ ಸೂಚನೆ

Aug 03 2024, 12:31 AM IST
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಯಿತು.

ಬೀದರ್ -ನಾಂದೇಡ್ ರೈಲು ಮಾರ್ಗ ಬೇಗ ಆರಂಬಿಸಿ: ಶಾಸಕ ಪ್ರಭು ಚವ್ಹಾಣ

Aug 03 2024, 12:30 AM IST
ಔರಾದ್ ಶಾಸಕ ಪ್ರಭು ಚವ್ಹಾಣ ಅವರು ದೆಹಲಿಯಲ್ಲಿ ರೈಲ್ವೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:58 AM IST
ಜೋಗ ಜಲಾಶಯ ಅಭಿವೃದ್ಧಿಗಾಗಿ 183 ಕೋಟಿ ರು. ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ನದಿಪಾತ್ರ ಜನರ ಸುರಕ್ಷತೆಗೆ ಆದ್ಯತೆ: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:55 AM IST
ಮಳೆಗಾಲ ಪ್ರಾರಂಭವಾದಾಗಿನಿಂದ ಕಣ್ಮನ ಸೆಳೆಯುತ್ತಿದ್ದ ಜೋಗ ಜಲಪಾತ, ಲಿಂಗನಮಕ್ಕಿಯಲ್ಲಿ ಗೇಟ್ ತೆರೆದಿರುವುದರಿಂದ ರುದ್ರ ರಮಣೀಯವಾಗಿ ಕಾಣುತ್ತಿದೆ.

ಧರ್ಮಾ ಜಲಾಶಯಕ್ಕೆ ಶಾಸಕ ಮಾನೆ ಬಾಗಿನ ಅರ್ಪಣೆ

Aug 02 2024, 12:55 AM IST
ಉತ್ತಮ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಮಳಗಿ ಧರ್ಮಾ ಜಲಾಶಯಕ್ಕೆ ಬುಧವಾರ ಶಾಸಕ ಶ್ರೀನಿವಾಸ ಮಾನೆ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ವಿಶೇಷ ಗಂಗಾಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಚುನಾವಣಾ ಆಯೋಗಕ್ಕೆ ಶಾಸಕ ಬೆಲ್ಲದ ತಪ್ಪು ಮಾಹಿತಿ

Aug 02 2024, 12:47 AM IST
ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ ಶಾಸಕ ಬೆಲ್ಲದ ಅವರ ವಿರುದ್ಧ ಹೋರಾಡುತ್ತಿರುವ ಎಸ್‌.ಬಿ. ಅಬ್ದುಲ್‌ ಹಮೀದ್‌ಗೆ ಗೃಹ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು.

ಜೆಜೆಎಂ ಕಾಮಗಾರಿ ಮುಗಿದ ಗ್ರಾಮಕ್ಕೆ ನೀರು ಕೊಡಿ: ಶಾಸಕ ಕೆ.ಎಸ್.ಬಸವಂತಪ್ಪ

Aug 02 2024, 12:45 AM IST
ಮಾಯಕೊಂಡ ಕ್ಷೇತ್ರದ ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಬಾಕಿ ಉಳಿದ ಕಡೆಗಳಲ್ಲೂ ತ್ವರಿತವಾಗಿ ಕೆಲಸ ಮುಗಿಸಬೇಕು.

ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Aug 01 2024, 02:15 AM IST

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved