• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.

ಶಿಕ್ಷಣ ಕ್ಷೇತ್ರ ಶ್ರೇಷ್ಠತೆ ಹೊಂದಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 02 2025, 12:30 AM IST
ಮಕ್ಕಳಿಂದ- ವಯಸ್ಸಾದ ಮುಪ್ಪಿನನವರೆಗೂ ತಮಗೆ ಶಿಕ್ಷಣ ಹಾಗೂ ಶಿಸ್ತು ಕಲಿಸಿಕೊಟ್ಟ ಗುರುಗಳನ್ನು ನೆನೆಯುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಶ್ರೇಯೋಭಿವೃದ್ಧಿಗೆ ಎಲ್ಲಾ ಶಿಕ್ಷಕರು ಕಾರಣರಾಗುತ್ತಾರೆ. ಇದರಿಂದ ಶಿಕ್ಷಣ ಕ್ಷೇತ್ರ ಮಹಾಶ್ರೇಷ್ಠ ಎನ್ನಲಾಗಿದೆ.

ಶಾಸಕ ರವಿಕುಮಾರ್ ಹುಟ್ಟುಹಬ್ಬ: ದೇಗುಲಗಳಲ್ಲಿ ಪೂಜೆ, ವಿವಿಧ ಸೇವಾ ಕಾರ್ಯ

Jan 01 2025, 12:02 AM IST
ಶಾಸಕ ರವಿಕುಮಾರ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಆಚರಿಸುತ್ತಿದ್ದೇವೆ. ಶಾಸಕರಿಗೆ ಆಯುಸ್ಸು-ಆರೋಗ್ಯ-ರಾಜಕೀಯ ಭವಿಷ್ಯ ವೃದ್ಧಿಗಾಗಿ ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದೇವೆ.

ಶಾಸಕ ಪಿ.ರವಿಕುಮಾರ್ ಹುಟ್ಟುಹಬ್ಬ ಮಮತೆಯ ಮಡಿಲುನಲ್ಲಿ ಅನ್ನದಾಸೋಹ

Jan 01 2025, 12:02 AM IST
ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳುವ ಮೂಲಕ ಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹ ವಿತರಣೆ ಮಾಡಲಾಗಿದೆ.

ನೂತನ ವರ್ಷ ರೈತರಿಗೆ ನೆಮ್ಮದಿ ಬದುಕು ತರಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 01 2025, 12:02 AM IST
ರೈತರಿಗೆ ಆರಂಭದಲ್ಲಿ ಸ್ವಲ್ಪ ಭರದ ಛಾಯೆ ಮನೆ ಮಾಡಿತ್ತು. ಬಳಿಕ ಸೂಕ್ತ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾಗುವ ಮೂಲಕ ಉತ್ತಮ ಬೆಳೆಯಾಗಿದೆ. ಇದೇ ರೀತಿ ಮುಂದಿನ 2025ನೇ ವರ್ಷವೂ ಸಹ ರೈತರು ನೆಮ್ಮದಿಯ ಜೀವನ ನಡೆಸುವಂತಾಗಲಿದೆ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.

ಅಂಬೇಡ್ಕರ್ ಸಿದ್ಧಾಂತ ಪಾಲಿಸದ ಶಾಸಕರು: ಮಾಜಿ ಶಾಸಕ ಆರೋಪ

Jan 01 2025, 12:00 AM IST
ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ಉದ್ದೇಶ ಪೂರಕವಾಗಿ ಹೇಳಿಕೆ ನೀಡಿದ್ದರೆ ಅದನ್ನು ಖಂಡಿಸುತ್ತೇನೆ. ಆ ವಿಚಾರವಾಗಿ ಕಾಂಗ್ರೆಸ್ಸಿಗರು ರಾಜ್ಯಾದ್ಯಂತ ಬೊಬ್ಬ ಹಾಕುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಅಂಬೇಡ್ಕರ್ ಬಗ್ಗೆ ಅನಾಗರಿಕವಾಗಿ ಮಾತನಾಡಿದ್ದು, ಈ ಸಂಬಂಧ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಉತ್ತರ ನೀಡಬೇಕು.

ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ

Dec 30 2024, 01:04 AM IST
ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.

ಸಮುದಾಯ ಕಟ್ಟಬೇಕಾದರೆ ಶಿಕ್ಷಣ ಅವಶ್ಯಕ: ಮಾಜಿ ಶಾಸಕ ತಿಪ್ಪಾರೆಡ್ಡಿ

Dec 30 2024, 01:02 AM IST
ರೆಡ್ಡಿ ಸಮಾಜದ ಮಕ್ಕಳ ಶೈಕ್ಷಣಿಕ ಉನ್ನತಿಗೆ ಭವಿಷ್ಯದಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ವಸತಿ ಶಾಲೆ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಶಾಸಕ ಹಾಗೂ ರೆಡ್ಡಿ ಜನ ಸಂಘದ ಅಧ್ಯಕ್ಷ ತಿಪ್ಪಾರೆಡ್ಡಿ ತಿಳಿಸಿದರು. ಚಿತ್ರದುರ್ಗದಲ್ಲಿ ವಾರ್ಷಿಕ ಸರ್ವ ಸದಸ್ಯರ ಮಹಾ ಸಭೆಯಲ್ಲಿ ಹೇಳಿದರು.

ಪೂರ್ವಜರ ಪ್ರತಿಫಲ ಕಾಸ್ಮಸ್‌ ಕ್ಲಬ್‌: ಶಾಸಕ ಅರವಿಂದ ಬೆಲ್ಲದ

Dec 30 2024, 01:01 AM IST
ಯಾವುದೇ ಒಂದು ಸಂಸ್ಥೆ ಪ್ರಾರಂಭಿಸುವುದು ಮುಖ್ಯವಲ್ಲ. ಬದಲಿಗೆ ಅದನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವುದು ಮುಖ್ಯ. ಈ ನಿಟ್ಟಿನಲ್ಲಿ ಕಾಸ್ಮಸ್ ಕ್ಲಬ್ ಆಡಳಿತ ಮಂಡಳಿ ಆಯಾ ಕಾಲಕ್ಕೆ ತಕ್ಕಂತೆ ಅಗತ್ಯ ಸೌಲಭ್ಯ ಒದಗಿಸುತ್ತ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು-ಶಾಸಕ ಮಾನೆ

Dec 30 2024, 01:00 AM IST
ನಾನಾ ಕಾರಣಗಳಿಂದ ತೊಂದರೆಗೆ ಸಿಲುಕಿರುವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಿಂದ ಹಾನಗಲ್ ತಾಲೂಕುವೊಂದಕ್ಕೆ ಪ್ರತಿವರ್ಷ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು ಸಿಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved