• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳಿಂದ ಹಳಿ ತಪ್ಪಿದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ - ಮಾಜಿ ಶಾಸಕ ವೀರಣ್ಣ ಚರಂತಿಮಠ

Aug 01 2024, 01:56 AM IST
ಅಭಿವೃದ್ಧಿ ಶೂನ್ಯ, ಬರೀ ಹಗರಣಗಳು, ಕುರ್ಚಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಪೈಪೋಟಿಯಿಂದಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ: ಶಾಸಕ ಶಿವರಾಮ ಹೆಬ್ಬಾರ

Aug 01 2024, 01:47 AM IST
ಸಮಸ್ಯೆ ಹೇಳಿಕೊಂಡು ಬರುವ ಜನರಿಗೆ ಬಾಯಿಗೆ ಬಂದಂತೆ ಮಾತನಾಡಿದರೆ ಅವರು ಎಲ್ಲಿಗೆ ಹೋಗಬೇಕು. ಅವರಿಗೆ ಮಾಹಿತಿ ಇಲ್ಲದ ಕಾರಣಕ್ಕೆ ನಿಮ್ಮ ಬಳಿ ಬಂದಿರುತ್ತಾರೆ. ಹಾಗಾಗಿ ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಸಾಸ್ವೇಹಳ್ಳಿ ನೆರೆ ಪ್ರದೇಶಗಳಿಗೆ ಶಾಸಕ, ಅಧಿಕಾರಿಗಳ ಭೇಟಿ

Aug 01 2024, 12:33 AM IST
ನದಿ ಪ್ರವಾಹಕ್ಕೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳನ್ನು ಸಿಬ್ಬಂದಿಗೆ ಸೂಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.

ಸಿಎಂ ಬಳಿ ನಾನು ಅತ್ತಿದ್ದೇನೆಂತೆ, ನಾವು ಸೆಡ್ಡು ಹೊಡೆಯೋರು: ಶಾಸಕ ಡಾ.ಶಿವಶಂಕರಪ್ಪ

Aug 01 2024, 12:22 AM IST
ಜಿಂಕೆ ಕೊಂಬು ಪತ್ತೆಯಾದ ವೇಳೆ ನಾನು ಮುಖ್ಯಮಂತ್ರಿ ಬಳಿ ಅತ್ತಿದ್ದೇನೆಂದು ಮಾಜಿ ಸಂಸದರು ಹೇಳಿದ್ದಾರೆ. ನಾವು ಅಳುವವರಲ್ಲ, ಸೆಡ್ಡು ಹೊಡೆಯುವವರು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅವರು ಅಳಿಯ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರಗೆ ದಾವಣಗೆರೆಯಲ್ಲಿ ಟಾಂಗ್ ನೀಡಿದ್ದಾರೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಧ್ಯಮಗಳು ಧ್ವನಿ ಎತ್ತಲಿ: ಶಾಸಕ ದಿನಕರ ಶೆಟ್ಟಿ

Aug 01 2024, 12:20 AM IST
ಮೀನುಗಾರಿಕೆ ವಿವಿಯಂತಹ ಶೈಕ್ಷಣಿಕ ಅಭಿವೃದ್ಧಿ, ಆರೋಗ್ಯ ಸೌಲಭ್ಯಗಳ ಬಗ್ಗೆ ಸ್ಥಳೀಯವಾಗಿ ಮಾಧ್ಯಮಗಳು ಗಟ್ಟಿಯಾಗಿ ಧ್ವನಿಯೆತ್ತಬೇಕು ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.

ಕೊಳ್ಳೇಗಾಲದ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಶಾಸಕ ಎ.ಆರ್‌.ಕೃಷ್ಣಮೂರ್ತಿ ಭೇಟಿ

Aug 01 2024, 12:20 AM IST
ಕೊಳ್ಳೇಗಾಲ ತಾಲೂಕಿನ ನದಿ ಪಾತ್ರಗಳ ಗ್ರಾಮಕ್ಕೆ ಕಾವೇರಿ ನೀರಿನ ಪ್ರಮಾಣದ ಹರಿವು ಹೆಚ್ಚಳವಾದ ಹಿನ್ನೆಲೆ ನದಿ ಪಾತ್ರಗಳ ಗ್ರಾಮಕ್ಕೆ ದೌಡಾಯಿಸಿದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅಲ್ಲೆ ಉಳಿದ ಹಲವರನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಬನ್ನಿ ಎಂದು ತಿಳಿವಳಿಕೆ ಹೇಳಿದರು.

ಸ್ವಸ್ಥ ಸಮಾಜ ನಿರ್‍ಮಾಣದಲ್ಲಿ ಮಾಧ್ಯಮ ಪಾತ್ರ ಅನನ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Aug 01 2024, 12:19 AM IST
ಸಾಗರದಲ್ಲಿ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಕೃಷಿಯೇತರ ಉಪಕಸುಬುಗಳನ್ನು ಅಳವಡಿಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು

Jul 31 2024, 01:09 AM IST
ಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಉಪ ಕಸುಬುಗಳಾದ ಹೈನುಗಾರಿಕೆ, ಕೋಳಿಸಾಕಾಣಿಕೆ, ಮೇಕೆ ಸಾಕಾಣಿಕೆ, ಮೀನು ಸಾಕಾಣಿಕೆ, ಅಣಬೆ ಬೇಸಾಯ ಮುಂತಾದುವುಗಳಿಗೆ ಹೆಚ್ಚಿನ ಒತ್ತು ನೀಡಿ ಅವುಗಳನ್ನು ಕೈಗೊಂಡಾಗ ಕುಟುಂಬಗಳ ಆದಾಯ ವೃದ್ಧಿಸುವುದರ ಜೊತೆಗೆ ಆರ್ಥಿಕ ಸಾಕ್ಷರತೆಯ ಅರಿವು ಉಂಟಾಗುತ್ತದೆ.

ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಸವದಿ ಭೂಮಿಪೂಜೆ

Jul 31 2024, 01:09 AM IST
ಮಹಾಲಿಂಗಪುರ ಸ್ಥಳೀಯ ಬಳಗಾರ ಪ್ಲಾಟ್ ಮತ್ತು ಕೆಂಗೇರಿಮಡ್ಡಿ ಬಡಾವಣೆಯಲ್ಲಿ ತಲಾ ₹20 ಲಕ್ಷ ವೆಚ್ಚದ ಒಟ್ಟು ₹40 ಲಕ್ಷ ಅಂದಾಜು ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಕಂಪಾಪುರ ಜಾಕ್‌ವೆಲ್‌ಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ

Jul 31 2024, 01:06 AM IST
ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ತಾಲೂಕಿನ ದೇವಾಪುರ ಬಳಿಯ ಕೃಷ್ಣಾ ನದಿ ತಟದ ಕಂಪಾಪುರಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಗರದ ನೀರು ಸರಬರಾಜು ಮಂಡಳಿಯ ಕಾಮಗಾರಿ ನಿರ್ವಹಿಸುವ ಸಹಾಯಕ ಅಭಿಯಂತರ ಶಂಕರಗೌಡ ಅವರಿಂದ ಜಾಕ್‌ವೆಲ್ ವಿನ್ಯಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved