• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿಪೂಜೆ

Dec 29 2024, 01:18 AM IST
ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಸನಾತನ ಧರ್ಮ ಉಳಿಸಿ-ಬೆಳೆಸಿ: ಶಾಸಕ ಮಹೇಶ ಟೆಂಗಿನಕಾಯಿ

Dec 29 2024, 01:17 AM IST
ಸನಾತನ ಧರ್ಮಕ್ಕೆ ತನ್ನದೇ ಆದ ಇತಿಹಾಸವಿದೆ. ಗ್ರಂಥರೂಪದಲ್ಲಿ ನಮ್ಮ ಋಷಿಮುನಿಗಳು ಸನಾತನ ಧರ್ಮ ಸಂಸ್ಕಾರವನ್ನು ನಮಗೆ ಧಾರೆ ಎರದಿದ್ದಾರೆ. ಇಡೀ ವಿಶ್ವವೇ ನಮ್ಮ ಸನಾತನವನ್ನು ಮೆಚ್ಚುತ್ತಿದೆ. ಇಂತಹ ಧರ್ಮವನ್ನು ನಾವೆಲ್ಲರೂ ಉಳಿಸಿ-ಬೆಳೆಸಬೇಕು.

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮನೆಮನೆಗೆ ತಲುಪಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

Dec 29 2024, 01:16 AM IST
Congress party's program should reach every door: MLA Gopalakrishna Belur

ಜ.11ರಿಂದ ತೊರ್ನಹಳ್ಳಿ ರಾಸುಗಳ ಜಾತ್ರೆ: ಶಾಸಕ ಕೆ.ವೈ.ನಂಜೇಗೌಡ

Dec 29 2024, 01:16 AM IST
ತಿವರ್ಷದಂತೆ ಈ ವರ್ಷವೂ ಸಹ ಮಾಲೂರು ತಾಲೂಕಿನ ತೊರ್‍ನಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀ ಭೀಮೇಶ್ವರ, ಸಫಲಾಂಭದೇವಿ ರಾಸುಗಳ ಜಾತ್ರಾ ಮಹೋತ್ಸವ ಜನವರಿ 11 ರಿಂದ 20ವರೆಗೂ ನಡೆಯಲು ತಹಸೀಲ್ದಾರ್, ಪೊಲೀಸ್ ಇಲಾಖೆ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ದೇವಾಲಯ ಸಮಿತಿ, ಗ್ರಾಮಸ್ಥರು ಪೂರ್ವಭಾವಿ ಸಭೆ ಏರ್ಪಡಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಶಾಸಕ ಮುನಿರತ್ನಗೆ ನೊಂದ ಸಂತ್ರಸ್ತರಿಂದ ಪಂಥಾಹ್ವಾನ

Dec 29 2024, 01:16 AM IST
ನಾನು ಯಾವುದೇ ತಪ್ಪು ಮಾಡಿಲ್ಲ, ಬೇಕಿದ್ದರೆ ಶ್ರೀಕಾಲಭೈರವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುತ್ತೇನೆಂದು ಮಾಧ್ಯಮದ ಎದುರು ಸವಾಲು ಹಾಕುತ್ತಿರುವ ಬಿಜೆಪಿ ಶಾಸಕ ಮುನಿರತ್ನ ತನ್ನ ಮೇಲಿರುವ ಆರೋಪಗಳು ಸುಳ್ಳು ಎನ್ನುವುದಾದರೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಬರಲಿ.

ನೀರಾವರಿ ಯೋಜನೆಗಳ ಅನುಷ್ಠಾನ ನನ್ನ ಗುರಿ: ಶಾಸಕ ಜೆ.ಟಿ.ಪಾಟೀಲ

Dec 28 2024, 01:00 AM IST
ಕಾಡರಕೊಪ್ಪ, ಅನವಾಲ ಗ್ರಾಮಗಳ ಏತ ನೀರಾವರಿ ಯೋಜನೆಗಳಿಗಾಗಿ ಅಂದಾಜು ₹717 ಕೋಟಿ ಅನುದಾನ ತಂದು ಟೆಂಡರ ಕರೆಯಲಾಗಿದ್ದು, ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು.

ಶಿರಾ ತಾಲೂಕಿಗೆ ನೀರು ತಂದ ತೃಪ್ತಿಯಿದೆ: ಶಾಸಕ ಡಾ. ಟಿ.ಬಿ. ಜಯಚಂದ್ರ

Dec 28 2024, 12:46 AM IST
121 ಬ್ಯಾರೇಜ್‌ಗಳಲ್ಲಿ ಸುಮಾರು 44 ಬ್ಯಾರೆಜ್ ಗಳು ಭರ್ತಿಯಾಗಿ ನೀರಿನ ಸಮೃದ್ಧಿ ಕಾಣುತ್ತಿರುವುದು ನನ್ನ ರಾಜಕೀಯ ಜೀವನದಲ್ಲಿ ಸಾರ್ಥಕತೆ ಮೂಡಿಸಿದೆ ಎಂದು ಶಾಸಕ ಡಾ. ಟಿ.ಬಿ. ಜಯಚಂದ್ರ ಹೇಳಿದರು. ಶಿರಾದಲ್ಲಿ ಭರ್ತಿಯಾಗಿರುವ ಬ್ಯಾರೇಜ್‌ಗಳಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದರು.

ಸಂಚಾರಿ ನಿಯಮ ಕಟ್ಟುನಿಟ್ಟುಗೊಳಿಸುವಂತೆ ಶಾಸಕ ಮಾನೆ ಸೂಚನೆ

Dec 28 2024, 12:46 AM IST
ಹಾನಗಲ್ಲ ನಗರದಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ವಾಹನ ದಟ್ಟಣೆ ನಿತ್ಯವೂ ಹೆಚ್ಚುತ್ತಿದ್ದು, ಟ್ರಾಫಿಕ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಶಾಸಕ ಶ್ರೀನಿವಾಸ ಮಾನೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಶಾಸಕ ಮುನಿರತ್ನ ರೇಪ್‌, ಏಡ್ಸ್‌ಟ್ರ್ಯಾಪ್‌ ನಿಜ : ಎಸ್‌ಐಟಿ ಚಾರ್ಜ್‌ಶೀಟ್‌

Dec 28 2024, 12:45 AM IST
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ ರುಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರೋಪ ಪಟ್ಟಿ ಸಲ್ಲಿಸಿದೆ.

ಆರ್‌ಆರ್‌ ನಗರ ಶಾಸಕ ಮುನಿರತ್ನಗೆ ಮೊಟ್ಟೆ ಹೊಡೆದ ಆರೋಪಿಗಳಿಗೆ ಷರತ್ತು ಬದ್ಧ ಬೇಲ್‌

Dec 27 2024, 12:53 PM IST

ಆರ್‌ಆರ್‌ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಮೂವರು ಆರೋಪಿಗಳಿಗೆ ನಗರದ 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved