• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ ಬಗ್ಗೆ ಸಚಿವರೊಂದಿಗೆ ಚರ್ಚೆ: ಶಾಸಕ ಕೆ.ಎಂ. ಉದಯ್

Dec 27 2024, 12:46 AM IST
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಗಳನ್ನು ಶೀಘ್ರ ಭರ್ತಿ ಮಾಡುವಂತೆ ನಾನು ಈಗಾಗಲೇ ಪಶು ಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಅವರೊಂದಿಗೆ ಚರ್ಚೆ ನಡೆಸಿ ಮನವಿ ಮಾಡಿದ್ದೇನೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಯುಜಿಡಿ ಕೊಳಚೆ ನೀರು ಹೊಸಹೊಳಲು ದೊಡ್ಡಕೆರೆ ಸೇರಿ ಮಲೀನ: ಶಾಸಕ ಎಚ್.ಟಿ.ಮಂಜು ಆಕ್ರೋಶ

Dec 27 2024, 12:46 AM IST
ಹೊಸಹೊಳಲು ಕೆರೆ ನೀರಾವರಿ ಇಲಾಖೆ ವ್ಯಾಪ್ತಿಗೆ ಸೇರಿರುವುದರಿಂದ ಕೆರೆ ಕಲುಷಿತಗೊಳ್ಳುತ್ತಿರುವುದರ ವಿರುದ್ಧ ಕ್ರಮ ವಹಿಸಬೇಕಾದ ಜವಾಬ್ದಾರಿ ನೀರಾವರಿ ಇಲಾಖೆಗೆ ಸೇರಿದೆ. ಆದರೆ, ಸ್ಥಳ ಪರಿಶೀಲನೆಗೆ ಬರುವುವಂತೆ ಸೂಚಿಸಿದರೂ ನೀರಾವರಿ ಇಲಾಖೆ ಎಇಇ ಆನಂದ್ (ಪ್ರಭಾರ ಇಇ) ಸ್ಥಳಕ್ಕೆ ಬರಲಿಲ್ಲ. ಬದಲಾಗಿ ಕಿಕ್ಕೇರಿ ವ್ಯಾಪ್ತಿಯ ಇಂನಿಯರೊಬ್ಬರನ್ನು ಕಾಟಾಚಾರಕ್ಕೆ ಕಳುಹಿಸಿದ್ದರು. ಸ್ಥಳಕ್ಕೆ ಬಾರದೆ ಬೇಜವಾಬ್ದಾರಿ ತೋರಿಸಿದ ಇಂಜಿನಿಯರ್ ಆನಂದ್ ಅವರ ವರ್ತನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇವರ ವಿರುದ್ಧ ಕ್ರಮ ವಹಿಸುವಂತೆ ಮೇಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸ್ಟೆಲ್‌ ಮಕ್ಕಳ ಆಹಾರದಲ್ಲಿ ಲೋಪವಾಗಬಾರದು: ಶಾಸಕ ಗಂಟಿಹೊಳೆ ಸೂಚನೆ

Dec 27 2024, 12:45 AM IST
ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್ ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು.

ನನ್ನ ಹತ್ಯೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಸಂಚು - ಬಿಜೆಪಿ ಶಾಸಕ ಮುನಿರತ್ನ

Dec 26 2024, 11:22 AM IST

ತಮ್ಮ ಕೊಲೆ ಪ್ರಯತ್ನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್‌ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆಪಾದಿಸಿದ್ದಾರೆ.

ಶಾಸಕ ಮುನಿರತ್ನ ನೆತ್ತಿಗೆ ತತ್ತಿ! ಮಾಜಿ ಸಚಿವರ ಮೇಲೆ ಸ್ವಕ್ಷೇತ್ರದಲ್ಲೇ ಮೊಟ್ಟೆ ದಾಳಿ

Dec 26 2024, 01:45 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದು ದುಂಡಾವರ್ತನೆ ತೋರಿರುವ ಘಟನೆ ರಾಜಧಾನಿಯ ಲಗ್ಗೆರೆ ಸಮೀಪ ಬುಧವಾರ ನಡೆದಿದೆ.

ಅಧಿಕಾರಿಗಳಿಗೆ ಮುಂದಾಲೋಚನೆ ಅವಶ್ಯವಿದೆ-ಶಾಸಕ ಬಣಕಾರ

Dec 26 2024, 01:05 AM IST
ಅಧಿಕಾರಿಗಳಿಗೆ ಮುಂದಾಲೋಚನೆಯ ಅವಶ್ಯವಿದ್ದು, ಅನ್ನದಾತರು ಪ್ರತಿಭಟನೆ ನಡೆಸುವುದಕ್ಕಿಂತ ಮುಂಚಿತವಾಗಿ ಅದಕ್ಕೆ ಸೂಕ್ತ ಪರಿಹಾರ, ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ರೈತರ ಬಾಳು ಹಸನಾಗಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ: ಶಾಸಕ ಎಸ್ ಆರ್ ಶ್ರೀನಿವಾಸ್

Dec 26 2024, 01:05 AM IST
ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ನುರಿತ ಗುಣಮಟ್ಟದ ಶಿಕ್ಷಕರಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಉತ್ತಮ ಶಿಕ್ಷಣ ನೀಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಗುಬ್ಬಿಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಸಿ ಮಾತನಾಡಿದರು.

ಅಟಲ್‌ ಜೀ ಪ್ರಾಮಾಣಿಕತೆ ರಾಜಕಾರಣಿಗಳಿಗೆ ಪ್ರೇರಣೆ: ಶಾಸಕ ಗುಡಗುಂಟಿ

Dec 26 2024, 01:03 AM IST
ಅಧಿವೇಶನದಲ್ಲಿ ಅಟಲ್ ಜೀ ಅವರ ವಿಚಾರಧಾರಗಳನ್ನು ಇಡೀ ಸದನವೇ ಮೌನವಾಗಿ ಕೇಳುತ್ತಿತ್ತು. 1996ರಲ್ಲಿ ಕೇವಲ ಒಂದು ಮತದಿಂದ ಸರಕಾರ ರಚನೆಯಲ್ಲಿ ವಿಫಲರಾದ ಸಂದರ್ಭದಲ್ಲಿ ಅಟಲ್‌ಜೀ ಅವರ ಭಾಷಣ ವಿಪಕ್ಷಗಳನ್ನು ಮೌನಕ್ಕೆ ತಳ್ಳಿತ್ತು.

ಶಾಲಾ ಶೌಚಾಲಯಗಳ ಸ್ವಚ್ಛತೆಗೆ ಗ್ರಾಪಂಗಳು ಕೈಜೋಡಿಸಲಿ-ಶಾಸಕ ಪಠಾಣ

Dec 26 2024, 01:02 AM IST
ಆರೋಗ್ಯ ಇಲಾಖೆಯಲ್ಲಿ ಸಮಿತಿಯ ಸಭೆಗಳು ನಿರಂತರವಾಗಿ ನಡೆಯಬೇಕು, ಶಾಲೆಗಳ ಶೌಚಾಲಯಗಳ ಸ್ವಚ್ಛತೆ ಕಾಪಾಡುವಲ್ಲಿ ಗ್ರಾಪಂಗಳು ಕೈಜೋಡಿಸಬೇಕು. ಪುರಸಭೆಗಳು ಕೊಳಚೆ ಪ್ರದೇಶಗಳತ್ತ ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಯಾಸೀರ್‌ ಅಹ್ಮದಖಾನ್ ಪಠಾಣ ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಮುಖ್ಯ: ಶಾಸಕ ದೇಶಪಾಂಡೆ

Dec 26 2024, 01:02 AM IST
ವಿದ್ಯಾರ್ಥಿಗಳು ಬಂಗಾರದಂಥ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಅಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ದೈಹಿಕವಾಗಿ ಆರೋಗ್ಯವಾಗಿ ಇರಲು ಕ್ರೀಡೆಗಳಿಗೆ ಆದ್ಯತೆ ನೀಡಿ ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಮಿಂಚಬೇಕು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved