• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಭೀಮಣ್ಮ ನಾಯ್ಕ ಮನವಿ

Dec 25 2024, 12:46 AM IST
ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿ. ೨೭ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಕಾಂಗ್ರೆಸ್‌ ಸರ್ಕಾರ ಇರುವರೆಗೂ ಗ್ಯಾರಂಟಿ ನಿಲ್ಲಲ್ಲ: ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ

Dec 25 2024, 12:45 AM IST
ರಾಜ್ಯ ಸರ್ಕಾರವು ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ ಹೇಳಿದರು. ಚನ್ನರಾಯಪಟ್ಟಣದಲ್ಲಿ ಈಶ್ವರ ದೇಗುಲದಲ್ಲಿ ೨೦೨೫ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಅತನಾಡಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಹಸನು: ಶಾಸಕ ಶ್ರೀನಿವಾಸ ಮಾನೆ

Dec 25 2024, 12:45 AM IST
ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ಇದೀಗ ಗುಜರಾತ್ ರಾಜ್ಯವನ್ನೂ ಹಿಂದಿಕ್ಕಿದ್ದು, ಹೂಡಿಕೆದಾರರನ್ನು ಸೆಳೆಯುತ್ತಿದೆ ಎಂದು ಶಾಸಕ ಮಾನೆ ತಿಳಿಸಿದ್ದಾರೆ.

ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ, ಪರಿಶೀಲನೆ

Dec 25 2024, 12:45 AM IST
ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಮಂಗಳವಾರ ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ ಆಟದ ಮೈದಾನ ಪರಿಶೀಲಿಸಿ, ಅಧಿಕಾರಿಗಳಿಂದ ಮತ್ತು ಕ್ರೀಡಾಪಟುಗಳಿಂದ ಮಾಹಿತಿ ಪಡೆದರಲ್ಲದೇ ಇಲ್ಲಿ ಆಗಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು.

ರೈತ ಸಮೂಹ ಆರ್ಥಿಕ ಸಬಲತೆ ಸಾಧಿಸಲು, ಸಂಕಷ್ಟಗಳಿಂದ ಪಾರಾಗಲು ದಾರಿ ಹುಡುಕಲಿ : ಶಾಸಕ ಶ್ರೀನಿವಾಸ ಮಾನೆ

Dec 24 2024, 12:50 AM IST
ರೈತನಿಗೆ ಬಲ ತುಂಬುವ ಆಶಯಗಳ ಸರ್ಕಾರಗಳಿಗಿದ್ದರೂ ಹಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಶಾಸಕ ಮಾನೆ ಹೇಳಿದರು.

ರೈತರು ಸಾಲಮನ್ನಾ ಕೇಳದೆ, ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು: ರೋಣ ಶಾಸಕ ಜಿ.ಎಸ್. ಪಾಟೀಲ

Dec 24 2024, 12:50 AM IST
ಮುಂಡರಗಿ ಪಟ್ಟಣದ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಗದಗ ಜಿಲ್ಲಾ ಅನ್ನದಾತರ ಸಮಾವೇಶ ಹಾಗೂ ಕೆ.ಎಸ್. ಪುಟ್ಟಣ್ಣಯ್ಯ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತ ಅನಾವರಣ ಕಾರ್ಯಕ್ರಮ ನಡೆಯಿತು.

ಶಾಸಕ ಮಧು ಜಿ.ಮಾದೇಗೌಡರ ಹುಟ್ಟುಹಬ್ಬ ನಿಮಿತ್ತ ಡಿ.24 ರಂದು ಷಷ್ಟ್ಯಬ್ಧಿ ಸಮಾರಂಭ: ಬಸವರಾಜೇಗೌಡ

Dec 24 2024, 12:50 AM IST
ಶಾಸಕ ರವಿಕುಮಾರ್‌ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ಅವರು ಮಧು ಜಿ.ಮಾದೇಗೌಡ ದಂಪತಿಯನ್ನು ಅಭಿನಂದಿಸುವರು. ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಭಾಗವಹಿಸುವರು. ಮಧು ಜಿ.ಮಾದೇಗೌಡ ಮತ್ತು ಬಿಂದು ಮಧು ಜಿ.ಮಾದೇಗೌಡ ಉಪಸ್ಥಿತರಿರುವರು.

ಶಾಸಕ ಶಿವಗಂಗಾ ರಾಜಕೀಯದ ಇತಿಮಿತಿ ಅರಿಯಲಿ

Dec 24 2024, 12:50 AM IST
ಮೂರು ದಶಕಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ನಾಲ್ಕು ಸಲ ಶಾಸಕರಾಗಿ, ಮೂರು ಸಲ ಸಚಿವರಾಗಿ ನಗರ, ಜಿಲ್ಲೆ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ ಬಗ್ಗೆ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ನೀಡಿದ ಹೇಳಿಕೆ ಖಂಡನೀಯ. ಅವರು ತಮ್ಮ ಇತಿಮಿತಿ ಅರಿತು, ರಾಜಕಾರಣದಲ್ಲಿ ಮುಂದುವರಿಯಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಹೇಳಿದ್ದಾರೆ.

ಮಾಜಿ ಶಾಸಕ ನರೇಂದ್ರರಿಗೆ ಉನ್ನತ ಸ್ಥಾನ ನೀಡಬೇಕು

Dec 24 2024, 12:49 AM IST
ಕೊಳ್ಳೇಗಾಲದಲ್ಲಿ ಮಾಜಿ ಶಾಸಕ ನರೇಂದ್ರ ಬೆಂಬಲಿಗರ ಸಭೆಯಲ್ಲಿ ಶಿವಕುಮಾರ್ ಮಾತನಾಡಿದರು.

ಬೆಳಗಾವಿ ಕಾಂಗ್ರೆಸ್ ಸಮಾವೇಶ: ಜಿಲ್ಲೆಯಿಂದ 25 ಸಾವಿರ ಜನರು ಭಾಗಿ : ಶಾಸಕ ಹಿಟ್ನಾಳ

Dec 24 2024, 12:49 AM IST
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved