• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಭಕ್ತಿ ಬೆಳೆಸಿಕೊಂಡು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿ-ಶಾಸಕ ಸಿ.ಸಿ. ಪಾಟೀಲ

Aug 18 2025, 12:00 AM IST
ಸ್ವಾತಂತ್ರ್ಯದಿನ ದೇಶಭಕ್ತರ ತ್ಯಾಗ, ಬಲಿದಾನದ ಪ್ರತೀಕವಾಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬರು ದೇಶಭಕ್ತಿ ಬೆಳೆಸಿಕೊಂಡು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕೆಂದು ಲಯನ್ಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ-ಶಾಸಕ ಪಾಟೀಲ

Aug 18 2025, 12:00 AM IST
ರಾಜ್ಯದಲ್ಲಿ ಕೆಲವರು ರಡ್ಡಿ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸುವಂತೆ ಹೇಳುತ್ತಿದ್ದಾರೆ. ಇದನ್ನು ತಕ್ಷಣವೇ ನಿಲ್ಲಿಸಬೇಕು. ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ರಡ್ಡಿ ಹಾಗೂ ಉಪಜಾತಿ ಕಾಲಂನಲ್ಲಿ ರಡ್ಡಿ ಅಂತ ನಮೂದಿಸಬೇಕು ಎಂದು ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯ ಗೌರವಾಧ್ಯಕ್ಷ, ರೋಣ ಶಾಸಕ ಜಿ. ಎಸ್. ಪಾಟೀಲ ಹೇಳಿದರು.

ಹಬ್ಬ ಹರಿದಿನ ನಿರ್ದಿಷ್ಟ ಸಮುದಾಯಕ್ಕೆ ಸೀಮಿತ ಸರಿಯಲ್ಲ: ಶಾಸಕ ಶಿವಣ್ಣನವರ

Aug 18 2025, 12:00 AM IST
ಲಿಂಗಾಯತರಿಗೆ ಸೀಮಿತವಾಗುತ್ತಿರುವ ಬಸವೇಶ್ವರ, ಕುರುಬ ಸಮುದಾಯಕ್ಕೆ ಕನಕದಾಸರು, ತಳವಾರ ಜನಾಂಗಕ್ಕೆ ಮಹರ್ಷಿ ವಾಲ್ಮೀಕಿ, ಯಾದವ ಸಮಾಜಕ್ಕೆ ಶ್ರೀಕೃಷ್ಣ, ರಡ್ಡಿ ಸಮುದಾಯಕ್ಕೆ ವೇಮನ ಹೀಗೇ ಬಹುತೇಕ ಶರಣರು ದಾರ್ಶಕನಿಕರನ್ನು ವಿವಿಧ ಸಮುದಾಯಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದು ಸರಿಯಲ್ಲ.

ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಲ್ಲಿ ಭರವಸೆ: ಶಾಸಕ ಶ್ರೀನಿವಾಸ ಮಾನೆ

Aug 18 2025, 12:00 AM IST
ಪ್ರತಿ ತಿಂಗಳು ಪಂಚ ಗ್ಯಾರಂಟಿಗಳ ಮೂಲಕ ಪ್ರತಿಯೊಂದು ಕುಟುಂಬಗಳು ಕನಿಷ್ಠ ₹4 ಸಾವಿರ ನೆರವು ಪಡೆಯುತ್ತಿವೆ. ಇದುವರೆಗೆ ತಾಲೂಕಿಗೆ ಗ್ಯಾರಂಟಿ ಯೋಜನೆಗಳ ಮೂಲಕ ₹500 ಕೋಟಿ ನೆರವು ಲಭಿಸಿದೆ.

ದೇಶದ ಪ್ರಗತಿಗೆ ಪ್ರತಿಯೊಬ್ಬರ ಸೇವೆ ಅತ್ಯಗತ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 18 2025, 12:00 AM IST
ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಯತ್ತ ಸಾಗುತ್ತಿರುವ ಭಾರತಕ್ಕೆ ಯುವ ಪೀಳಿಗೆ ಉತ್ತಮ ಕೊಡುಗೆ ನೀಡಬೇಕು. ಮಹಾತ್ಮಗಾಂಧಿ ಸೇರಿದಂತೆ ಹಲವು ಮಹನೀಯರ ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ‍್ಯ ಸಿಕ್ಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವು ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಒಳಮೀಸಲಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಶಾಸಕ ಕಚೇರಿ ಮುಂದೆ ತಮಟೆ ಚಳವಳಿ

Aug 18 2025, 12:00 AM IST
ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರ ಶಾಸಕ ನಾರಾ ಭರತ್ ರೆಡ್ಡಿ ಕಚೇರಿ ಮುಂಭಾಗ ಭಾನುವಾರ ತಮಟೆ ಚಳವಳಿ ನಡೆಸಲಾಯಿತು.

ಒಳ ಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ಶಾಸಕ ರವಿಕುಮಾರ್

Aug 18 2025, 12:00 AM IST
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ತೆಲಂಗಾಣ ಸರ್ಕಾರ ಒಳಮೀಸಲಾತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಜಾರಿ ಮಾಡಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರುತ್ತಿಲ್ಲ. ದುರುದ್ದೇಶದಿಂದ ನಾನಾ ಕಾರಣಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ಆದೇಶಕ್ಕೆ ಅವಮಾನ ಮಾಡುತ್ತಿದ್ದಾರೆ.

23ರಂದು ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ

Aug 18 2025, 12:00 AM IST
ದಾಬಸ್‍ಪೇಟೆ: ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಆ.23ರಂದು ಶನಿವಾರ ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಸುಮಾರು 150ಕ್ಕೂ ಹೆಚ್ಚು ಕಾರುಗಳಲ್ಲಿ ಪಕ್ಷದ ಮುಖಂಡರು ಸೇರಿದಂತೆ ಕಾರ್ಯಕರ್ತರು ಕ್ಷೇತ್ರದ ಜನತೆಯೊಂದಿಗೆ ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ಬಿಡುಗಡೆ ಶಾಸಕ ಯಶ್ಪಾಲ್‌ ಆಗ್ರಹ

Aug 17 2025, 04:01 AM IST
ಜಿಲ್ಲಾ ಆಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಆರೋಗ್ಯ ಸಚಿವರನ್ನು ಆಗ್ರಹಿಸಿದ್ದಾರೆ.

ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ

Aug 17 2025, 02:29 AM IST
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 491
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved