ವೈರಮುಡಿ ಉತ್ಸವಕ್ಕೆ ಸರ್ಕಾರದಿಂದ 10 ಕೋಟಿ ರು. ಮಂಜೂರು: ಶಾಸಕ ದರ್ಶನ್ ಪುಟ್ಟಣ್ಣಯ್ಯ
Mar 28 2025, 12:33 AM ISTಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು, ತಡೆರಹಿತ ವಿದ್ಯುತ್ ಸಂಪರ್ಕ, ವೈದ್ಯಕೀಯ ಸೇವೆ, ಅನ್ನಪ್ರಸಾದ ಭವನದಲ್ಲಿ ಪ್ರಸಾದ ವಿತರಣೆ ಅಚ್ಚುಕಟ್ಟಾಗಿರಲಿ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಎಲ್ಲಾ ಇಲಾಖಾಧಿಕಾರಿಗಳು ಕೆಲಸ ಮಾಡಬೇಕು.