ದೇಶ, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳು ವಿರಳ: ಶಾಸಕ ಯತ್ನಾಳ
Oct 05 2025, 01:02 AM ISTಸನಾತನ ಧರ್ಮದಲ್ಲಿ ಜನಿಸಿದ ಅನೇಕ ಸಾಧು, ಸಂತರ ಇತಿಹಾಸ ನೋಡಿದಾಗ ತ್ಯಾಗಕ್ಕೆ ಪ್ರಾಧಾನ್ಯತೆ ಲಭಿಸಿದೆ. ಸ್ವಾಮಿತ್ವಕ್ಕೆ ಸಾರ್ಥಕ ಬದುಕು ನಿಶ್ಚಿತ. ಜೊತೆಗೆ ಪ್ರಸ್ತುತ ದೇಶ ಮತ್ತು ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳನ್ನು ದುರ್ಬೀನು ಹಚ್ಚಿ ನೋಡುವ ಕಾಲ ಬಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಗೆ ಹಾಗೂ ಪಂಚಮಸಾಲಿ ಸಮಾಜದ ಜೊತೆಗೆ ಅನ್ಯ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಲು ಸಂಕಲ್ಪಿಸಿದ್ದೇನೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.