• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು: ಶಾಸಕ ಡಾ.ಮಂತರ್‌ಗೌಡ

Dec 24 2024, 12:45 AM IST
ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಅಭಿಮಾನದಿಂದ ಪಾಲ್ಗೊಳ್ಳಿ: ಶಾಸಕ ಯ.ಬಿ. ಬಣಕಾರ

Dec 23 2024, 01:05 AM IST
೧೯೨೪ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಸವಿನೆನಪಿಗಾಗಿ ಡಿ. ೨೭ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ-೧೦೦ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಯ.ಬಿ. ಬಣಕಾರ ಹೇಳಿದರು.

ಅರ್ಥವಿಲ್ಲದ ಪಾದಯಾತ್ರೆ: ಶಾಸಕ ವೆಂಕಟೇಶ್‌

Dec 23 2024, 01:02 AM IST
ತಾಪಂ, ಜಿಪಂ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ಕ್ರಿಯಾಶೀಲರಾಗಿದ್ದು, ರಸ್ತೆ ಕಾಮಗಾರಿ ವಿಚಾರ ಮುಂದಿಟ್ಟುಕೊಂಡು ಗುಜ್ಜನಡುದಿಂದ ಪಾವಗಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದು ಅವೈಜ್ಞಾನಿಕ, ಅರ್ಥವಿಲ್ಲದ ಯಾತ್ರೆಯಾಗಿದೆ ಎಂದು ಶಾಸಕ ಎಚ್‌.ವಿ. ವೆಂಕಟೇಶ್‌ ಛೇಡಿಸಿದರು.

ತೆರಿಗೆ ಹಣ ಪ್ರಾಮಾಣಿಕವಾಗಿ ಬಳಕೆಯಾಗಲಿ: ಶಾಸಕ ಸಿದ್ದು ಸವದಿ

Dec 23 2024, 01:01 AM IST
ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಲ್ಲಿ ಸಾರ್ವಜನಿಕರ ಹಣ ಅಪವ್ಯಯವಾಗುವುದು ತಪ್ಪುತ್ತದೆ

26 ರಂದು ಶಾಸಕ ಚಿಮ್ಮನಕಟ್ಟಿ ಜನ್ಮ ದಿನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

Dec 22 2024, 01:34 AM IST
ಶಾಸಕ ಭಿಮಸೇನ ಚಿಮ್ಮನಕಟ್ಟಿ ಅವರ 42ನೇ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.26 ರಂದು ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಚಿಮ್ಮನಕಟ್ಟಿ ಅಭಿಮಾನಿ ಬಳಗದ ಮುಖಂಡರಾದ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟೀಮನಿ, ಸದಸ್ಯ ಮಂಜುನಾಥ ಹೊಸಮನಿ ಹೇಳಿದರು.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಹೊರಟ ಶಾಸಕ

Dec 22 2024, 01:34 AM IST
ಗುಂಡ್ಲುಪೇಟೆಯಲ್ಲಿ ಡಿ.೨೩ರಂದು ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ನಡೆವ ಪ್ರತಿಭಟನೆಗೆ ಅರೇಪುರ ಗ್ರಾಮದಲ್ಲಿ ಕಾರ್ಯಕರ್ತರನ್ನು ಆಹ್ವಾನಿಸುತ್ತಿರುವುದು.

ಬೆಳ್ಳಿ ಬಾಗಿಲು ನಿರ್ಮಾಣ ಕಾರ್ಯ ಗುಣಮಟ್ಟದಾಗಿರಲಿ: ಶಾಸಕ ನೇಮರಾಜ ನಾಯ್ಕ್

Dec 22 2024, 01:33 AM IST
ಕೊಟ್ಟೂರೇಶ್ವರ ಹಿರೇಮಠದ ಮುಂಬಾಗಿಲಿಗೆ ಬೆಳ್ಳಿ ಕವಚ ಅಳವಡಿಸುವ ಕಾಮಗಾರಿ ಗುಣಮಟ್ಟದಲ್ಲಿ ನಡೆಯಬೇಕು.

ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಭೀಮಣ್ಣ ನಾಯ್ಕ

Dec 22 2024, 01:33 AM IST
ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಅಧಿವೇಶನದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ, ಮಹಿಳೆಯರ ಮೇಲೆ ಅಗೌರವ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೃತ ವಿದ್ಯಾರ್ಥಿ ಕುಟುಂಬಕ್ಕೆ ಶಾಸಕ ರಾಯರಡ್ಡಿ ಸಾಂತ್ವನ, ಪರಿಹಾರ ವಿತರಣೆ

Dec 22 2024, 01:32 AM IST
ತಾಲೂಕಿನ ಗಾಣದಾಳ ಗ್ರಾಮದ ಮೃತ ವಿದ್ಯಾರ್ಥಿ ನಿರುಪಾದಿ ಮನೆಗೆ ಶುಕ್ರವಾರ ಸಂಜೆ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಶಿಕ್ಷಣ ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವಂತಾಗಲಿ: ಶಾಸಕ ಶಿವರಾಮ ಹೆಬ್ಬಾರ

Dec 22 2024, 01:31 AM IST
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಶನಿವಾರ ೨೦೨೪ನೇ ಸಾಲಿನ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ನಡೆಯಿತು
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved