• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಎಐಸಿಸಿ ಅಧಿವೇಶನ ಯಶಸ್ವಿಗೆ ಸಹಕರಿಸಿ: ಶಾಸಕ ತುನ್ನೂರು

Dec 22 2024, 01:30 AM IST
Preparatory meeting on the occasion of the centenary of the All India Congress Committee

ರಂಗ ಶಿಕ್ಷಣದಿಂದ ಮಕ್ಕಳ ಪ್ರತಿಭೆಗಳ ಅನಾವರಣ: ಶಾಸಕ ಯಶ್ಪಾಲ್

Dec 22 2024, 01:30 AM IST
ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ಪ್ರಾರಂಭಿಸಿರುವ ಶಾಲಾ ಕಾಲೇಜುಗಳಲ್ಲಿ ‘ರಂಗ ಶಿಕ್ಷಣ’ ತರಬೇತಿ ಪಡೆದ ಶಾಲಾ ಮಕ್ಕಳಿಂದ ‘ಮಕ್ಕಳ ನಾಟಕೋತ್ಸವ’ ಕಾರ್ಯಕ್ರಮ ನಡೆಯಿತು.

ಶಾಸಕ ಸಿ.ಟಿ. ರವಿ ಮೇಲೆ ಹಲ್ಲೆ ಮಾಡಲೆತ್ನಿಸಿದವರ ಬಂಧಿಸಲಿ: ಶಾಸಕ ಗಾಲಿ ಜನಾರ್ದನರೆಡ್ಡಿ

Dec 21 2024, 01:18 AM IST
ಸುಸಂಸ್ಕೃತ ರಾಜಕಾರಣಿ, ಸಿ.ಟಿ. ರವಿ ಅವರ ಬಾಯಲ್ಲಿ ಅಂಥ ಮಾತು ಬರಲು ಸಾಧ್ಯವೇ ಇಲ್ಲ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ

Dec 21 2024, 01:17 AM IST
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.

ಅಂಬೇಡ್ಕರ್‌ ದಲಿತರ ಪಾಲಿಗೆ ಆರಾಧ್ಯ ದೈವ: ಶಾಸಕ

Dec 21 2024, 01:17 AM IST
ಶಾಸಕರಿಗೆ ನೀಡುವ ಅನುದಾನದಲ್ಲಿ ತಮಗೆ 25 ಕೋಟಿ ಅನುದಾನ ನೀಡಿದ್ದು, ಅದನ್ನು ಕ್ಷೇತ್ರದಲ್ಲಿ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ರಸ್ತೆಗಳ ಅಭಿವೃದ್ದಿಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಅನುದಾನ ಕೇಳಿದ್ದೇನೆ. ಅದೇ ರೀತಿ ಅಲ್ಪಸಂಖ್ಯಾತರ ನಿಧಿಯಿಂದ ಸಚಿವ ಜಮೀರ್ ಅಹ್ಮದ್ ರವರು ಐದು ಕೋಟಿ ಅನುದಾನ ನೀಡಿದ್ದು,

ಶಾಸಕ ಸಿ. ಟಿ. ರವಿ ಬಂಧನ ಸರಿಯಲ್ಲ, ಕೂಡಲೇ ಬಿಡುಗಡೆ ಮಾಡಿ : ಹೈಕೋರ್ಟ್‌ ಪೊಲೀಸರಿಗೆ ತಾಕೀತು

Dec 21 2024, 01:17 AM IST
ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್‌, ಅವರನ್ನು ಇದ್ದ ಸ್ಥಳದಲ್ಲೇ ತಕ್ಷಣ ಬಿಡುಗಡೆ ಮಾಡುವಂತೆ ಪೊಲೀಸರಿಗೆ ತಾಕೀತು ಮಾಡಿದೆ.

ಸುಪ್ರೀಂ ಕೋರ್ಟ್‌ಲ್ಲಿ ಶಾಸಕ ಯತ್ನಾಳಗೆ ಗೆಲುವು :ಎಥೆನಾಲ್ ಪವರ್‌ ಘಟಕ ಪ್ರಾರಂಭಿಸಲು ಅನುಮತಿ

Dec 21 2024, 01:17 AM IST

  ಸಿದ್ದಸಿರಿ ಸೌಹಾರ್ದಾ ಸಹಕಾರ ನಿಯಮಿತ ಸಿದ್ದಸಿರಿ ಎಥೆನಾಲ್ ಪವರ ಘಟಕ ಪ್ರಾರಂಭಿಸಲು ಸುಪ್ರಿಂಕೋರ್ಟ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ ಹಿನ್ನೆಲೆ ಪಟ್ಟಣದ ಬಸವೇಶ್ವರ ಚೌಕನಲ್ಲಿ ಹಾಗೂ ಬಸ್‌ ನಿಲ್ದಾಣ ಹತ್ತಿರದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದರು.

ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ : ಸಭಾಪತಿ ಒಪ್ಪಿಗೆ ಇಲ್ಲದೆ ಸದನ ಬಳಿ ಶಾಸಕರ ಬಂಧಿಸುವಂತಿಲ್ಲ

Dec 21 2024, 01:16 AM IST
ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಮತ್ತು ಕಲಾಪ ನಿಯಮಾವಳಿಯ ಅನ್ವಯ, ಸಭಾಧ್ಯಕ್ಷರು ಅಥವಾ ಸಭಾಪತಿಗಳ ಅನುಮತಿ ಇಲ್ಲದೆ ಸದನದ ಒಳಗೆ ಯಾವುದೇ ಸದಸ್ಯರ ದಸ್ತಗಿರಿ ಅಥವಾ ಬಂಧನ ಮಾಡುವಂತಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ.

ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೇಲಿ ಗುಣಮಟ್ಟದ ಶಿಕ್ಷಣ: ಶಾಸಕ ಗಣೇಶ್‌ ಪ್ರಸಾದ್‌

Dec 21 2024, 01:16 AM IST
ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಸಂಜೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ೯ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ

Dec 21 2024, 01:15 AM IST
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved