• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯರಿಗೆ ಮಸಿ ಬಳಿಯಲು ಕೆಲವರಿಂದ ಯತ್ನ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Sep 30 2024, 01:15 AM IST
ಸಾಮಾಜಿಕ ನ್ಯಾಯಕತ್ವದಡಿ ಆಡಳಿತ ನಡೆಸಿ ಬಡ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನಕ್ಕೆ ಫಲ ಸಿಗುವುದಿಲ್ಲ. ಸಿದ್ದರಾಮಯ್ಯರೊಂದಿಗೆ ಇರುವ ಯಾರನ್ನೂ ಅಲುಗಾಡಿಸಲು ಸಾಧ್ಯವಿಲ್ಲ.

ಗಣೇಶ ಆರಾಧಿಸಿದರೆ ಕಷ್ಟಗಳು ದೂರ: ಶಾಸಕ ಬಾಲಚಂದ್ರ ಜಾರಕಿಹೊಳಿ

Sep 29 2024, 01:53 AM IST
ಹಿಂದು ಧರ್ಮದಲ್ಲಿ ಯಾವುದೇ ಪೂಜೆ, ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಯಾವುದೇ ಕೆಲಸವಿರಲಿ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ, ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆ ಈಗಲೂ ಇದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅಥಣಿ : ಪ್ರಸಕ್ತ ವರ್ಷದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ₹ 40.10 ಕೋಟಿ ಬೆಳೆವಿಮೆ ಜಮಾ : ಶಾಸಕ ಲಕ್ಷ್ಮಣ ಸವದಿ

Sep 29 2024, 01:49 AM IST
ಪ್ರಸಕ್ತ ವರ್ಷದಲ್ಲಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ವಿಮೆಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ

Sep 29 2024, 01:40 AM IST
ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಸರ್ಕಾರ ಹಲವು ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುತ್ತಿದೆ. ತಮ್ಮ ಪ್ರಾಂಶುಪಾಲರ ಮೂಲಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು.

10 ದಿನಗಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Sep 29 2024, 01:40 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡಲು ಲಯನ್ಸ್ ಕ್ಲಬ್ ಆಫ್ ಸಂಸ್ಥೆಯೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಜನರು ಆರೋಗ್ಯ ತಪಾಸಣೆಗಾಗಿ ಸಾವಿರಾರು ಹಣ ಖರ್ಚು ಮಾಡಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸೇವೆ ವೃತ್ತಿ ವಾಣಿಜ್ಯಕರಣಗೊಳ್ಳುತ್ತಿದೆ.

ಸಹಕಾರ ಸಂಘಗಳ ಪ್ರಗತಿಗೆ ಕೈ ಜೋಡಿಸಿ: ಶಾಸಕ ಎಚ್.ಟಿ.ಮಂಜು

Sep 29 2024, 01:38 AM IST
ಹುಟ್ಟೂರಿನ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹರಿಸುವ ಮೂಲಕ ಆದಾಯದಲ್ಲಿ 4ನೇ ಸ್ಥಾನದಲ್ಲಿ ಇರುವುದು ನಿಜಕ್ಕೂ ಸಂತೋಷಕರ. ನನ್ನ ರಾಜಕೀಯ ಬೆಳವಣಿಗೆ ಅಡಿಗಲ್ಲಾದ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ : ಶಾಸಕ ಪ್ರದೀಪ್ ಈಶ್ವರ್

Sep 29 2024, 01:36 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಶನಿವಾರ ಇಲ್ಲಿ ಹೇಳಿದರು.

ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಿದರೆ ದೇವರ ಸೇವೆ ಮಾಡಿದಂತೆ-ಶಾಸಕ ಮಾನೆ

Sep 29 2024, 01:33 AM IST
ಶಾಲೆ ಮಂದಿರವಿದ್ದಂತೆ ಮಕ್ಕಳು ದೇವರಿಗೆ ಸಮಾನ. ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಿದರೆ ದೇವರ ಸೇವೆ ಮಾಡಿದಂತೆ ಎನ್ನುವ ಭಾವನೆ ತಮ್ಮದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶ್ರಮಿಕ ವರ್ಗ ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

Sep 29 2024, 01:32 AM IST
ಸಾಗರ ತಾಲ್ಲೂಕು ಪೈಂಟ್ ಗುತ್ತಿಗೆದಾರರು ಹಾಗೂ ಕೆಲಸಗಾರರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.

ಶಿಕ್ಷಕರ ಭವನ ನಿರ್ಮಾಣಕ್ಕೂ ಸಹಕಾರ: ಶಾಸಕ ಎಆರ್‌ಕೆ

Sep 29 2024, 01:30 AM IST
ಯಳಂದೂರು ಪಟ್ಟಣದ ಸರ್ಕಾರಿ ನೌಕರರ ಸಂಘದ ಕಚೇರಿಯ ಆವರಣದಲ್ಲಿ ಸೋಮವಾರ ಶುಕ್ರವಾರ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved