• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿಯೊಂದಿಗೆ ಪಶು ಸಂಗೋಪನೆ ಮಾಡಿದರೆ ಅನುಕೂಲ: ಶಾಸಕ ಯು.ಬಿ. ಬಣಕಾರ

Dec 16 2024, 12:47 AM IST
ರೈತರು ಹೈನುಗಾರಿಕೆ ಅಥವಾ ಕುರಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸ್ಮರಣೆ

Dec 16 2024, 12:46 AM IST
ಎಸ್‌.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದರೂ ತಮಗೆ ಸಿಕ್ಕಿದ ಅಧಿಕಾರದ ಅವಧಿಯಲ್ಲಿ ಇತಿಹಾಸ ಪುಟದಲ್ಲಿ ಉಳಿದುಕೊಳ್ಳುವಂತ ಕೊಡುಗೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ .

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ

Dec 16 2024, 12:46 AM IST
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.

ಉಡುಪಿ ಜಿಲ್ಲೆಯಲ್ಲಿ ಕಲ್ಲು ಕ್ವಾರಿ ಪುನರಾರಂಭಕ್ಕೆ ಶಾಸಕ ಗಂಟಿಹೊಳೆ ಆಗ್ರಹ

Dec 16 2024, 12:45 AM IST
ಬೈಂದೂರಿನಲ್ಲಿ ಹೋರಾಟದ ಸ್ವರೂಪ ಪಡೆದಿರುವ ಕಲ್ಲುಕ್ವಾರಿ ವಿಚಾರ ವಿಧಾನ ಮಂಡಲದ ಅಧಿವೇಶನದ ನಡುವೆಯೇ ಗಣಿ ಸಚಿವರ ಗಮನಕ್ಕೆ ತರುವಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಯಶಸ್ವಿಯಾಗಿದ್ದಾರೆ.

ಗ್ರಾಮೀಣ ಭಾಗ ಪ್ರಗತಿಯಾಗದರೆ ದೇಶದ ಅಭಿವೃದ್ಧಿ: ಶಾಸಕ ಯು.ಬಿ. ಬಣಕಾರ

Dec 16 2024, 12:45 AM IST
ಶಿರಗಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ಎರಡು ಶಾಲಾ ಕಟ್ಟಡ ಹಾಗೂ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.

ಕಸಾಪದ ಪಾವಿತ್ರ್ಯತೆ ಕಾಪಾಡಿ: ಮಾಜಿ ಶಾಸಕ ಶರಣಪ್ಪ ವಕೀಲರು

Dec 16 2024, 12:45 AM IST
ಕನ್ನಡ ಸಾಹಿತ್ಯ ಪರಿಷತ್ತು ಒಂದು ಪವಿತ್ರವಾದ ಸಂಸ್ಥೆ. ಅದನ್ನು ಕಾಪಾಡಲು ಸಾಹಿತ್ಯದ ಕುರಿತು ಕಾರ್ಯಕ್ರಮ ಆಯೋಜನೆ ಮಾಡಬೇಕು.

ಒಳಮೀಸಲಾತಿ: ಶಾಸಕ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ ಮನೆ ಎದುರು ಚಮಟೆ ಚಳವಳಿ

Dec 15 2024, 02:03 AM IST
ಆ. 1ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು 4 ತಿಂಗಳಾದರೂ ರಾಜ್ಯ ಸರ್ಕಾರ ಕಾಟಾಚಾರಕ್ಕೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ.

ವನ್ಯಜೀವಿಗಳ ಹಾವಳಿ ತಡೆಗೆ ಶ್ರಮಿಸಿ: ಶಾಸಕ ಯೋಗೇಶ್ವರ್‌

Dec 15 2024, 02:03 AM IST
ಕಳೆದ ಆರೇಳು ವರ್ಷಗಳಿಂದಲೂ ಆನೆಗಳ ಹಾವಳಿ ತೀವ್ರವಾಗಿದ್ದು, ಆನೆ-ಮಾನವ ನಡುವಿನ ಸಂಘರ್ಷದ ಪರಿಣಾಮ ಜೀವನ ಮತ್ತು ಬದುಕು ಎರಡು ದುಸ್ತರವಾಗಿದ್ದು ಇದನ್ನು ಸುಧಾರಿಸಲು ಅಧಿಕಾರಿ ವರ್ಗ ಶಕ್ತಿ ಮೀರಿ ಶ್ರಮಿಸಲೇಬೇಕು ಎಂದು ಶಾಸಕ ಯೋಗೇಶ್ವರ್ ಸೂಚನೆ ನೀಡಿದರು. ರಾಮನಗರದಲ್ಲಿ ಅಧಿಕಾರಿಗಳು ಮತ್ತು ರೈತರ ಸಭೆಯಲ್ಲಿ ಮಾತನಾಡಿದರು.

ಮತಾಂಧ ಜಿಹಾದಿಗಳಿಗೆ ಗೃಹಸಚಿವರು ಎಷ್ಟು ಮುತ್ತು ಕೊಟ್ಟಿದ್ದಾರೆ?: ಶಾಸಕ ಬೆಲ್ಲದ ಪ್ರಶ್ನೆ

Dec 15 2024, 02:02 AM IST
ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯನ್ನೇ ಉಸಿರಾಗಿಸಿಕೊಂಡಿದೆ. ಆದರೆ, ಶಾಂತಿಯುತ ಹೋರಾಟ ನಡೆಸುತ್ತಿದ್ದ ಲಿಂಗಾಯತರ ಮೇಲೆಯೇ ಹಲ್ಲೆ ನಡೆಸಿ, ಹೋರಾಟಗಾರರೇ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು ಎಂದು ಸದನದಲ್ಲೇ ಗೃಹಸಚಿವರು ಸುಳ್ಳು ಹೇಳಿದ್ದಾರೆ ಎಂದು ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.

ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 15 2024, 02:01 AM IST
ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆ ಪ್ರದರ್ಶಿಸಿ ಸಮ್ಮೇಳನದ ಬಗ್ಗೆ ರಸಪ್ರಶ್ನೆಗಳಿಗೆ ಉತ್ತರಿಸಿದರೆ ಸಾಹಿತ್ಯದ ಅರಿವು ಮೂಡುತ್ತದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved