• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜಯಣ್ಣಗೆ ಶ್ರದ್ಧಾಂಜಲಿ

Dec 12 2024, 12:31 AM IST
ಕೊಳ್ಳೇಗಾಲ ಮಾಜಿ ಶಾಸಕ ಎಸ್. ಜಯಣ್ಣ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಯಣ್ಣ ಅವರಿಗೆ ಚಾಮರಾಜನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗಣತಿ ಕಾರ್ಯದಲ್ಲಿ ಸಮರ್ಪಕವಾಗಿ ತೊಡಗಿಕೊಳ್ಳಿ: ಶಾಸಕ ಮಾನೆ

Dec 12 2024, 12:31 AM IST
ಜಾನುವಾರು ಗಣತಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ

Dec 11 2024, 12:46 AM IST
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಮೂರು ಬಾರಿ ಶಾಸಕನಾಗಲು ಎಸ್ಎಂಕೆ ಕಾರಣ: ಮಾಜಿ ಶಾಸಕ ಆರ್.ನರೇಂದ್ರ

Dec 11 2024, 12:46 AM IST
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿತ್ತು. ನಾನು ಮೂರು ಬಾರಿ ಶಾಸಕನಾಗಲು ಅವರ ಮಾರ್ಗದರ್ಶನವೇ ಕಾರಣ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಜಯಣ್ಣ ನಿಧನಕ್ಕೆ ಸಿಎಂ ಸಂತಾಪ

Dec 11 2024, 12:45 AM IST
ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು

ಅಭಿವೃದ್ಧಿ ಹೊಂದಿದ ದೇಶ ಮಾಡುವುದು ಯುವ ಸಮೂಹದ ಕೈಯಲ್ಲಿದೆ-ಶಾಸಕ ಮಾನೆ

Dec 11 2024, 12:45 AM IST
ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ಇಂಡಿಯಾ ಈಸ್ ಡೆವಲಪಿಂಗ್ ಕಂಟ್ರಿ ಎಂದು ಹೇಳುತ್ತಾ ಬರುತ್ತಿದ್ದೇವೆ. ಇಂಡಿಯಾ ಈಸ್ ಡೆವಲಪಡ್ ಕಂಟ್ರಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ಕೈಯಲ್ಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 10 2024, 12:32 AM IST
ಸಮ್ಮೇಳನ ಕನ್ನಡಿಗರಿಗೆ ಹಬ್ಬ ಇದ್ದಂತೆ. ಇದನ್ನು ಪ್ರತಿಯೊಬ್ಬರು ಸಂಭ್ರಮಿಸಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಕನ್ನಡಾಭಿಮಾನಿಗಳು ಬಹಳ ಕಷ್ಟಪಟ್ಟು ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ತಯಾರಿಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ.

ನೇಕಾರ ಧ್ವನಿ ಶಾಸಕ ಸವದಿ ತೇಜೋವಧೆ ಸಲ್ಲದು

Dec 10 2024, 12:30 AM IST
ರಾಜ್ಯ ನೇಕಾರ ಸೇವಾ ಸಂಘಟನೆ ಹೆಸರಲ್ಲಿ ಶಾಸಕ ಸಿದ್ದು ಸವದಿ ತೇಜೋವಧೆಗೆ ಮುಂದಾಗಿರುವ ಶಿವಲಿಂಗ ಟಿರಕಿ ಅವರು ಶಾಸಕರ ವಿರುದ್ಧದ ಹೋರಾಟದ ೩ನೇ ಅಂಶ ಕೈಬಿಟ್ಟರೆ ಮಾತ್ರ ಬೆಂಬಲ

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಗಳ ಬಿತ್ತನೆ : ಶಾಸಕ ಗೋಪಾಲಕೃಷ್ಣ ಬೇಳೂರು

Dec 09 2024, 12:50 AM IST

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved