• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ: ಶಾಸಕ ಇಕ್ಬಾಲ್ ಹುಸೇನ್

Sep 26 2024, 09:50 AM IST
ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರದಲ್ಲಿ ಜಿಲ್ಲಾ ಮಟ್ಟದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.

ಮಾತೃ ಭಾಷೆ ನಮಗೆಲ್ಲ ಅತ್ಯವಶ್ಯಕ: ಶಾಸಕ ಡಾ. ಮಂತರ್ ಗೌಡ

Sep 25 2024, 01:05 AM IST
ಎಲ್‌ಕೆಜಿ ನೂತನ ಕೊಠಡಿಗಳನ್ನು ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು .ತಾ. ಪಂ. ಮಾಜಿ ಅಧ್ಯಕ್ಷ ಎಸ್‌.ಎಂ. ಡಿಸಿಲ್ವ ಮಾತನಾಡಿದರು.

ಶಕ್ತಿಗಿಂತ ಯುಕ್ತಿ ಏಕಾಗ್ರತೆ ಮುಖ್ಯ: ಶಾಸಕ ತಮ್ಮಯ್ಯ

Sep 25 2024, 01:03 AM IST
ಟೇಬಲ್ ಟೆನ್ನಿಸ್ ಕ್ರೀಡೆಯಲ್ಲಿ ಶಕ್ತಿಗಿಂತ ಯುಕ್ತಿ ಮನೋಸ್ಥೈರ್ಯ ಮುಖ್ಯವಾಗುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ನೇತೃತ್ವದಲ್ಲಿ ನಗರದ ಸಂತಜೋಸೆಫ್ ಪ.ಪೂ.ಕಾಲೇಜು ಆವರಣದಲ್ಲಿ ಆಯೋಜಿಸಿರುವ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ’ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವೆ: ಶಾಸಕ ರಘುಮೂರ್ತಿ

Sep 25 2024, 01:01 AM IST
Responding to the problems of civil servants: MLA Raghumurthy

ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Sep 25 2024, 01:00 AM IST
ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಭಾರತ ಸ್ವಾವಲಂಬಿಯಾಗಿಸಲು ಕೇಂದ್ರದಿಂದ ಜನಪರ ಯೋಜನೆ ಜಾರಿ: ಶಾಸಕ ಕೃಷ್ಣನಾಯ್ಕ

Sep 25 2024, 12:59 AM IST
ಈ ಭಾಗದ ಜನ ಯೋಜನೆಗಳ ಮಾಹಿತಿ ಪಡೆಯುವ ಜತೆಗೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ಮನವಿ ಮಾಡಿದರು.

ಶಾಸಕ ಸುರೇಶ್‌, ಪುರಸಭೆ ಅಧ್ಯಕ್ಷರ ನಡುವೆ ಮಾತಿನ ಚಕಮಕಿ

Sep 25 2024, 12:58 AM IST
ಬೇಲೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಚನ್ನಕೇಶವ ದೇಗುಲದ ಮುಂಭಾಗ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ದೇಗುಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಎಚ್. ಕೆ ಸುರೇಶ್ ಹಾಗೂ ಪುರಸಭೆ ಅಧ್ಯಕ್ಷ ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು.

ರೈತರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ: ಶಾಸಕ ಶಿವಲಿಂಗೇಗೌಡ

Sep 25 2024, 12:54 AM IST
ಅರಸೀಕೆರೆ: ಕ್ಷೇತ್ರದ ನಾಗರಿಕರು ಹಾಗೂ ರೈತರ ಹತ್ತಾರು ಸಮಸ್ಯೆಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಬಗೆಹರಿಸುವಂತೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಜನ ಸಂಪರ್ಕ ಸಭೆಯಲ್ಲಿ ಖಡಕ್‌ ಸೂಚನೆ ನೀಡಿದರು.

ನೀರಿನ ಸಂಪನ್ಮೂಲಕ್ಕೆ ಕೊರತೆಯಾಗದಂತೆ ಕೆರೆಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Sep 25 2024, 12:53 AM IST
ಈಗಾಗಲೇ ಪಾಂಡವಪುರ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು.

ಕೋಣನಹಳ್ಳಿ, ಬೂದನೂರು ಕೆರೆಗಳ ಅಭಿವೃದ್ಧಿ: ಶಾಸಕ ಪಿ.ರವಿಕುಮಾರ್

Sep 25 2024, 12:53 AM IST
ಕೆರೆಯ ಏರಿ ಮೇಲೆ ವಾಯು ವಿಹಾರ ನಡೆಸಲು ವಾಕಿಂಗ್ ಪಾಥ್, ಮಧ್ಯದಲ್ಲಿ ನಡುಗಡ್ಡೆ ನಿರ್ಮಾಣ, ಕೆರೆಯಲ್ಲಿ ತುಂಬಿರುವ ಹೂಳು, ಕಳೆ ತೆಗೆದು ಸ್ವಚ್ಛಗೊಳಿಸುವುದರ ಜೊತೆಗೆ ನೀರು ಸೋರಿಕೆಯಾಗದಂತೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved