• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಗಳ ಮೂಲಕ ರಾಮನಗರದ ಸೌಂದರ್ಯ ಹೆಚ್ಚಿಸಲು ಆದ್ಯತೆ : ಶಾಸಕ ಇಕ್ಬಾಲ್ ಹುಸೇನ್

Dec 09 2024, 12:49 AM IST

ನಗರದ 31 ವಾರ್ಡ್‌ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ. 

ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಸಮಾಜಕ್ಕೆ ಆದರ್ಶ ಪುರುಷ: ಶಾಸಕ ಶ್ರೀನಿವಾಸ್ ಅಭಿಮತ

Dec 09 2024, 12:48 AM IST
ತರೀಕೆರೆ: ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಆದರ್ಶ ಪುರುಷರಾಗಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ : ರಾಜಕೀಯ ಚರ್ಚೆಗೆ ಕಾರಣ

Dec 09 2024, 12:48 AM IST
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದ್ದು, ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಮದ್ದೂರಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಸದನದಲ್ಲಿ ಪ್ರಸ್ತಾಪ:ಶಾಸಕ ಕೆ.ಎಂ.ಉದಯ್

Dec 09 2024, 12:48 AM IST
ಶಿಂಷಾ ನದಿ ಎಡಭಾಗದ ಬಹುತೇಕ ಜಮೀನುಗಳು ಮಳೆ ಆಶ್ರಿತ ಪ್ರದೇಶಗಳಾಗಿವೆ. ಕೃಷಿಕರು ಬೋರ್ ವೆಲ್ ನೀರು ಬಳಸಿಕೊಂಡು ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಷಾ ನದಿ ದಂಡೆ ಎಡಭಾಗದ ಜಮೀನುಗಳಿಗೆ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಆ ಭಾಗದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ನಿರಂತರವಾಗಿ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಸಚಿವರಿಗೆ ಸದನದಲ್ಲಿ ಮನವಿ ಮಾಡಲಾಗುವುದು.

ರೈತರ ಉದ್ಧಾರಕ್ಕೆ ಕಂಕಣಬದ್ಧರಾಗಿರೋಣ-ಶಾಸಕ ಮಾನೆ

Dec 09 2024, 12:47 AM IST
ಕೃಷಿಗೆ ರೈತನೇ ನಿಜವಾದ ವಿಜ್ಞಾನಿ, ಕೃಷಿ ಜಮೀನಿಗೆ ದಾರಿ, ನೀರಾವರಿ ಕಾಲುವೆ ತೆರವು ಸೇರಿದಂತೆ ರೈತನಿಗೆ ರೈತ ಸಹಕಾರಿಯಾಗಿ ನಿಲ್ಲುವ ಸಮಯ ಇದಾಗಿದ್ದು ಹೊಂದಾಣಿಕೆ ಮೂಲಕ ರೈತೋದ್ಧಾರಕ್ಕೆ ಕಂಕಣಬದ್ಧರಾಗಿರೋಣ ಎಂದು ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.

ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

Dec 09 2024, 12:47 AM IST
ತರೀಕೆರೆ, ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಪತ್ರಿಕಾ ವಿತರಕರು ಮಾಧ್ಯಮದ ಅವಿಭಾಜ್ಯ ಅಂಗ: ಶಾಸಕ ಶರತ್ ಬಚ್ಚೇಗೌಡ

Dec 09 2024, 12:46 AM IST
ಮುಂಜಾನೆ ೪ ಗಂಟೆಗೆ ವಾತಾವರಣದಲ್ಲಿ ಎಷ್ಟೇ ವೈಪರಿತ್ಯಗಳಿದ್ದರೂ ಚಳಿ ಮಳೆ ಎಂದು ನೋಡದೆ ಮನೆ ಮನೆಗೆ ಪತ್ರಿಕೆಗಳನ್ನು ವಿತರಿಸುವ ಕಾಯಕವನ್ನು ಪ್ರತಿ ದಿನ ವಿತರಕರು ಮಾಡುತ್ತಾರೆ, ಪತ್ರಿಕಾ ಮಾಧ್ಯಮಗಳು ಮುದ್ರಿಸುವ ಸಮಾಚಾರಗಳನ್ನು ಮನೆ ಮನೆಗೆ ತೆರಳಿ ಮಾಹಿತಿ ನೀಡುವ ಕೆಲಸ ಇದಾಗಿದ್ದು ಹೆಚ್ಚಿನ ಜವಾಬ್ದಾರಿಯುತ ಕೆಲಸವಾಗಿದೆ.

ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ: ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ)

Dec 09 2024, 12:46 AM IST
ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಆತ್ಮ ತೃಪ್ತಿ ತಂದಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 09 2024, 12:46 AM IST
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.

ಕಳಪೆ ದುರಸ್ತಿ ಕಾಮಗಾರಿಗೆ ಶಾಸಕ ಬಸವಂತಪ್ಪ ಗರಂ

Dec 09 2024, 12:46 AM IST
ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಡಾಂಬರು ಮೇಲ್ಮೇಲೆ ಸವರುವುದನ್ನು ಕಂಡು ಶಾಸಕ ಕೆ.ಎಸ್. ಬಸವಂತಪ್ಪ ಗರಂ ಆದರು. ತಾಲೂಕಿನ ಹೆಮ್ಮನಬೇತೂರು ಕ್ರಾಸ್‌ನಿಂದ ದಾವಣಗೆರೆ ನಗರ ಪ್ರವೇಶಿಸುವ ರಸ್ತೆಯವರೆಗೆ ಕೈಗೊಂಡಿರುವ ತಾತ್ಕಾಲಿಕ ಡಾಂಬರು ರಸ್ತೆ ದುರಸ್ತಿ ಕಾಮಗಾರಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved