• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ.. ಸ್ವಾತಂತ್ರ್ಯ ಹೋರಾಟಗಾರರನ್ನು ಸದಾ ಸ್ತುತಿಸಿ: ಶಾಸಕ ಆರ‍್ವಿಎನ್

Sep 18 2024, 01:59 AM IST
Always praise freedom fighters: MLA RVN

ಅಭಿವೃದ್ಧಿ ಸೀಮಿತ ಜಾತಿ, ಧರ್ಮಕ್ಕೆ ಮೀಸಲಲ್ಲ: ಶಾಸಕ ಬಿ.ವೈ.ವಿಜಯೇಂದ್ರ

Sep 18 2024, 01:58 AM IST
ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ವಿಜಯೇಂದ್ರ ಚಾಲನೆ ನೀಡಿದರು.

ರೈತರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ಕೆಲಸವಾಗಲಿ: ಶಾಸಕ ಭೀಮಣ್ಣ ನಾಯ್ಕ

Sep 18 2024, 01:57 AM IST
ಅಡಕೆ ಬೆಳೆಗಾರರಿಗೆ ಲಭಿಸುವುದು ವರ್ಷಕ್ಕೆ ಒಂದು ಬೆಳೆ ಮಾತ್ರ. ಅದೂ ಹಾನಿಯಾದರೆ ರೈತರ ಸ್ಥಿತಿ ಗಂಭೀರವಾಗಲಿದೆ. ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದರೆ ನೇರವಾಗಿ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ : ಶಾಸಕ ತಮ್ಮಯ್ಯ

Sep 18 2024, 01:57 AM IST
ಚಿಕ್ಕಮಗಳೂರು, ವಿಶ್ವಕರ್ಮ ಎಂದರೆ ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು, ಕಲ್ಲನ್ನು ಶಿಲೆಯಾಗಿಸಿ ದೇವರ ಸ್ಥಾನ ನೀಡುವ ಶಕ್ತಿ ವಿಶ್ವಕರ್ಮರಿಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶೆಟ್ಟಹಳ್ಳಿ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Sep 18 2024, 01:54 AM IST
ಮಳವಳ್ಳಿ ತಾಲೂಕಿನ ಶೆಟ್ಟಹಳ್ಳಿಯ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಸ್ತಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರಾಮಕ್ಕೆ ಇನ್ನೂ ಹೆಚ್ಚಿನ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು.

ಸ್ವಚ್ಛತೆ ಇದ್ದರೆ ನೆಮ್ಮದಿ: ಶಾಸಕ ದೇಶಪಾಂಡೆ

Sep 18 2024, 01:54 AM IST
ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ, ಸ್ವಚ್ಛ ವಾತಾವರಣ ಇರುವಲ್ಲಿ ದೇವರು ವಾಸ ಮಾಡುತ್ತಾರೆ. ಸ್ವಚ್ಛತೆ ಇರುವಲ್ಲಿ ನೆಮ್ಮದಿ, ಸಮೃದ್ಧಿ, ಪ್ರೀತಿ, ಶಾಂತಿ, ಸಾಮರಸ್ಯತೆಯು ಮನೆ ಮಾಡುತ್ತದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ವಿಶ್ವಕರ್ಮರಿಂದ ಸುಂದರ ಸಮಾಜ ನಿರ್ಮಾಣ: ಶಾಸಕ ಸುರೇಶ್ ಶೆಟ್ಟಿ

Sep 18 2024, 01:54 AM IST
ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಗ್ರಾಪಂ ನೀರಗಂಟಿ ಗಿರಿಜಾ ಕುಟುಂಬಕ್ಕೆ ಸೌಲಭ್ಯ ಕಲ್ಪಿಸಿ: ಶಾಸಕ ಎಚ್.ಟಿ.ಮಂಜು ಒತ್ತಾಯ

Sep 18 2024, 01:50 AM IST
ವಿಶ್ವ ಪ್ರಜಾಪ್ರಭುತ್ವದ ದಿನ ವೇಳೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಅಪಘಾತದಿಂದ ಮೃತಪಟ್ಟ ಗ್ರಾಪಂ ನೀರಗಂಟಿ ಗಿರಿಜಾ (34) ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರ ಸೂಕ್ತ ಸರ್ಕಾರಿ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಚ್.ಟಿ.ಮಂಜು ಒತ್ತಾಯ

ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್‌ ಇನ್ನಿಲ್ಲ

Sep 18 2024, 01:49 AM IST
Former MLA Venkatareddy Mudnal is no more

ಮೈಸೂರು ಭಾಗಕ್ಕೆ ಸಿಗುವ ಸೌಲಭ್ಯಗಳು ಕಲ್ಯಾಣ ಕರ್ನಾಟಕಕ್ಕೆ ಸಿಗುತ್ತಿಲ್ಲ: ಶಾಸಕ ದೊಡ್ಡನಗೌಡ ಪಾಟೀಲ

Sep 18 2024, 01:48 AM IST
ಅನೇಕ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದ್ರಾಬಾದ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದ್ದು, ಅಂತಹ ಹೋರಾಟಗಾರರ ಆದರ್ಶ ಅಳವಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved