• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸ್ಮರಿಸಿ: ಶಾಸಕ ಬಸವರಾಜ ಶಿವಣ್ಣನವರ

Aug 16 2025, 12:00 AM IST
ಬ್ರಿಟಿಷ್ ಆಳ್ವಿಕೆಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸ್ವಾತಂತ್ರ್ಯ ಚಳವಳಿಗಳು ಇತಿಹಾಸದಲ್ಲಿ ಸ್ಮರಣೀಯವಾಗಿಸಿವೆ.

ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ

Aug 16 2025, 12:00 AM IST
ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು.

ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸಲು ಕ್ರಮ: ಶಾಸಕ ಪ್ರಕಾಶ ಕೋಳಿವಾಡ

Aug 16 2025, 12:00 AM IST
ನಮ್ಮ ದೇಶ ವಿಶ್ವಗುರುವಾಗಿದೆ ಎಂದು ಭಾಷಣ ಮಾಡಿದರೆ ಬಡತನ ಹೋಗುವುದಿಲ್ಲ. ಅದು ನಿರ್ಮೂಲವಾಗಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.

ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡೋಣ: ಶಾಸಕ ಯು.ಬಿ. ಬಣಕಾರ

Aug 16 2025, 12:00 AM IST
ಸ್ವತಂತ್ರ ಭಾರತದಲ್ಲಿ ಜನತೆಗೆ ನೆಮ್ಮದಿ ಬದುಕನ್ನು ನೀಡುವ ಹಾಗೂ ಸಮಸ್ಯೆಗಳಿಂದ ದೂರವಿರುವ ಬದುಕನ್ನು ನೀಡುವ ಭಾರತ ನಿರ್ಮಾಣ ಮಾಡುವುದು ಎಲ್ಲರ ಗುರಿಯಾಗಬೇಕು.

ಆತಂಕವಾದದ ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರ ಇರಲಿ: ಶಾಸಕ ಶ್ರೀನಿವಾಸ ಮಾನೆ

Aug 16 2025, 12:00 AM IST
ಆರ್ಥಿಕ ಹೊರೆ ಹೇರುವ ವಿದೇಶಿಗರಿಗೆ ನಮ್ಮ ಒಗ್ಗಟ್ಟಿನ ಬೆಳವಣಿಗೆ ಎಚ್ಚರಿಕೆಯಾಗುವ ಹಾಗೆ ಏಕತೆಯಿಂದ ನಡೆಯೋಣ.

ಸ್ವಾವಲಂಬನೆ ಮೂಲಕ ಪ್ರಗತಿ ಸಾಧಿಸಿದ ಭಾರತ: ಶಾಸಕ ಎಚ್.ಟಿ.ಮಂಜು ಅಭಿಪ್ರಾಯ

Aug 16 2025, 12:00 AM IST
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯಕ್ಕೆ ಟಾಪರ್ ಸ್ಥಾನ ಪಡೆದ ಹಾಗೂ ಈ ಶೈಕ್ಷಣಿಕ ವರ್ಷದಲ್ಲಿ ಮೆಡಿಕಲ್ ಸೀಟು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಂದ ವಿವಿಧ ದೇಶಭಕ್ತಿ ಸಾರುವ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

ಅಭಿವೃದ್ಧಿಗೆ ಯುವಕರು ಸಾಥ್‌ ನೀಡಿ: ಶಾಸಕ ಸುರೇಶಬಾಬು

Aug 16 2025, 12:00 AM IST
ಮಹಾನ್ ಪುರುಷರ ಹೋರಾಟದ ಫಲವಾಗಿ ಇಂದು ನಾವು ಸ್ವಾತಂತ್ರ್ಯಹೊಂದಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಶಾಸಕ ಸಿ. ಬಿ .ಸುರೇಶ್ ಬಾಬು ರವರು ತಿಳಿಸಿದರು.

ಔರಾದ್‌ ಸಮಗ್ರ ಅಭಿವೃದ್ಧಿ ಪರಮ ಸಂಕಲ್ಪ: ಶಾಸಕ ಪ್ರಭು ಚವ್ಹಾಣ

Aug 16 2025, 12:00 AM IST
ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳನ್ನು ಹೊಂದಿರುವ ಔರಾದ (ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಈ ದಿಶೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇನೆ ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು.

ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ: ಶಾಸಕ ಬಾದರ್ಲಿ

Aug 16 2025, 12:00 AM IST
ಸಾವಿರಾರು ಜಾತಿ, ಧರ್ಮ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ಇದ್ದರೂ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ ಎಂದು ಎಂದು ಶಾಸಕ ಹಂಪನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.

16ರಂದು ಒಳಮೀಸಲಾತಿ ಜಾರಿಗೊಳಿಸದಿದ್ದರೆ ಶಾಸಕ, ಸಚಿವ, ಸಂಸದರಿಗೆ ಘೇರಾವ್

Aug 14 2025, 01:00 AM IST
ನ್ಯಾ. ನಾಗಮೋಹನದಾಸ್ ಮೀಸಲಾತಿ ಸಮಿಕ್ಷೆ ಕೈಗೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಮಾದಿಗ ಸಮುದಾಯ ಹಿಂದುಳಿದಿದೆ ಎಂಬ ವರದಿ ಸಿದ್ಧಗೊಳಿಸಿ ಸರ್ಕಾರಕ್ಕೆ ನೀಡಿದ್ದು, ಆ ಪ್ರಕಾರ ಆ. 16ರಂದು ಸರ್ಕಾರ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಶಾಸಕ, ಸಚಿವ, ಸಂಸದರ ಮನೆ ಮುಂದೆ ಘೇರಾವ್‌ ಹಾಕಲಾಗುವುದು ಎಂದು ಮಾದಿಗ ಸಮುದಾಯದ ಹಿರಿಯ ಮುಖಂಡ ಎಚ್.ಡಿ. ಪೂಜಾರ ಎಚ್ಚರಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 491
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved