• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗರ್ ಹುಕುಂ ಸಮಿತಿಯಿಂದ ನ್ಯಾಯಯುತ ಕೆಲಸ: ಶಾಸಕ ಕೆ.ಎಸ್.ಆನಂದ್

Sep 13 2024, 01:30 AM IST
ಕಡೂರು, ತಾಲೂಕಿನ ನೂತನ ಬಗರ್ ಹುಕುಂ ಸಮಿತಿ ಮುಂದೆ ಅರ್ಹ ರೈತರಿಗೆ ನ್ಯಾಯ ಒದಗಿಸುವ ದೊಡ್ಡ ಸವಾಲಿದ್ದು ಸಮಿತಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ: ಶಾಸಕ ಎಂ.ಆರ್. ಮಂಜುನಾಥ್

Sep 12 2024, 02:01 AM IST
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ: ಶಾಸಕ ಶರತ್ ಬಚ್ಚೇಗೌಡ

Sep 12 2024, 01:56 AM IST
ಶಿಕ್ಷಕರು ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ವಿದ್ಯೆ ಕಲಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಶಾಸಕ ಸುರೇಶಗೌಡ

Sep 12 2024, 01:55 AM IST
ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆರೋಪಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿಕ್ಷಣ ಕುಟುಂಬದ ಶಕ್ತಿಯುತ ಆಯುಧ: ಶಾಸಕ ಕೃಷ್ಣನಾಯ್ಕ

Sep 12 2024, 01:55 AM IST
ವಿದ್ಯಾರ್ಥಿನಿಯರು ಬದುಕಿನಲ್ಲಿ ಬರುವ ಸಮಸ್ಯೆ ಸವಾಲುಗಳನ್ನು ಮೀರಿ ಸಾಧನೆ ಮಾಡುವ ಮೂಲಕ ಉನ್ನತ ಹಂತ ತಲುಪಬೇಕಾಗುತ್ತದೆ

ಮೊಬೈಲ್ ಆ್ಯಪ್ ಮೂಲಕ ಪ್ರತಿನಿಧಿಗಳ ನೋಂದಣಿಗೆ ಅವಕಾಶ: ಶಾಸಕ ಎಚ್.ಟಿ.ಮಂಜು

Sep 12 2024, 01:52 AM IST
ಮಂಡ್ಯ ಬೆಲ್ಲ, ಸಕ್ಕರೆ ನೀಡಲು ಸಲಹೆ ನೋಂದಾಯಿತ ಪ್ರತಿನಿಧಿಗಳಿಗೆ ಸಮ್ಮೇಳನದ ವತಿಯಿಂದ ನೀಡಲಾಗುವ ಕೊಡುಗೆಗಳನ್ನು ಜಿಲ್ಲಾವಾರು ಕೌಂಟರ್‌ಗಳನ್ನು ತೆರೆದು ವಿತರಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಶಾಸಕರು ಅನುಮೋದಿಸಿ ಕ್ರಮ ತೆಗೆದುಕೊಳ್ಳಲಾಗುವುದು.

ಯಾರೇ ಮಾಡಿದರೂ ತಪ್ಪಿಗೆ ಶಿಕ್ಷೆ ಆಗಬೇಕು: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 12 2024, 01:51 AM IST
ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿಚಾರವಾಗಿ ಕೇಳಿದಾಗ, ನಾನು ಯಾವತ್ತೂ ಜೈಲಿನ ಒಳಗೆ ಹೋಗಿರಲಿಲ್ಲ. ಮೊದಲ ಬಾರಿಗೆ ದರ್ಶನ್ ನೋಡಲು ಹೋಗಿದ್ದೆ. ನಮ್ಮನ್ನು ಒಳಗೆ ಕರೆದುಕೊಂಡೂ ಹೋಗಲಿಲ್ಲ. ಹೊರಗಿನಿಂದಲೇ ಮಾತನಾಡಿದೆವು.

ಮಗು-ದೇಶದ ಭವಿಷ್ಯ ಕಟ್ಟುವವರು ಶಿಕ್ಷಕರು: ಶಾಸಕ ಕೆ.ಎಸ್.ಆನಂದ್.

Sep 12 2024, 01:48 AM IST
ಬೀರೂರು, ದೇಶದ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಬದಲಾವಣೆಗೆ ಸಾಕಷ್ಟು ಶ್ರಮಿಸಿದ್ದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದ ಸಾಗಬೇಕಿದೆ ಎಂದು ಕ್ಷೇತ್ರ ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.

ಸತೀಶ ಜಾರಕಿಹೊಳಿಗೆ ಸಿಎಂ ಆಗೋ ಅರ್ಹತೆ ಇದೆ: ಶಾಸಕ ವಿಶ್ವಾಸ ವೈದ್ಯ

Sep 12 2024, 01:48 AM IST
ಸತೀಶ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು.

ರೈತರೇ ಸಹಾಯಧನ ಸದುಪಯೋಗ ಪಡೆದುಕೊಳ್ಳಿ: ಶಾಸಕ ಕೆ.ಎಂ.ಉದಯ್

Sep 12 2024, 01:47 AM IST
ಕೃಷಿ ಹೊಂಡ ನಿರ್ಮಾಣಕ್ಕೆ ಕಡ್ಡಾಯವಾಗಿ ಐದು ಪಟ್ಟುಗಳನ್ನು ಅಳವಡಿಸಿಕೊಳ್ಳಬೇಕು. ಜೊತೆಗೆ ಬದುಗಳ ನಿರ್ಮಾಣ ಹಾಗೂ ಭೂಮಿಯಿಂದ ನೀರು ಹಿಂಗುವುದನ್ನು ತಡೆಗಟ್ಟಲು ಪಾಲಿಥಿನ್ ಹೊದಿಕೆ ಅಳವಡಿಸಿಕೊಳ್ಳಬೇಕು. ಮನುಷ್ಯರು ಮತ್ತು ಕಾಡುಪ್ರಾಣಿಗಳು ಪ್ರವೇಶ ಮಾಡಿ ಸಾವು-ನೋವುಗಳು ಉಂಟಾಗದಂತೆ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ ಮಾಡಬೇಕು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved