• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಕಲಗೂಡು ದಸರಾಗೆ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಉದ್ಘಾಟಕರು: ಶಾಸಕ ಎ.ಮಂಜು

Sep 30 2025, 12:00 AM IST
ರಾಜ್ಯ ಸರ್ಕಾರಕ್ಕೆ ಸ್ವತಃ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಯುತ್ತಿದೆ. ಆದರೆ ಅದನ್ನು ಜನರಿಗೆ ಜಾತಿ ಸಮೀಕ್ಷೆ ಎಂದು ತಪ್ಪಾಗಿ ತೋರಿಸಲಾಗುತ್ತಿದೆ .

ರೈತರ ಭೂಮಿಗೆ ಸಮರ್ಪಕ ವಿದ್ಯುತ್‌, ನೀರು ಒದಗಿಸಿದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಶಿವಲಿಂಗೇಗೌಡ

Sep 30 2025, 12:00 AM IST
ಅಂದುಕೊಂಡಂತೆ ಎಲ್ಲವೂ ನಡೆದರೆ ಕೇವಲ ಮೂರ‍್ನಾಲ್ಕು ತಿಂಗಳಲ್ಲೇ ಸೌರ ವಿದ್ಯುತ್ ರೈತರ ಕೃಷಿ ಭೂಮಿಗೆ ತಲುಪಲಿದೆ. ಇದನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ತರಕಾರಿ, ಹೂ, ಹಣ್ಣು- ಹಂಪಲುಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು.

ಟೀಕೆಗಳಿಗೆ ಅಭಿವೃದ್ಧಿ ಮೂಲಕ ಉತ್ತರಿಸುವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

Sep 30 2025, 12:00 AM IST
ಹಾರನಹಳ್ಳಿಯ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆ ಅಗಲೀಕರಣ, ನಾಲ್ಕು ಪಥ ಅಭಿವೃದ್ಧಿ ಹೀಗೆ ಹತ್ತು ಹಲವು ಯೋಜನೆಗಳನ್ನು ಶಾಸಕರು ಮಾಡಿಸಿದ್ದಾರೆ.

ಗಣತಿದಾರರಿಗೆ ಮಾಹಿತಿ ನೀಡಿದ ಮಾಜಿ ಶಾಸಕ ರಾಜೇಶ್

Sep 30 2025, 12:00 AM IST
ತಾಲೂಕಿನ ಬಿದರಕೆರೆ ಗ್ರಾಮದ ನಿವಾಸದಲ್ಲಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಅವರು ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು, ಗಣತಿದಾರ ಶಿಕ್ಷಕ ನಾಗರಾಜ ಅವರಿಗೆ ಮಾಹಿತಿ ನೀಡಲಾಯಿತು.

ದಪ್ಪಗುಳಿ ದೇಗುಲ ಅಭಿವೃದ್ಧಿಪಡಿಸಲು ಕ್ರಮ: ಶಾಸಕ ಮಂಜುನಾಥ್

Sep 30 2025, 12:00 AM IST
ತಾಲೂಕಿನ ಗಡಿ ಗ್ರಾಮವಾದ ದಂಟಲ್ಲಿ ಗ್ರಾಮಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.

ವಿದ್ಯಾರ್ಥಿ ದಿಸೆಯಲ್ಲೇ ಶಿಸ್ತು ಕಲಿಸುವ ಸ್ಕೌಟ್ಸ್, ಗೈಡ್ಸ್: ಶಾಸಕ ಎಚ್‌.ಡಿ. ತಮ್ಮಯ್ಯ

Sep 30 2025, 12:00 AM IST
ಚಿಕ್ಕಮಗಳೂರು, ವಿದ್ಯಾರ್ಥಿದಿಸೆಯಲ್ಲಿ ಶಿಸ್ತು, ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾಳಜಿ ತುಂಬಿ ಸಮಾಜದಲ್ಲಿ ಮಕ್ಕಳನ್ನು ಸತ್ಪ್ರಜೆಗಳಾಗಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಬಾಲ್ಯ ವಿವಾಹದ ಅರಿವು ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಸೂಚನೆ

Sep 30 2025, 12:00 AM IST
ತರೀಕೆರೆ, ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ಮಕ್ಕಳ ಸಹಾಯವಾಣಿ 1098 ಕುರಿತು ಸಮೂದಾಯದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್

Sep 30 2025, 12:00 AM IST
ತರೀಕೆರೆ, ಲಯನ್ ಸಂಸ್ಥೆ ಈ ನಿಸ್ವಾರ್ಥ ಸೇವೆ ಪರಿಗಣಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ೮ ಕೋಟಿ ಅನುದಾನ: ಶಾಸಕ ಅಶೋಕ್ ರೈ

Sep 29 2025, 03:02 AM IST
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಂದರ ಯಕ್ಷಕಲಾ ವೇದಿಕೆ ವತಿಯಿಂದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮ ನಡೆಯಿತು.

ಹಳ್ಳಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳ ರೂಪಿಸಿದೆ-ಶಾಸಕ ಬಣಕಾರ

Sep 29 2025, 03:02 AM IST
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved