• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಬೆಳಗಲು ಶಿಕ್ಷಕರು ಕಾರಣ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:06 AM IST
ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ರಾಷ್ಟ್ರದ ಸತ್ಪ್ರಜೆಯಾಗಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಶಿಕ್ಷಕರು ಬದುಕು ಬೆಳಗಿಸುವ ಜ್ಯೋತಿ ಇದ್ದಂತೆ: ಶಾಸಕ ಟಿ.ರಘುಮೂರ್ತಿ

Sep 06 2024, 01:06 AM IST
ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಶಿಕ್ಷಕರಿಗೆ: ಶಾಸಕ ರಾಜು ಸೇಠ

Sep 06 2024, 01:04 AM IST
ವಿದ್ಯಾರ್ಥಿಗಳಲ್ಲಿರುವ ಅಜ್ಞಾನ ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದು ಎಂದು ಶಾಸಕ ಆಸೀಫ್ (ರಾಜು) ಸೇಠ ಹೇಳಿದರು.

ಮೌಲ್ಯ ಬಿತ್ತುವ ಮಹತ್ಕಾರ್ಯ ಶಿಕ್ಷಕರಿಂದಾಗಲಿ-ಶಾಸಕ ಮಾನೆ

Sep 06 2024, 01:02 AM IST
ಬದಲಾದ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳು ದೊಡ್ಡ ಸವಾಲುಗಳನ್ನು ಎದುರಿಸಿಯೂ ಮಾನವೀಯ ಮೌಲ್ಯ ಪ್ರೇರೇಪಣೆಗೊಳಿಸುವ ಶಿಕ್ಷಣ ನೀಡಿ, ಶೈಕ್ಷಣಿಕ ಪಾವಿತ್ರ್ಯತೆ ಉಳಿಸಬೇಕಾಗಿದೆ, ಮೌಲ್ಯ ಬಿತ್ತುವ ಮಹತ್ಕಾಯ ಗುರು ಬಳಗದಿಂದಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಎತ್ತಿನಹೊಳೆ ಯೋಜನೆಗೆ ಜೆಡಿಎಸ್‌ ಬಿಜೆಪಿ ಕೊಡುಗೆಯೂ ಇದೆ : ಮಾಜಿ ಶಾಸಕ ಕೆ.ಎಸ್. ಲಿಂಗೇಶ್

Sep 06 2024, 01:02 AM IST

: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್‌ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ

ಗಣೇಶೋತ್ಸವದಲ್ಲಿ ಸ್ವಚ್ಛತೆ, ಸುರಕ್ಷಾ ಕ್ರಮ ಕೈಗೊಳ್ಳಿ: ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ

Sep 06 2024, 01:02 AM IST
ಗಣೇಶೋತ್ಸವಕ್ಕೆ ಅಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ, ಅಗತ್ಯ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಎನ್.ವೈ.ಗೋಪಾಲಕೃಷ್ಣ

Sep 06 2024, 01:02 AM IST
ಶಿಕ್ಷಕರು ತಮ್ಮ ಕರ್ತವ್ಯ ಅರಿತು ಸೇವೆ ಸಲ್ಲಿಸುತ್ತಿದ್ದಾರೆ. ಅಜ್ಞಾನ ಮತ್ತು ಅಂಧಕಾರ ಅಳಿಸಿ ಮಾನವೀಯ ಮೌಲ್ಯವನ್ನು ಮಕ್ಕಳಿಗೆ ತಿಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಶಿಕ್ಷಕರ ಸೇವೆ ಅವಿಸ್ಮರಣೀಯ.

ಶಿಕ್ಷಣಕ್ಕಿದೆ ದೇಶದ ಚಿತ್ರಣ ಬದಲಿಸುವ ಶಕ್ತಿ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:02 AM IST
ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಗಣೇಶ ಹಬ್ಬ ನಿಲ್ಲಿಸುವ ಹುನ್ನಾರ: ಶಾಸಕ ಕಾಮತ್‌ ಆರೋಪ

Sep 05 2024, 12:42 AM IST
ರಾಜ್ಯದ ಬಂದರು ಇಲಾಖೆಯಲ್ಲಿನ ಸರ್ಕಾರಿ ಜಾಗವನ್ನು ಹಲವಾರು ವರ್ಷಗಳಿಂದ ನಿಗದಿತ ದರದಲ್ಲಿ ಬಾಡಿಗೆಗೆ ಹಾಗೂ ಲೀಸ್‌ಗೆ ನೀಡಲಾಗಿದೆ. ಇದೀಗ ಆ ದರ ಏರಿಕೆಯಾಗಿದ್ದು, ಕೂಡಲೇ ಕಡಿಮೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಜೀವದ ಹಂಗು ತೊರೆದು ಪತ್ರಿಕಾ ವಿತರಕರ ಸೇವೆ: ಶಾಸಕ ಮಹೇಶ ಟೆಂಗಿನಕಾಯಿ

Sep 05 2024, 12:40 AM IST
ಅನೇಕ ಕಷ್ಟದ ಮಧ್ಯೆಯೂ ಬೆಳಗ್ಗೆ 4 ಗಂಟೆಗೆ ಎದ್ದು ಪ್ರತಿ ಮನೆಗೂ ಹೋಗಿ ಪತ್ರಿಕೆ ವಿತರಿಸುವವರಿಗೆ ಸರ್ಕಾರಗಳು ಎಲ್ಲ ಸೇವಾ ಸೌಲಭ್ಯಗಳನ್ನು ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved