• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಸೂಚನೆ

Sep 04 2024, 01:45 AM IST
ಕುಂದುಕೊರತೆ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ತಾಪಂ ಇಒ ಅವರಿಗೆ ಸೂಚಸಿದರು. ಮಾಗಡಿಯಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ಜೆಜೆಎಂ ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ, ಅವ್ಯವಹಾರ : ಶಾಸಕ ಬಾಲಕೃಷ್ಣ ಆರೋಪ

Sep 03 2024, 01:47 AM IST
ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಜೆಎಂ ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಉತ್ತಮ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವುದಾಗಿ ಹೇಳಿದ್ದಾರೆ.

ಸಿಮೆಂಟ್ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಚಾಲನೆ

Sep 03 2024, 01:43 AM IST
ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 25 ಲಕ್ಷ ರು., ಹುಚ್ಚಲಗೆರೆ 25 ಲಕ್ಷ ರು., ಬಿ.ಗೌಡಗೆರೆ ಗ್ರಾಮದಲ್ಲಿ 1 ಕೋಟಿ ರು., ಕಟ್ಟೆದೊಡ್ಡಿ 30 ಲಕ್ಷ ರು.,ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.

ಕುರುಗೋಡಿಗೆ ಮೂಲ ಸೌಕರ್ಯ ಕಲ್ಪಿಸುವೆ: ಶಾಸಕ ಗಣೇಶ

Sep 03 2024, 01:42 AM IST
ಜನ ಸಂಖ್ಯೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಕುಡಿವ ನೀರಿನ ಕೆರೆಗೆ ಇನ್ನಷ್ಟು ಅನುದಾನ ತಂದು ಕೆರೆ ಅಭಿವೃದ್ಧಿ ಪಡಿಸಲಾಗುವುದು.

ಬಿಜೆಪಿಯಿಂದ ದೇಶದಲ್ಲಿ ಸದೃಢ, ಸಮರ್ಥ ಆಡಳಿತ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌

Sep 03 2024, 01:34 AM IST
ಬಿಜೆಪಿಯೆಂದರೇ ಒಂದು ವ್ಯವಸ್ಥೆ, ಒಂದು ಸಿದ್ಧಾಂತ, ಒಂದು ಸಂಘಟನೆ ಹಾಗೂ ಬಿಜೆಪಿಯೆಂದರೇ ಒಂದು ಚಳುವಳಿಯಾಗಿದ್ದು, ಇಂದಿನಿಂದ ಆರಂಭವಾಗಿರುವ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ

ನಿಡಗಲ್‌ ದುರ್ಗವನ್ನು ಅಭಿವೃದ್ಧಿಗೊಳಿಸಲು ಬದ್ಧ: ಶಾಸಕ ವೆಂಕಟೇಶ್ ಭರವಸೆ

Sep 03 2024, 01:33 AM IST
ಬಹು ಎತ್ತರ ಹಾಗೂ ವಿಶಾಲ ವ್ಯಾಪ್ತಿ ಹೊಂದಿರುವ ನಿಡಗಲ್‌ ಬೆಟ್ಟವು ತನ್ನದೇ ಆದ ವೈಶಿಷ್ಟ್ಯತೆ ಹೊಂದಿದ್ದು, ಎದುರಾಳಿಗಳು ಅಕ್ರಮ ಪ್ರವೇಶ ಮಾಡದಂತೆ ಬೆಟ್ಟದ ಸುತ್ತ ಬೃಹತ್ ಕೋಟೆಯಿಂದ ಸುತ್ತುವರಿದಿದೆ. ವಿವಿಧ ಮರ, ಗಿಡ ಸೇರಿ ಪ್ರಕೃತಿ ಮಡಿಲು ಮೈದುಂಬಿಸಿಕೊಂಡ ಈ ಬೆಟ್ಟವು ನೋಡುಗರಿಗೆ ಅತ್ಯಂತ ಆಕರ್ಷಣೀಯವಾಗಿದೆ.

ಮಗುವಿಗೆ ಶಿಕ್ಷಣವೆಂಬ ಜ್ಞಾನ ಸಂಪತ್ತು ನೀಡಿ: ಶಾಸಕ ಶರತ್ ಬಚ್ಚೇಗೌಡ

Sep 03 2024, 01:32 AM IST
ಪ್ರತಿ ಪೋಷಕರು ಮಕ್ಕಳಿಗೆ ಗುಂಟೆ ಹಾಗೂ ಎಕರೆ ಲೆಕ್ಕದಲ್ಲಿ ಆಸ್ತಿ ಮಾಡುವ ಬದಲು ಶಿಕ್ಷಣವೆಂಬ ಜ್ಞಾನಸಂಪತ್ತು ಸಂಪಾದನೆ ಮಾಡಿಕೊಡಿ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಸೂಲಿಬೆಲೆಯಲ್ಲಿ ಪ್ರತಿಭಾ ಕಾರಂಜಿ ಹಾಗೂ ಹೋಬಳಿ ಮಟ್ಟದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅತಿಥಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಿ ವಸತಿ ಕಲ್ಪಿಸೋಣ: ಶಾಸಕ ಪಿ.ರವಿಕುಮಾರ್

Sep 03 2024, 01:32 AM IST
ಸೆ.15ರೊಳಗೆ ಸಮ್ಮೇಳನದ ನೋಂದಣಿ ಸಮಿತಿಯೊಂದಿಗೆ ಸಭೆ ನಡೆಸಿ ವಸತಿ ಕಲ್ಪಿಸಬಹುದಾದ ಹೋಟೆಲ್‌ಗಳು, ಸಮುದಾಯ ಭವನಗಳು, ಹಾಸ್ಟೆಲ್‌ಗಳು, ರೆಸಾರ್ಟ್ ಪಟ್ಟಿ ತಯಾರಿಸಲಾಗುವುದು. ಈ ಕೆಲಸಕ್ಕಾಗಿ ಪಿಡಿಒ, ಇಒಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರನ್ನು ಬಳಸಿಕೊಳ್ಳಲಾಗುವುದು.

ಸರ್ಕಾರದ ಖಜಾನೆ ಖಾಲಿ: ರಾಜ್ಯ ಅಭಿವೃದ್ಧಿ ಅಧೋಗತಿ: ಶಾಸಕ ಮಾನಪ್ಪ ವಜ್ಜಲ್

Sep 03 2024, 01:32 AM IST
ಲಿಂಗಸುಗೂರಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನ, ನೂತನ ಪದಾಧಿಕಾರಿಗಳ ಪಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.

ಕಾಂಗ್ರೆಸ್‌ ಸೇರುವಂತೆ ಎನ್‌ಡಿಎ ಕಾರ್ಯಕರ್ತರಿಗೆ ಚನ್ನಪಟ್ಟಣದಲ್ಲಿ ಶಾಸಕ ಬಾಲಕೃಷ್ಣ ಆಹ್ವಾನ

Sep 03 2024, 01:31 AM IST
ಚನ್ನಪಟ್ಟಣ ಉಪಚುನಾವಣೆಗೆ ಚನ್ನಪಟ್ಟಣ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ಉಸ್ತುವಾರಿ ಹೊತ್ತ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜಿಪಂ ವ್ಯಾಪ್ತಿಯಲ್ಲಿ ಸೋಮವಾರ ಪ್ರವಾಸ ನಡೆಸಿ ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಸಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved