• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಳೆನರಸೀಪುರದಲ್ಲಿ ಗಣಿಗಾರಿಕೆ ಸ್ಪೋಟಕ್ಕೆ ಸರ್ಕಾರಿ ಕಟ್ಟಡ ಬಿರುಕು: ವರದಿ ನಂತರ ಕ್ರಮ ಎಂದ ಶಾಸಕ ಮಂಜು

Aug 29 2024, 12:53 AM IST
ಹೊಳೆನರಸೀಪುರದ ಪಶು ಆಸ್ಪತ್ರೆಯ ಕಟ್ಟಡವು ಪಕ್ಕದ ಗ್ರಾಮ ಒಂದರಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದಾಗಿ ಸೀಳು ಬಿಟ್ಟಿದೆ. ಎಂಜಿನಿಯರ್‌ ಕಟ್ಟಡ ಸೀಳು ಬಿಟ್ಟಿರುವ ನಕಲು ಪ್ರತಿ ನೀಡಿದ ನಂತರ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ಎಂದು ಶಾಸಕ ಎ.ಮಂಜು ತಿಳಿಸಿದ್ದಾರೆ. ಹೊಳೆನರಸೀಪುರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ನುಗ್ಗೇಹಳ್ಳಿ ಹಿರೇಕೆರೆ ಸಂಪೂರ್ಣ ಭರ್ತಿಗೆ ಆದ್ಯತೆ: ಶಾಸಕ ಸಿ.ಎನ್. ಬಾಲಕೃಷ್ಣ

Aug 29 2024, 12:52 AM IST
ನಾನು ಕಳೆದ ವರ್ಷ ಕೊಟ್ಟ ಮಾತಿನಂತೆ ಮೊದಲ ಹಂತದಲ್ಲೇ ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಹರಿಸಲಾಗುತ್ತಿದೆ. ಅದನ್ನು ಸಂಪೂರ್ಣ ಭರ್ತಿ ಮಾಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ನುಗ್ಗೇಹಳ್ಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಾರ್ಖಂಡ್‌ ಮುಕ್ತಿ ಮೋರ್ಚಾ , ಶಾಸಕ ಸ್ಥಾನಕ್ಕೆ ಚಂಪೈ ರಾಜೀನಾಮೆ : 30ಕ್ಕೆ ಬಿಜೆಪಿ ಸೇರುವ ಸಾಧ್ಯತೆ

Aug 29 2024, 12:51 AM IST
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಪಾತ ಮಾಡಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 29 2024, 12:51 AM IST
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಲ್ಲೊಳ್ಳಿ ಪಪಂ ನೂತನ ಅಧ್ಯಕ್ಷೆ ಮಾಯವ್ವ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಭೇಟಿ ಮಾಡಿ ಅಭಿನಂದಿಸಿದರು.

ಮಳವಳ್ಳಿ ಪುರಸಭೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೇಟಿ, ಅಧಿಕಾರಿಗಳು, ಸಿಬ್ಬಂದಿಗೆ ತರಾಟೆ

Aug 28 2024, 12:59 AM IST
ಅಧಿಕಾರಿಗಳು ಕಚೇರಿಯಲ್ಲಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಇನ್ನು ಮುಂದೆ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಇರಬೇಕು.

ಶಾಸಕ ಬೆಲ್ಲದ ಸಹ ಸರ್ಕಾರದ ಜಾಗ ಪಡೆದಿದ್ದಾರೆ!

Aug 28 2024, 12:57 AM IST
ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಅರವಿಂದ ಬೆಲ್ಲದ ಅವರು ಸಹ ಕೈಗಾರಿಕೆ ಹೊಂದಿದವರು. ಅವರು ಸಹ ಸರ್ಕಾರದಿಂದ ಜಾಗ ಪಡೆದಿದ್ದಾರೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.

ನಾನು ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಇಲ್ಲ, ಶಾಸಕ ಅಷ್ಟೇ: ಶಾಸಕ ಶಿವರಾಮ ಹೆಬ್ಬಾರ ಸ್ಪಷ್ಟನೆ

Aug 28 2024, 12:54 AM IST
ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆಯಾಗುವ ರೀತಿ ನಾನು ಎಂದೂ ಮಾತನಾಡಿಲ್ಲ. ಮಾತನಾಡುವ ಸಂಸ್ಕೃತಿಯೇ ತಿಳಿಯದವರ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡರಿಗೆ ಶಾಸಕ ಶಿವರಾಮ ಹೆಬ್ಬಾರ ತಿರುಗೇಟು ನೀಡಿದರು.

ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್

Aug 28 2024, 12:53 AM IST
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಹೆಚ್ಚಿಸಿಕೊಳ್ಳಬೇಕು: ಶಾಸಕ ಮಂಜುನಾಥ್

Aug 28 2024, 12:51 AM IST
ಕೊಳ್ಳೇಗಾಲ ಮಹದೇಶ್ವರ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಸಂಯುಕ್ತಾಶ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿದರು.

ನಾಯಕತ್ವ ಗುಣದೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ: ಶಾಸಕ ಆರಗ ಜ್ಞಾನೇಂದ್ರ

Aug 28 2024, 12:50 AM IST
ಕೋಣಂದೂರಿನಲ್ಲಿ ತಾಲೂಕು ಮಟ್ಟದ ಪಿಯು ಕಾಲೇಜು ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಯಿಷಾ ಮಿನಾಜ್ ಪ್ರತಿಜ್ಞಾವಿಧಿ ಭೋದಿಸಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 469
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved